ಗಡಿ ವಿವಾದ ಬಳಿಕ, ಮಹದಾಯಿ ವಿಚಾರದಲ್ಲೂ 'ಮಹಾ'ಪುಂಡಾಟ: ಗೋವಾಗೆ ಸಿಎಂ ಶಿಂದೆ ಸಾಥ್‌

ಗಡಿ ವಿವಾದ ಬಳಿಕ, ಮಹದಾಯಿ ವಿಚಾರದಲ್ಲೂ 'ಮಹಾ'ಪುಂಡಾಟ: ಗೋವಾಗೆ ಸಿಎಂ ಶಿಂದೆ ಸಾಥ್‌

Published : Jun 18, 2023, 09:46 AM IST

ಮಹದಾಯಿ ನೀರಿನ ವಿಚಾರವಾಗಿ ಹೋರಾಟ ನಡೆಸಲು ಮಹಾರಾಷ್ಟ್ರ ಸಿಎಂ ಏಕನಾಥ ಶಿಂದೆ ಹಾಗೂ ಗೋವಾ ಸಿಎಂ ಪ್ರಮೋದ್‌ ಸಾವಂತ್‌ ಒಂದಾಗಿರುವಂತೆ ಕಾಣುತ್ತದೆ.

ಮಹದಾಯಿ ವಿವಾದ ವಿಚಾರದಲ್ಲಿ ಮಹಾರಾಷ್ಟ್ರ ಸಿಎಂ ಏಕನಾಥ ಶಿಂದೆ ಗೋವಾಕ್ಕೆ ಸಾಥ್‌ ನೀಡುತ್ತಿದ್ದಾರೆ ಎನ್ನಲಾಗ್ತಿದೆ. ಮಹಾರಾಷ್ಟ್ರ ಸಿಎಂ ಹಾಗೂ ಗೋವಾ ಸಿಎಂ ಈ ಬಗ್ಗೆ ಚರ್ಚೆ ನಡೆಸಿದ್ದಾರೆ. ಮಹದಾಯಿ ನೀರಿನ ವಿಚಾರವಾಗಿ ರಾಜ್ಯಗಳ ನಡುವೆ ದಶಕಗಳಿಂದ ಹೋರಾಟ ನಡೆಯುತ್ತಿದೆ. ಇದೀಗ ಕರ್ನಾಟಕದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬರುತ್ತಿದ್ದಂತೆ ಮಹಾರಾಷ್ಟ್ರ ಹಾಗೂ ಗೋವಾ ಸರ್ಕಾರ ಒಟ್ಟಾಗಿ ಹೋರಾಟ ಮಾಡಲು ಮುಂದಾಗಿವೆ. ಮಹಾರಾಷ್ಟ್ರದ ತಿಲಾರಿ ಅಣೆಕಟ್ಟು ಯೋಜನೆ ಸಂ‌ಬಂಧ ಜೂನ್‌ 17 ರಂದು ಮುಂಬೈನಲ್ಲಿ ಸಭೆ ನಡೆದಿದೆ. ಇದು ಅಂತಾರಾಜ್ಯ ನಿಯಂತ್ರಣ ಮಂಡಳಿ ಸಭೆಯಾಗಿದೆ.ಸಭೆಯಲ್ಲಿ ಮಹಾರಾಷ್ಟ್ರ ಮುಖ್ಯಮಂತ್ರಿ ಏಕನಾಥ ಶಿಂಧೆ, ಉಪಮುಖ್ಯಮಂತ್ರಿ ದೇವೇಂದ್ರ ಫಡ್ನವಿಸ್, ಗೋವಾ ಮುಖ್ಯಮಂತ್ರಿ ಪ್ರಮೋದ್ ಸಾವಂತ್ ಮತ್ತು ಗೋವಾ ಜಲಸಂಪನ್ಮೂಲ ಸಚಿವ ಸುಭಾಷ್ ಶಿರೋಡ್ಕರ್ ಭಾಗಿಯಾಗಿದ್ದರು.

