ನಂಬರ್ ಗೇಮ್ ಲೆಕ್ಕಕ್ಕೇ ಇಲ್ಲ.. ಇಂದ್ರಪ್ರಸ್ಥದ ಲೆಕ್ಕವೇ ಫೈನಲ್!  ಪಟ್ಟಾಭಿಷೇಕಕ್ಕೆ ಸಿದ್ಧವಾಯ್ತಾ ಬಂಡೆ ಪ್ರಚಂಡ ವ್ಯೂಹ..?

ನಂಬರ್ ಗೇಮ್ ಲೆಕ್ಕಕ್ಕೇ ಇಲ್ಲ.. ಇಂದ್ರಪ್ರಸ್ಥದ ಲೆಕ್ಕವೇ ಫೈನಲ್! ಪಟ್ಟಾಭಿಷೇಕಕ್ಕೆ ಸಿದ್ಧವಾಯ್ತಾ ಬಂಡೆ ಪ್ರಚಂಡ ವ್ಯೂಹ..?

Published : Oct 15, 2025, 12:05 AM IST

DK Shivakumars Strategy for CM Post ಕರ್ನಾಟಕದ ಮುಖ್ಯಮಂತ್ರಿ ಪಟ್ಟದ ಪೈಪೋಟಿಯಲ್ಲಿ, ಡಿಕೆ ಶಿವಕುಮಾರ್ ಅವರು ಶಾಸಕರ ಸಂಖ್ಯಾಬಲಕ್ಕಿಂತ ಕಾಂಗ್ರೆಸ್ ಹೈಕಮಾಂಡ್‌ನ ನಿರ್ಧಾರಕ್ಕೆ ಹೆಚ್ಚು ಒತ್ತು ನೀಡುತ್ತಿದ್ದಾರೆ. 

ಬೆಂಗಳೂರು (ಅ.14): ಕರ್ನಾಟಕದಲ್ಲಿ ಮುಖ್ಯಮಂತ್ರಿ ಪಟ್ಟಕ್ಕಾಗಿ ನಡೆಯುತ್ತಿರುವ ಪೈಪೋಟಿಯು ಹೊಸ ತಿರುವು ಪಡೆದುಕೊಂಡಿದೆ. ಕನಕಪುರದ ಬಂಡೆ ಡಿಕೆ ಶಿವಕುಮಾರ್ ಅವರು 'ಸಂಖ್ಯೆಗಳ ಲೆಕ್ಕಾಚಾರಕ್ಕಿಂತ' (Number Game) ದೆಹಲಿಯ ನಿರ್ಧಾರವೇ ಅಂತಿಮ ಎಂದು ಹೇಳುವ ಮೂಲಕ ತಮ್ಮದೇ ಆದ 'ರಾಜಕೀಯ ಗಣಿತ'ವನ್ನು ಮುಂದಿಟ್ಟಿದ್ದಾರೆ.

ಸಿಎಂ ಆಗುವ ವಿಷಯದಲ್ಲಿ ಶಾಸಕರ ಬಲದ ಸಂಖ್ಯೆಯನ್ನು ಲೆಕ್ಕಿಸದೆ, ಹೈಕಮಾಂಡ್‌ನ ಯುಕ್ತಿಯನ್ನು ನಂಬಿ ಡಿಕೆ ಶಿವಕುಮಾರ್ ದೆಹಲಿ ಕಡೆ ಕೈತೋರಿಸುತ್ತಿದ್ದಾರೆ. 'ಶಕ್ತಿಗಿಂತ ಯುಕ್ತಿ ಮೇಲು' ಎಂಬುದು ಅವರ ಅಚಲ ನಂಬಿಕೆ.

ಡಿಕೆ ಶಿವಕುಮಾರ್ ಅವರು ಮುಖ್ಯಮಂತ್ರಿ ಆಗುತ್ತಾರೆಯೇ ಅಥವಾ ಇಲ್ಲವೇ ಎಂಬುದನ್ನು ನಿರ್ಧರಿಸುವ ನಿರ್ಣಾಯಕ ಅಂಶವೆಂದರೆ ಕಾಂಗ್ರೆಸ್‌ನ ಅಧಿನಾಯಕಿ ಸೋನಿಯಾ ಗಾಂಧಿ ಅವರೊಂದಿಗಿನ ಮಾತುಕತೆ. ಹೈಕಮಾಂಡ್‌ನ ಮೇಲಿರುವ ಡಿಕೆಶಿ ಅವರ ವಿಶ್ವಾಸಕ್ಕೆ ಆ ಮಾತುಕತೆಗಳೇ ಮೂಲವಾಗಿರಬಹುದು ಎಂದು ವರದಿಯಾಗಿದೆ.

