ಗಡಿ ವಿವಾದ ಬಳಿಕ, ಮಹದಾಯಿ ವಿಚಾರದಲ್ಲೂ 'ಮಹಾ'ಪುಂಡಾಟ: ಗೋವಾಗೆ ಸಿಎಂ ಶಿಂದೆ ಸಾಥ್‌

ಗಡಿ ವಿವಾದ ಬಳಿಕ, ಮಹದಾಯಿ ವಿಚಾರದಲ್ಲೂ 'ಮಹಾ'ಪುಂಡಾಟ: ಗೋವಾಗೆ ಸಿಎಂ ಶಿಂದೆ ಸಾಥ್‌

Published : Jun 18, 2023, 09:46 AM IST

ಮಹದಾಯಿ ನೀರಿನ ವಿಚಾರವಾಗಿ ಹೋರಾಟ ನಡೆಸಲು ಮಹಾರಾಷ್ಟ್ರ ಸಿಎಂ ಏಕನಾಥ ಶಿಂದೆ ಹಾಗೂ ಗೋವಾ ಸಿಎಂ ಪ್ರಮೋದ್‌ ಸಾವಂತ್‌ ಒಂದಾಗಿರುವಂತೆ ಕಾಣುತ್ತದೆ.

ಮಹದಾಯಿ ವಿವಾದ ವಿಚಾರದಲ್ಲಿ ಮಹಾರಾಷ್ಟ್ರ ಸಿಎಂ ಏಕನಾಥ ಶಿಂದೆ ಗೋವಾಕ್ಕೆ ಸಾಥ್‌ ನೀಡುತ್ತಿದ್ದಾರೆ ಎನ್ನಲಾಗ್ತಿದೆ. ಮಹಾರಾಷ್ಟ್ರ ಸಿಎಂ ಹಾಗೂ ಗೋವಾ ಸಿಎಂ ಈ ಬಗ್ಗೆ ಚರ್ಚೆ ನಡೆಸಿದ್ದಾರೆ. ಮಹದಾಯಿ ನೀರಿನ ವಿಚಾರವಾಗಿ ರಾಜ್ಯಗಳ ನಡುವೆ ದಶಕಗಳಿಂದ ಹೋರಾಟ ನಡೆಯುತ್ತಿದೆ. ಇದೀಗ ಕರ್ನಾಟಕದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬರುತ್ತಿದ್ದಂತೆ ಮಹಾರಾಷ್ಟ್ರ ಹಾಗೂ ಗೋವಾ ಸರ್ಕಾರ ಒಟ್ಟಾಗಿ ಹೋರಾಟ ಮಾಡಲು ಮುಂದಾಗಿವೆ. ಮಹಾರಾಷ್ಟ್ರದ ತಿಲಾರಿ ಅಣೆಕಟ್ಟು ಯೋಜನೆ ಸಂ‌ಬಂಧ ಜೂನ್‌ 17 ರಂದು ಮುಂಬೈನಲ್ಲಿ ಸಭೆ ನಡೆದಿದೆ. ಇದು ಅಂತಾರಾಜ್ಯ ನಿಯಂತ್ರಣ ಮಂಡಳಿ ಸಭೆಯಾಗಿದೆ.ಸಭೆಯಲ್ಲಿ ಮಹಾರಾಷ್ಟ್ರ ಮುಖ್ಯಮಂತ್ರಿ ಏಕನಾಥ ಶಿಂಧೆ, ಉಪಮುಖ್ಯಮಂತ್ರಿ ದೇವೇಂದ್ರ ಫಡ್ನವಿಸ್, ಗೋವಾ ಮುಖ್ಯಮಂತ್ರಿ ಪ್ರಮೋದ್ ಸಾವಂತ್ ಮತ್ತು ಗೋವಾ ಜಲಸಂಪನ್ಮೂಲ ಸಚಿವ ಸುಭಾಷ್ ಶಿರೋಡ್ಕರ್ ಭಾಗಿಯಾಗಿದ್ದರು.

ಇದನ್ನೂ ವೀಕ್ಷಿಸಿ: ಇಂದಿನಿಂದ ಉಚಿತ ವಿದ್ಯುತ್‌ಗೆ ಅರ್ಜಿ ಹಾಕಿ: ‘ಗೃಹಜ್ಯೋತಿ’ ಯೋಜನೆ ಅರ್ಜಿ ಸ್ವೀಕಾರ ಆರಂಭ

20:24ಮೇ 4 ಟೈಂ ಬಾಂಬ್​​; ಸಿದ್ದು ಸೇನೆಯ ಪಟ್ಟು, ಬಂಡೆ ಮೌನದ ಗುಟ್ಟು, ಮುಗಿದಿಲ್ಲ ಪಟ್ಟದ ಫೈಟ್
24:46ದಾವಣಗೆರೆಗೆ ಆ ಗಯಾ ಜಮೀರ್, ಚಲ್ ಗಯಾ ಮುನಿಸು; 'ಹುಲಿಯಾ' ಹುಕುಂಗೆ ತಣ್ಣಗಾದ ಅಂತರ್ಯುದ್ಧದ ಜ್ವಾಲೆ?
22:26ಬಂಗಾಳ ಬೆಂಕಿಯಲ್ಲಿ ಕಮಲ ಕಸರತ್ತು..ಕೇರಳ ಕಿರೀಟ.. ಸರಳ ಬಹುಮತ.. ಸಮೀಕ್ಷೆ ಸೀಕ್ರೆಟ್!
22:52ಅವಳಿ ರಣರಂಗ.. ತ್ರಿವಳಿ ಚದುರಂಗ: ಸಿದ್ದರಾಮಯ್ಯಗೆ ಸತ್ವಪರೀಕ್ಷೆ.. ಕನಕಪುರ ಬಂಡೆಗೆ ಅಗ್ನಿಪರೀಕ್ಷೆ!
27:05ಅವಳಿ ಅಖಾಡದ.. ಗ್ರೌಂಡ್ ರಿಪೋರ್ಟ್..! ಜಮೀರ್ ಪಟ್ಟು.. ಬಂಡೆ ಬಿಗಿಪಟ್ಟು.. ಹೇಗಿತ್ತು ಸಂಧಾನ ಸೂತ್ರ.?
16:54ಮೋದಿ ವಾರಸ್ದಾರ ಯಾರು? ಕೇಸರಿ ಕೋಟೆಯ ಉತ್ತರಾಧಿಕಾರಿ ರೇಸ್‌ನಲ್ಲಿ ಯೋಗಿ, ಅಮಿತ್ ಶಾ ನಡುವೆ ನಿಕಟ ಪೈಪೋಟಿ!
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
43:59Left Right & Centre: ದೇಶದಲ್ಲೀಗ ಮಾನ ಹರಾಜು ಪಾಲಿಟಿಕ್ಸ್ ಜೋರು! ನಿಜಕ್ಕೂ ಮರ್ಯಾದೆ ತೆಗೆದಿದ್ಯಾರು?
21:334 ತಿಂಗಳು, 16 ಲೆಟರ್​; ಸಿಎಂ ಯೋಗಿ ಆದಿತ್ಯನಾಥ್ ಪತ್ರ ತಂತ್ರ ರಹಸ್ಯ
18:02ಬತ್ತಳಿಕೆಯಿಂದ ಬ್ರಹ್ಮಾಸ್ತ್ರ ತೆಗೆದ ಸಿಎಂ ಸಿದ್ದರಾಮಯ್ಯ; ಟಗರು ಗುಮ್ಮಿದ್ದು ಯಾರಿಗೆ?
Read more