ನಂಬರ್ ಗೇಮ್ ಲೆಕ್ಕಕ್ಕೇ ಇಲ್ಲ.. ಇಂದ್ರಪ್ರಸ್ಥದ ಲೆಕ್ಕವೇ ಫೈನಲ್!  ಪಟ್ಟಾಭಿಷೇಕಕ್ಕೆ ಸಿದ್ಧವಾಯ್ತಾ ಬಂಡೆ ಪ್ರಚಂಡ ವ್ಯೂಹ..?

ನಂಬರ್ ಗೇಮ್ ಲೆಕ್ಕಕ್ಕೇ ಇಲ್ಲ.. ಇಂದ್ರಪ್ರಸ್ಥದ ಲೆಕ್ಕವೇ ಫೈನಲ್! ಪಟ್ಟಾಭಿಷೇಕಕ್ಕೆ ಸಿದ್ಧವಾಯ್ತಾ ಬಂಡೆ ಪ್ರಚಂಡ ವ್ಯೂಹ..?

Published : Oct 15, 2025, 12:05 AM IST

DK Shivakumars Strategy for CM Post ಕರ್ನಾಟಕದ ಮುಖ್ಯಮಂತ್ರಿ ಪಟ್ಟದ ಪೈಪೋಟಿಯಲ್ಲಿ, ಡಿಕೆ ಶಿವಕುಮಾರ್ ಅವರು ಶಾಸಕರ ಸಂಖ್ಯಾಬಲಕ್ಕಿಂತ ಕಾಂಗ್ರೆಸ್ ಹೈಕಮಾಂಡ್‌ನ ನಿರ್ಧಾರಕ್ಕೆ ಹೆಚ್ಚು ಒತ್ತು ನೀಡುತ್ತಿದ್ದಾರೆ. 

ಬೆಂಗಳೂರು (ಅ.14): ಕರ್ನಾಟಕದಲ್ಲಿ ಮುಖ್ಯಮಂತ್ರಿ ಪಟ್ಟಕ್ಕಾಗಿ ನಡೆಯುತ್ತಿರುವ ಪೈಪೋಟಿಯು ಹೊಸ ತಿರುವು ಪಡೆದುಕೊಂಡಿದೆ. ಕನಕಪುರದ ಬಂಡೆ ಡಿಕೆ ಶಿವಕುಮಾರ್ ಅವರು 'ಸಂಖ್ಯೆಗಳ ಲೆಕ್ಕಾಚಾರಕ್ಕಿಂತ' (Number Game) ದೆಹಲಿಯ ನಿರ್ಧಾರವೇ ಅಂತಿಮ ಎಂದು ಹೇಳುವ ಮೂಲಕ ತಮ್ಮದೇ ಆದ 'ರಾಜಕೀಯ ಗಣಿತ'ವನ್ನು ಮುಂದಿಟ್ಟಿದ್ದಾರೆ.

ಸಿಎಂ ಆಗುವ ವಿಷಯದಲ್ಲಿ ಶಾಸಕರ ಬಲದ ಸಂಖ್ಯೆಯನ್ನು ಲೆಕ್ಕಿಸದೆ, ಹೈಕಮಾಂಡ್‌ನ ಯುಕ್ತಿಯನ್ನು ನಂಬಿ ಡಿಕೆ ಶಿವಕುಮಾರ್ ದೆಹಲಿ ಕಡೆ ಕೈತೋರಿಸುತ್ತಿದ್ದಾರೆ. 'ಶಕ್ತಿಗಿಂತ ಯುಕ್ತಿ ಮೇಲು' ಎಂಬುದು ಅವರ ಅಚಲ ನಂಬಿಕೆ.