ಇದನ್ನೂ ವೀಕ್ಷಿಸಿ: ಇಂದಿನಿಂದ ಉಚಿತ ವಿದ್ಯುತ್‌ಗೆ ಅರ್ಜಿ ಹಾಕಿ: ‘ಗೃಹಜ್ಯೋತಿ’ ಯೋಜನೆ ಅರ್ಜಿ ಸ್ವೀಕಾರ ಆರಂಭ

46:28ತಮಿಳುನಾಡು ಚುನಾವಣಾ ಕಣದಲ್ಲಿ ಬಿರುಗಾಳಿ: ವಿಜಯ್ ಸವಾಲು, ಬಿಜೆಪಿಗೆ ಅಣ್ಣಾಮಲೈ ಶಾಕ್
18:32ಸ್ವಾಮೀಜಿಯನ್ನ ಕಾಲನೇಮಿ ರಾಕ್ಷಸನಿಗೆ ಹೋಲಿಸಿದ್ರಾ ಯೋಗಿ? ಸಂತ Vs ಸನ್ಯಾಸಿ.. ತೆರೆಯ ಹಿಂದಿನ ರೋಚಕ ರಹಸ್ಯ!
22:22ಕರ್ಮಭೂಮಿಯಲ್ಲೇ ಪ್ರಾಣ ಬಿಟ್ಟ ಬಾರಾಮತಿಯ ದಾದಾ: ಮಹಾಯುತಿ ಮೈತ್ರಿಯಲ್ಲಿ ಬಿರುಕು ತರುತ್ತಾ ಅಜಿತ್ ಪವಾರ್ ಸಾವು?
21:47ಮೋದಿ ಮೆಚ್ಚಿದ 'ಬಾಸ್' ಈಗ ಕಮಲ ಪಡೆಯ ಹೊಸ ಸಾರಥಿ! ನಿತಿನ್ ನಬೀನ್ ನನಗೂ ಬಾಸ್ ಎಂದಿದ್ದೇಕೆ ನಮೋ?
23:34‘ತಾಳ್ಮೆಗೂ ಕೊನೆಯಿದೆ..’ ಕಡೆಯ ವಾರ್ನಿಂಗ್ ಕೊಟ್ರಾ ಡಿ.ಕೆ ಸುರೇಶ್? ‘ವಚನ’ ಕದನದ ಹಿಂದಿನ ಅಸಲಿ ರಹಸ್ಯವೇನು..?
21:54ಪಶ್ಚಿಮ ಬಂಗಾಳದ ರಣರಂಗ ಆರಂಭ: ಕೇಸರಿ ಕಲಿಗಳ ದಂಡು ದಾಳಿಗೆ ಸಿಂಹಿಣಿಯ ಸವಾಲ್
22:10ಏಷ್ಯಾದ ಶ್ರೀಮಂತ ಪಾಲಿಕೆಗೆ ಬಿಜೆಪಿಯೇ ಬಿಗ್ ಬಾಸ್: ಅಸ್ತಿತ್ವದ ಆಟದಲ್ಲಿ ಅಣ್ತಮ್ಮಾಸ್ ಗೆದ್ದರಾ, ಸೋತರಾ?
20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
20:04ಏನಿದು ಡಿಕೆ ಮಾತಿನ ಮರ್ಮ? ಶಕ್ತಿವಂತರಿಗೆ ಶತ್ರುಗಳು ಜಾಸ್ತಿ: ಬಂಡೆ ಹೇಳಿದ ಶತ್ರು ರಹಸ್ಯ!
23:23ಮಹಾ ದಾಖಲೆಗೆ ಸಿದ್ದು ಅರಸ.. ಮೊಳಗಿತು ರಣಘೋಷ..! ಡಿಕೆ ಮೌನದ ಹಿಂದೆ ಅಡಗಿದ್ಯಾ ಗುಡುಗಿನ ಸದ್ದು..?
Read more