ಕ್ಯಾಪ್ಟನ್ ಆಫ್ ದಿ ಶಿಪ್ ಕುಮಾರಣ್ಣ: ಲೋಕಸಭೆಯ ಸನಿಹದಲ್ಲಿ ಇದೆಂಥಾ ಬದಲಾವಣೆ..?

ಕ್ಯಾಪ್ಟನ್ ಆಫ್ ದಿ ಶಿಪ್ ಕುಮಾರಣ್ಣ: ಲೋಕಸಭೆಯ ಸನಿಹದಲ್ಲಿ ಇದೆಂಥಾ ಬದಲಾವಣೆ..?

Published : Oct 20, 2023, 02:36 PM IST

ಹೊಸ ತೀರ್ಮಾನಕ್ಕೂ ಎದುರಾಯ್ತು ಆಕ್ಷೇಪ
ಹೊಸ ನಿರ್ಧಾರಕ್ಕೂ ಎದುರಾಯ್ತು ಆಕ್ಷೇಪ
ದೇವೇಗೌಡರ ವಿರುದ್ಧ ಇಬ್ರಾಹಿಂ ಗರಂ..!

ಒಂದು ಕಡೆಯಲ್ಲಿ ಲೋಕಸಭಾ ಚುನಾವಣೆ ದಿನ ಹತ್ತಿರವಾಗ್ತಾ ಇದೆ. ಇನ್ನೊಂದು ಕಡೆ ಎಲ್ಲ ಪಕ್ಷಗಳು ತಮ್ಮ ತಮ್ಮ ಗೆಲುವಿಗೆ ಪಕ್ಷ ಸಂಘಟನೆಯಲ್ಲಿ ಬ್ಯುಸಿ ಇವೆ. ಬಟ್ ಜಾತ್ಯಾತೀತ ಜನತಾದಳದಲ್ಲಿ ಮಾತ್ರ ಭಾರಿ ಬದಲಾವಣೆ ಕಂಡು ಬಂದಿದೆ. ರಾಜ್ಯಾಧ್ಯಕ್ಷರಾಗಿದ್ದ ಸಿಎಂ ಇಬ್ರಾಹಿಂ(CM Ibrahim) ಅವರನ್ನ ಅತ್ಯಂತ ನಾಜೂಕಾಗಿ ಪಕ್ಷದಿಂದ ವಜಾ ಮಾಡಲಾಗಿದೆ. ಹೊಸ ಅಧ್ಯಕ್ಷರಾಗಿ ಮಾಜಿ ಸಿಎಂ ಕುಮಾರಸ್ವಾಮಿಯವರನ್ನ(HD Kumaraswamy) ನೇಮಕ ಮಾಡಲಾಗಿದೆ. ಲೋಕಸಭೆ (Loksabha)ಎಲೆಕ್ಷನ್ ಹತ್ತಿರವಾಗ್ತಾ ಇರೋ ಸಂದರ್ಭದಲ್ಲಿ ಜೆಡಿಎಸ್(JDS) ಒಂದು ಮಹತ್ವದ ನಿರ್ಧಾರಕ್ಕೆ ಬಂದಿದೆ. ರಾಜ್ಯಾಧ್ಯಕ್ಷ ಸ್ಥಾನದಲ್ಲಿ ಇದ್ದ ಸಿಎಂ ಇಬ್ರಾಹಿಂ ಬದಲಾಗಿ ಕುಮಾರಸ್ವಾಮಿ ಅವರು ನೇಮಕವಾಗಿದ್ದಾರೆ. ಇದೊಂದು ಘೋಷಣೆ ಬಂದಿದ್ದು ಜೆಡಿಎಸ್ ರಾಷ್ಟ್ರಾಧ್ಯಕ್ಷ ಮಾಜಿ ಪಿಎಂ ದೇವೆಗೌಡರರಿಂದ. ಸಿಎಂ ಇಬ್ರಾಹಿಂ ಬಹಿರಂಗವಾಗಿಯೇ ಕುಮಾರಸ್ವಾಮಿ ಅವರ ವಿರುದ್ಧ ಮಾತನ್ನಾಡೋಕೆ ಶುರು ಮಾಡಿದ್ದರು. ಬಿಜೆಪಿ ಜೊತೆಗಿನ ಮೈತ್ರಿ ಬಗ್ಗೆಯೂ ತೀವ್ರ ವಿರೋಧ ವ್ಯಕ್ತಪಡಿಸಿದ್ದರು. ಎನ್ ಡಿ ಎ ಮೈತ್ರಿಗೆ ನನ್ನ ಬೆಂಬಲವಿಲ್ಲ ಅನ್ನೋದ್ರ ಜೊತೆಗೆ ನಾನೇ ಒರಿಜಿನಲ್  ಜೆಡಿಎಸ್ ಅಧ್ಯಕ್ಷ , ನನ್ನನ್ನ ತೆಗೆದು ಹಾಕೋದಿಕ್ಕೆ ಆಗೋದಿಲ್ಲ ಅಂತ ಗುಡುಗಿದ್ರು.

