ರಾಜೀನಾಮೆ ಪಾಲಿಟಿಕ್ಸ್‌ಗೆ ಟ್ವಿಸ್ಟ್‌ ಕೊಟ್ಟ ಸಿಎಂ, ವಿರೋಧಿಗಳು ಗಪ್‌ಚುಪ್..!

ರಾಜೀನಾಮೆ ಪಾಲಿಟಿಕ್ಸ್‌ಗೆ ಟ್ವಿಸ್ಟ್‌ ಕೊಟ್ಟ ಸಿಎಂ, ವಿರೋಧಿಗಳು ಗಪ್‌ಚುಪ್..!

Published : Jun 07, 2021, 10:56 AM ISTUpdated : Jun 07, 2021, 11:02 AM IST

ಪಕ್ಷದ ಹೈಕಮಾಂಡ್ ಬಯಸಿದರೆ ರಾಜೀನಾಮೆಗೂ ಸಿದ್ಧ ಎಂಬ ಸಿಎಂ ಯಡಿಯೂರಪ್ಪ ಅವರ ಹೇಳಿಕೆ ಬಿಜೆಪಿಯಲ್ಲಿ ತಲ್ಲಣ ಮೂಡಿಸಿದೆ. 
 

ಬೆಂಗಳೂರು (ಜೂ. 07): ಪಕ್ಷದ ಹೈಕಮಾಂಡ್ ಬಯಸಿದರೆ ರಾಜೀನಾಮೆಗೂ ಸಿದ್ಧ ಎಂಬ ಅವರ ಹೇಳಿಕೆ ಬಿಜೆಪಿಯಲ್ಲಿ ತಲ್ಲಣ ಮೂಡಿಸಿದೆ. 

ನಾನು ಪಕ್ಷದ ಶಿಸ್ತಿನ ಸಿಪಾಯಿ. ಯಾವುದೇ ಕಾರಣಕ್ಕೂ ಪಕ್ಷದ ಶಿಸ್ತು ಮೀರಿ ಹೋಗುವುದಿಲ್ಲ ಎಂಬ ಸಂದೇಶ ರವಾನೆ, ಪಕ್ಷದೊಳಗಿನ ವಿರೋಧಿಗಳು ನಾಯಕತ್ವದ ಬಗ್ಗೆ ಬಹಿರಂಗ ಹೇಳಿಕೆ ನೀಡುವುದನ್ನು ತಡೆಯಬಹುದು. ತಾವೂ ಎಲ್ಲದಕ್ಕೂ ಸಿದ್ಧ. ಬೇಕಾದರೆ ಬದಲಾವಣೆ ಮಾಡಿ ನೋಡಿ ಎಂಬ ಸೂಕ್ಷ್ಮ ಸಂದೇಶವನ್ನು ಪಕ್ಷದ ವರಿಷ್ಠರಿಗೆ ರವಾನಿಸಿದ್ದಾರೆ. 

21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!
23:34ಮೂಕಾಂಬಿಕೆ ದರ್ಶನಕ್ಕೆ ದಳಪತಿ ವಿಜಯ್: ಎಂಜಿಆರ್‌ ಸಂಪ್ರದಾಯ ಮುಂದುವರಿಸಿದ ತಮಿಳು ನಾಯಕ
19:53ಡಿಕೆ ಹೆಸರು ಕೇಳಿದ ಕೂಡಲೇ ಕೈ ಮುಗಿದದ್ದೇಕೆ ದಳಪತಿ! ಗುರುವಿನ ಹಾದಿಯಲ್ಲಿ ಶಿಷ್ಯ, ಮರುಕಳಿಸುತ್ತಾ 1999ರ ಇತಿಹಾಸ?
27:29ಡಿಕೆ ಸರ್ಕಾರ.. ಹೊಸ ಅವತಾರ: ಮೀನಹೆಜ್ಜೆ.. ಜಾಣಮೌನ.. ಮಿಂಚಿನ ಬಾಣ: ಹೇಗಿದೆ ಬಂಡೆ ಆಡಳಿತ?
21:28ದೇಶದ ನಂಬರ್​​ 1 ಶ್ರೀಮಂತ ಸಿಎಂ ಡಿಕೆಶಿ ! ಆಸ್ತಿ ಡಬಲ್​​​​ ಆಗಿದ್ದು ಹೇಗೆ ಗೊತ್ತಾ ?
23:53ಡಿಕೆ ಸರ್ಕಾರ ವಾಸ್ತು ಪ್ರಕಾರ ; ಡಿಕೆಶಿ ಸರ್ಕಾರದಲ್ಲಿ ಎಲ್ಲವೂ ಬದಲು.. ಪಕ್ಕಾ ವಾಸ್ತು ಪ್ರಕಾರ..!
23:00‘ರಾಮ’ರಣವ್ಯೂಹ ಛಿದ್ರಗೊಳಿಸಿದ ‘ಶಿವ’ ನಿಗೂಢತೆಯಲ್ಲಿಯೇ ಅಂತ್ಯಗೊಂಡ ಪ್ರಹಸನ; ಟ್ರಬಲ್ ಹಂಟಿಂ
23:25ಟ್ರಬಲ್ ಶೂಟರ್‌​ಗೆ ಟ್ರಬಲ್! ಎರಡೇ ದಿನಕ್ಕೆ ಮೊದಲ ವಿಕೆಟ್..! ಆಸ್ಫೋಟದ ಹಿಂದಿನ ಅಸಲಿ ಗುಟ್ಟು ಏನು?
21:41ಕಮಲ ಬಿಟ್ಟು ಅಖಾಡಕ್ಕಿಳಿದ 'ಸಿಂಗಂ' ! 'ವಿ ದಿ ಲೀಡರ್ಸ್' ಹೊಸ ಆಂದೋಲನ ಘೋಷಿಸಿದ ಅಣ್ಣಾಮಲೈ!