ನಂಬರ್ ಗೇಮ್ ಲೆಕ್ಕಕ್ಕೇ ಇಲ್ಲ.. ಇಂದ್ರಪ್ರಸ್ಥದ ಲೆಕ್ಕವೇ ಫೈನಲ್!  ಪಟ್ಟಾಭಿಷೇಕಕ್ಕೆ ಸಿದ್ಧವಾಯ್ತಾ ಬಂಡೆ ಪ್ರಚಂಡ ವ್ಯೂಹ..?

ನಂಬರ್ ಗೇಮ್ ಲೆಕ್ಕಕ್ಕೇ ಇಲ್ಲ.. ಇಂದ್ರಪ್ರಸ್ಥದ ಲೆಕ್ಕವೇ ಫೈನಲ್! ಪಟ್ಟಾಭಿಷೇಕಕ್ಕೆ ಸಿದ್ಧವಾಯ್ತಾ ಬಂಡೆ ಪ್ರಚಂಡ ವ್ಯೂಹ..?

Published : Oct 15, 2025, 12:05 AM IST

DK Shivakumars Strategy for CM Post ಕರ್ನಾಟಕದ ಮುಖ್ಯಮಂತ್ರಿ ಪಟ್ಟದ ಪೈಪೋಟಿಯಲ್ಲಿ, ಡಿಕೆ ಶಿವಕುಮಾರ್ ಅವರು ಶಾಸಕರ ಸಂಖ್ಯಾಬಲಕ್ಕಿಂತ ಕಾಂಗ್ರೆಸ್ ಹೈಕಮಾಂಡ್‌ನ ನಿರ್ಧಾರಕ್ಕೆ ಹೆಚ್ಚು ಒತ್ತು ನೀಡುತ್ತಿದ್ದಾರೆ. 

ಬೆಂಗಳೂರು (ಅ.14): ಕರ್ನಾಟಕದಲ್ಲಿ ಮುಖ್ಯಮಂತ್ರಿ ಪಟ್ಟಕ್ಕಾಗಿ ನಡೆಯುತ್ತಿರುವ ಪೈಪೋಟಿಯು ಹೊಸ ತಿರುವು ಪಡೆದುಕೊಂಡಿದೆ. ಕನಕಪುರದ ಬಂಡೆ ಡಿಕೆ ಶಿವಕುಮಾರ್ ಅವರು 'ಸಂಖ್ಯೆಗಳ ಲೆಕ್ಕಾಚಾರಕ್ಕಿಂತ' (Number Game) ದೆಹಲಿಯ ನಿರ್ಧಾರವೇ ಅಂತಿಮ ಎಂದು ಹೇಳುವ ಮೂಲಕ ತಮ್ಮದೇ ಆದ 'ರಾಜಕೀಯ ಗಣಿತ'ವನ್ನು ಮುಂದಿಟ್ಟಿದ್ದಾರೆ.

ಸಿಎಂ ಆಗುವ ವಿಷಯದಲ್ಲಿ ಶಾಸಕರ ಬಲದ ಸಂಖ್ಯೆಯನ್ನು ಲೆಕ್ಕಿಸದೆ, ಹೈಕಮಾಂಡ್‌ನ ಯುಕ್ತಿಯನ್ನು ನಂಬಿ ಡಿಕೆ ಶಿವಕುಮಾರ್ ದೆಹಲಿ ಕಡೆ ಕೈತೋರಿಸುತ್ತಿದ್ದಾರೆ. 'ಶಕ್ತಿಗಿಂತ ಯುಕ್ತಿ ಮೇಲು' ಎಂಬುದು ಅವರ ಅಚಲ ನಂಬಿಕೆ.

ಡಿಕೆ ಶಿವಕುಮಾರ್ ಅವರು ಮುಖ್ಯಮಂತ್ರಿ ಆಗುತ್ತಾರೆಯೇ ಅಥವಾ ಇಲ್ಲವೇ ಎಂಬುದನ್ನು ನಿರ್ಧರಿಸುವ ನಿರ್ಣಾಯಕ ಅಂಶವೆಂದರೆ ಕಾಂಗ್ರೆಸ್‌ನ ಅಧಿನಾಯಕಿ ಸೋನಿಯಾ ಗಾಂಧಿ ಅವರೊಂದಿಗಿನ ಮಾತುಕತೆ. ಹೈಕಮಾಂಡ್‌ನ ಮೇಲಿರುವ ಡಿಕೆಶಿ ಅವರ ವಿಶ್ವಾಸಕ್ಕೆ ಆ ಮಾತುಕತೆಗಳೇ ಮೂಲವಾಗಿರಬಹುದು ಎಂದು ವರದಿಯಾಗಿದೆ.