ಇದನ್ನೂ ವೀಕ್ಷಿಸಿ:  CM ಹುದ್ದೆ ಕನಸು ಕಾಣುತ್ತಿರುವ ಡಿಕೆಶಿಗೆ ಆಯ್ತಾ ಹಿನ್ನಡೆ..? ಪಕ್ಷದೊಳಗೆ ಹೆಚ್ಚುತ್ತಿದೆಯಾ ಮುನಿಸಿಕೊಂಡವರ ಸಂಖ್ಯೆ..?

18:32ಸ್ವಾಮೀಜಿಯನ್ನ ಕಾಲನೇಮಿ ರಾಕ್ಷಸನಿಗೆ ಹೋಲಿಸಿದ್ರಾ ಯೋಗಿ? ಸಂತ Vs ಸನ್ಯಾಸಿ.. ತೆರೆಯ ಹಿಂದಿನ ರೋಚಕ ರಹಸ್ಯ!
22:22ಕರ್ಮಭೂಮಿಯಲ್ಲೇ ಪ್ರಾಣ ಬಿಟ್ಟ ಬಾರಾಮತಿಯ ದಾದಾ: ಮಹಾಯುತಿ ಮೈತ್ರಿಯಲ್ಲಿ ಬಿರುಕು ತರುತ್ತಾ ಅಜಿತ್ ಪವಾರ್ ಸಾವು?
21:47ಮೋದಿ ಮೆಚ್ಚಿದ 'ಬಾಸ್' ಈಗ ಕಮಲ ಪಡೆಯ ಹೊಸ ಸಾರಥಿ! ನಿತಿನ್ ನಬೀನ್ ನನಗೂ ಬಾಸ್ ಎಂದಿದ್ದೇಕೆ ನಮೋ?
23:34‘ತಾಳ್ಮೆಗೂ ಕೊನೆಯಿದೆ..’ ಕಡೆಯ ವಾರ್ನಿಂಗ್ ಕೊಟ್ರಾ ಡಿ.ಕೆ ಸುರೇಶ್? ‘ವಚನ’ ಕದನದ ಹಿಂದಿನ ಅಸಲಿ ರಹಸ್ಯವೇನು..?
21:54ಪಶ್ಚಿಮ ಬಂಗಾಳದ ರಣರಂಗ ಆರಂಭ: ಕೇಸರಿ ಕಲಿಗಳ ದಂಡು ದಾಳಿಗೆ ಸಿಂಹಿಣಿಯ ಸವಾಲ್
22:10ಏಷ್ಯಾದ ಶ್ರೀಮಂತ ಪಾಲಿಕೆಗೆ ಬಿಜೆಪಿಯೇ ಬಿಗ್ ಬಾಸ್: ಅಸ್ತಿತ್ವದ ಆಟದಲ್ಲಿ ಅಣ್ತಮ್ಮಾಸ್ ಗೆದ್ದರಾ, ಸೋತರಾ?
20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
20:04ಏನಿದು ಡಿಕೆ ಮಾತಿನ ಮರ್ಮ? ಶಕ್ತಿವಂತರಿಗೆ ಶತ್ರುಗಳು ಜಾಸ್ತಿ: ಬಂಡೆ ಹೇಳಿದ ಶತ್ರು ರಹಸ್ಯ!
23:23ಮಹಾ ದಾಖಲೆಗೆ ಸಿದ್ದು ಅರಸ.. ಮೊಳಗಿತು ರಣಘೋಷ..! ಡಿಕೆ ಮೌನದ ಹಿಂದೆ ಅಡಗಿದ್ಯಾ ಗುಡುಗಿನ ಸದ್ದು..?
22:45ದಳಪತಿ Vs ಗಣಿಧಣಿ, 20 ವರ್ಷಗಳ ರಣ ದುಷ್ಮನಿ! ಗಾಲಿ ರೆಡ್ಡಿ ಪರವಾಗಿ ಅಖಾಡಕ್ಕಿಳಿದ HDK!
Read more