ಡಿಕೆ ಶಿವಕುಮಾರ್ ಅವರು ಮುಖ್ಯಮಂತ್ರಿ ಆಗುತ್ತಾರೆಯೇ ಅಥವಾ ಇಲ್ಲವೇ ಎಂಬುದನ್ನು ನಿರ್ಧರಿಸುವ ನಿರ್ಣಾಯಕ ಅಂಶವೆಂದರೆ ಕಾಂಗ್ರೆಸ್‌ನ ಅಧಿನಾಯಕಿ ಸೋನಿಯಾ ಗಾಂಧಿ ಅವರೊಂದಿಗಿನ ಮಾತುಕತೆ. ಹೈಕಮಾಂಡ್‌ನ ಮೇಲಿರುವ ಡಿಕೆಶಿ ಅವರ ವಿಶ್ವಾಸಕ್ಕೆ ಆ ಮಾತುಕತೆಗಳೇ ಮೂಲವಾಗಿರಬಹುದು ಎಂದು ವರದಿಯಾಗಿದೆ.

ನವೆಂಬರ್ 20 ರ ನಂತರ ಈ ಮುಖ್ಯಮಂತ್ರಿ ಪಟ್ಟದ ವಿಷಯವು ನಿರ್ಧಾರವಾಗುವ ಸಾಧ್ಯತೆಯಿದ್ದು, ಅಂದು ಯಾರು ಕೋಟೆಯನ್ನು ಗೆಲ್ಲುತ್ತಾರೆ ಎಂಬುದನ್ನು ಕಾದು ನೋಡಬೇಕಿದೆ.

 

22:52ಅವಳಿ ರಣರಂಗ.. ತ್ರಿವಳಿ ಚದುರಂಗ: ಸಿದ್ದರಾಮಯ್ಯಗೆ ಸತ್ವಪರೀಕ್ಷೆ.. ಕನಕಪುರ ಬಂಡೆಗೆ ಅಗ್ನಿಪರೀಕ್ಷೆ!
27:05ಅವಳಿ ಅಖಾಡದ.. ಗ್ರೌಂಡ್ ರಿಪೋರ್ಟ್..! ಜಮೀರ್ ಪಟ್ಟು.. ಬಂಡೆ ಬಿಗಿಪಟ್ಟು.. ಹೇಗಿತ್ತು ಸಂಧಾನ ಸೂತ್ರ.?
16:54ಮೋದಿ ವಾರಸ್ದಾರ ಯಾರು? ಕೇಸರಿ ಕೋಟೆಯ ಉತ್ತರಾಧಿಕಾರಿ ರೇಸ್‌ನಲ್ಲಿ ಯೋಗಿ, ಅಮಿತ್ ಶಾ ನಡುವೆ ನಿಕಟ ಪೈಪೋಟಿ!
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
43:59Left Right & Centre: ದೇಶದಲ್ಲೀಗ ಮಾನ ಹರಾಜು ಪಾಲಿಟಿಕ್ಸ್ ಜೋರು! ನಿಜಕ್ಕೂ ಮರ್ಯಾದೆ ತೆಗೆದಿದ್ಯಾರು?
21:334 ತಿಂಗಳು, 16 ಲೆಟರ್​; ಸಿಎಂ ಯೋಗಿ ಆದಿತ್ಯನಾಥ್ ಪತ್ರ ತಂತ್ರ ರಹಸ್ಯ
18:02ಬತ್ತಳಿಕೆಯಿಂದ ಬ್ರಹ್ಮಾಸ್ತ್ರ ತೆಗೆದ ಸಿಎಂ ಸಿದ್ದರಾಮಯ್ಯ; ಟಗರು ಗುಮ್ಮಿದ್ದು ಯಾರಿಗೆ?
19:33ರಾಜಾಹುಲಿಯ ರಣಘರ್ಜನೆ, ಸೈಕಲ್ to ಸಿಂಹಾಸನ: ಮಾಜಿ ಸಿಎಂ ಯಡಿಯೂರಪ್ಪ 50 ವರ್ಷಗಳ ರೋಚಕ ಚರಿತ್ರೆ
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?
20:27ಕಾಂಗ್ರೆಸ್‌ನಲ್ಲಿ ನಿಯತ್ತಿನ ಯುದ್ಧ: ಡಿಕೆ ಯಾವಾಗ ಸಿಎಂ ಆಗ್ತಾರೆ? ಡಿಸಿಎಂ ಬಂಟರ ನೀಡಿದ ಮುಹೂರ್ತ ಏನು?
Read more