ನವೆಂಬರ್ 20 ರ ನಂತರ ಈ ಮುಖ್ಯಮಂತ್ರಿ ಪಟ್ಟದ ವಿಷಯವು ನಿರ್ಧಾರವಾಗುವ ಸಾಧ್ಯತೆಯಿದ್ದು, ಅಂದು ಯಾರು ಕೋಟೆಯನ್ನು ಗೆಲ್ಲುತ್ತಾರೆ ಎಂಬುದನ್ನು ಕಾದು ನೋಡಬೇಕಿದೆ.

 

19:44Suvarna Special: ಸಂನ್ಯಾಸಿ ಸಿಂಹಾಸನ.. ಸಂಘ ಸಪ್ತಕೋಟಿ..! ಯೋಗಿ ಪಟ್ಟಕ್ಕೆ ಏಳು ಸುತ್ತಿನ ಕೋಟೆ ಕಟ್ಟುತ್ತಿದೆ RSS..!
19:26ನಾಟಿ ಕೋಳಿ ಊಟ ಹೊಟ್ಟೆಗೆ ಬೀಳ್ತಿದ್ದಂತೆ, ರಾಜಕೀಯ ಶಾಶ್ವತವಲ್ಲ ಎಂದ ಸಿದ್ದಣ್ಣ; ಆದ್ರೆ ಅಸಲಿಯತ್ತೇ ಬೇರೆ?
20:42ಕುರ್ಚಿ ಆಟದಲ್ಲಿ ಆಟಗಾರರೇ ಅಂಪೈರ್​ಗಳು; ಸಿದ್ದು ಆಟ, ಡಿಕೆ ಹಠ; ಹೈಕಮಾಂಡ್‌ಗೆ ಸಿಂಹಾಸನ ಸಂಕಟ!
23:14ಡಿ.ಕೆ.ಶಿವಕುಮಾರ್‌ಗೆ ಇದ್ಯಾ ರಾಜಯೋಗ? ನೇರಾನೇರ ಕುರ್ಚಿ ಕಾಳಗಕ್ಕೆ ಇಳಿದದ್ದು ಅದೇ ಕಾರಣಕ್ಕಾ?
23:56ಮಾತಿನ ಮೇಲಾಣೆ..! ವರ್ಡ್​​​ ಪವರ್​​ ಇಸ್​​​ ವರ್ಲ್ಡ್​​​ ಪವರ್​​​ ಎಂದ ಡಿಕೆಶಿ, ತಿರುಗೇಟು ಕೊಟ್ಟ ಸಿದ್ದು!
21:10ಮಹಾಕ್ರಾಂತಿ ಮಹಾ ಮುಹೂರ್ತ ಫಿಕ್ಸ್: ಪದತ್ಯಾಗನಾ? ಪಟ್ಟಾಭಿಷೇಕನಾ? ದೆಹಲಿಯಲ್ಲಿ ಕ್ಲೈಮ್ಯಾಕ್ಸ್..!
21:28ಹೊಸ ಆಟ ಆರಂಭಿಸಿದ್ರಾ ಡಿಕೆ ಬ್ರದರ್ಸ್? ಸಿಎಂ ಸಿಂಹಾಸನಕ್ಕಾಗಿ ರಾಜಕೀಯ ರಣರಂಗ!
22:40ಕುರ್ಚಿ ಕಿತ್ತಾಟ: 'ಜೋಡೆತ್ತು'ಗಳ ಜಲ್ಲಿಕಟ್ಟು, ಡಿಕೆಶಿ-ಸತೀಶ್ ಜಾರಕಿಹೊಳಿ ಮಧ್ಯರಾತ್ರಿ ರಹಸ್ಯ ರಿವೀಲ್!
21:17ಸಿಎಂ ಸಿಂಹಾಸನ ಸಮರ: 'ಕೊಟ್ಟ ಮಾತು ಉಳಿಸಿಕೊಳ್ಳಿ'! ಅಧ್ಯಕ್ಷ ಖರ್ಗೆಗೆ ಡಿಕೆಶಿ 'ಆತ್ಮಸಾಕ್ಷಿ' ಅಸ್ತ್ರ!
22:55Karnataka Politics: ಉಭಯ ಸಂಕಟದಲ್ಲಿ ಸಿಲುಕಿದ ಕಾಂಗ್ರೆಸ್ ಹೈಕಮಾಂಡ್! ಹೇಗಿವೆ ಸಿದ್ದು-ಡಿಕೆ ಪಟ್ಟುಗಳು?
Read more