ನವೆಂಬರ್ 20 ರ ನಂತರ ಈ ಮುಖ್ಯಮಂತ್ರಿ ಪಟ್ಟದ ವಿಷಯವು ನಿರ್ಧಾರವಾಗುವ ಸಾಧ್ಯತೆಯಿದ್ದು, ಅಂದು ಯಾರು ಕೋಟೆಯನ್ನು ಗೆಲ್ಲುತ್ತಾರೆ ಎಂಬುದನ್ನು ಕಾದು ನೋಡಬೇಕಿದೆ.

 

46:28ತಮಿಳುನಾಡು ಚುನಾವಣಾ ಕಣದಲ್ಲಿ ಬಿರುಗಾಳಿ: ವಿಜಯ್ ಸವಾಲು, ಬಿಜೆಪಿಗೆ ಅಣ್ಣಾಮಲೈ ಶಾಕ್
18:32ಸ್ವಾಮೀಜಿಯನ್ನ ಕಾಲನೇಮಿ ರಾಕ್ಷಸನಿಗೆ ಹೋಲಿಸಿದ್ರಾ ಯೋಗಿ? ಸಂತ Vs ಸನ್ಯಾಸಿ.. ತೆರೆಯ ಹಿಂದಿನ ರೋಚಕ ರಹಸ್ಯ!
22:22ಕರ್ಮಭೂಮಿಯಲ್ಲೇ ಪ್ರಾಣ ಬಿಟ್ಟ ಬಾರಾಮತಿಯ ದಾದಾ: ಮಹಾಯುತಿ ಮೈತ್ರಿಯಲ್ಲಿ ಬಿರುಕು ತರುತ್ತಾ ಅಜಿತ್ ಪವಾರ್ ಸಾವು?
21:47ಮೋದಿ ಮೆಚ್ಚಿದ 'ಬಾಸ್' ಈಗ ಕಮಲ ಪಡೆಯ ಹೊಸ ಸಾರಥಿ! ನಿತಿನ್ ನಬೀನ್ ನನಗೂ ಬಾಸ್ ಎಂದಿದ್ದೇಕೆ ನಮೋ?
23:34‘ತಾಳ್ಮೆಗೂ ಕೊನೆಯಿದೆ..’ ಕಡೆಯ ವಾರ್ನಿಂಗ್ ಕೊಟ್ರಾ ಡಿ.ಕೆ ಸುರೇಶ್? ‘ವಚನ’ ಕದನದ ಹಿಂದಿನ ಅಸಲಿ ರಹಸ್ಯವೇನು..?
21:54ಪಶ್ಚಿಮ ಬಂಗಾಳದ ರಣರಂಗ ಆರಂಭ: ಕೇಸರಿ ಕಲಿಗಳ ದಂಡು ದಾಳಿಗೆ ಸಿಂಹಿಣಿಯ ಸವಾಲ್
22:10ಏಷ್ಯಾದ ಶ್ರೀಮಂತ ಪಾಲಿಕೆಗೆ ಬಿಜೆಪಿಯೇ ಬಿಗ್ ಬಾಸ್: ಅಸ್ತಿತ್ವದ ಆಟದಲ್ಲಿ ಅಣ್ತಮ್ಮಾಸ್ ಗೆದ್ದರಾ, ಸೋತರಾ?
20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
20:04ಏನಿದು ಡಿಕೆ ಮಾತಿನ ಮರ್ಮ? ಶಕ್ತಿವಂತರಿಗೆ ಶತ್ರುಗಳು ಜಾಸ್ತಿ: ಬಂಡೆ ಹೇಳಿದ ಶತ್ರು ರಹಸ್ಯ!
23:23ಮಹಾ ದಾಖಲೆಗೆ ಸಿದ್ದು ಅರಸ.. ಮೊಳಗಿತು ರಣಘೋಷ..! ಡಿಕೆ ಮೌನದ ಹಿಂದೆ ಅಡಗಿದ್ಯಾ ಗುಡುಗಿನ ಸದ್ದು..?
Read more