ಗಡಿ ವಿವಾದ ಬಳಿಕ, ಮಹದಾಯಿ ವಿಚಾರದಲ್ಲೂ 'ಮಹಾ'ಪುಂಡಾಟ: ಗೋವಾಗೆ ಸಿಎಂ ಶಿಂದೆ ಸಾಥ್‌

ಗಡಿ ವಿವಾದ ಬಳಿಕ, ಮಹದಾಯಿ ವಿಚಾರದಲ್ಲೂ 'ಮಹಾ'ಪುಂಡಾಟ: ಗೋವಾಗೆ ಸಿಎಂ ಶಿಂದೆ ಸಾಥ್‌

Published : Jun 18, 2023, 09:46 AM IST

ಮಹದಾಯಿ ನೀರಿನ ವಿಚಾರವಾಗಿ ಹೋರಾಟ ನಡೆಸಲು ಮಹಾರಾಷ್ಟ್ರ ಸಿಎಂ ಏಕನಾಥ ಶಿಂದೆ ಹಾಗೂ ಗೋವಾ ಸಿಎಂ ಪ್ರಮೋದ್‌ ಸಾವಂತ್‌ ಒಂದಾಗಿರುವಂತೆ ಕಾಣುತ್ತದೆ.

ಮಹದಾಯಿ ವಿವಾದ ವಿಚಾರದಲ್ಲಿ ಮಹಾರಾಷ್ಟ್ರ ಸಿಎಂ ಏಕನಾಥ ಶಿಂದೆ ಗೋವಾಕ್ಕೆ ಸಾಥ್‌ ನೀಡುತ್ತಿದ್ದಾರೆ ಎನ್ನಲಾಗ್ತಿದೆ. ಮಹಾರಾಷ್ಟ್ರ ಸಿಎಂ ಹಾಗೂ ಗೋವಾ ಸಿಎಂ ಈ ಬಗ್ಗೆ ಚರ್ಚೆ ನಡೆಸಿದ್ದಾರೆ. ಮಹದಾಯಿ ನೀರಿನ ವಿಚಾರವಾಗಿ ರಾಜ್ಯಗಳ ನಡುವೆ ದಶಕಗಳಿಂದ ಹೋರಾಟ ನಡೆಯುತ್ತಿದೆ. ಇದೀಗ ಕರ್ನಾಟಕದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬರುತ್ತಿದ್ದಂತೆ ಮಹಾರಾಷ್ಟ್ರ ಹಾಗೂ ಗೋವಾ ಸರ್ಕಾರ ಒಟ್ಟಾಗಿ ಹೋರಾಟ ಮಾಡಲು ಮುಂದಾಗಿವೆ. ಮಹಾರಾಷ್ಟ್ರದ ತಿಲಾರಿ ಅಣೆಕಟ್ಟು ಯೋಜನೆ ಸಂ‌ಬಂಧ ಜೂನ್‌ 17 ರಂದು ಮುಂಬೈನಲ್ಲಿ ಸಭೆ ನಡೆದಿದೆ. ಇದು ಅಂತಾರಾಜ್ಯ ನಿಯಂತ್ರಣ ಮಂಡಳಿ ಸಭೆಯಾಗಿದೆ.ಸಭೆಯಲ್ಲಿ ಮಹಾರಾಷ್ಟ್ರ ಮುಖ್ಯಮಂತ್ರಿ ಏಕನಾಥ ಶಿಂಧೆ, ಉಪಮುಖ್ಯಮಂತ್ರಿ ದೇವೇಂದ್ರ ಫಡ್ನವಿಸ್, ಗೋವಾ ಮುಖ್ಯಮಂತ್ರಿ ಪ್ರಮೋದ್ ಸಾವಂತ್ ಮತ್ತು ಗೋವಾ ಜಲಸಂಪನ್ಮೂಲ ಸಚಿವ ಸುಭಾಷ್ ಶಿರೋಡ್ಕರ್ ಭಾಗಿಯಾಗಿದ್ದರು.

ಇದನ್ನೂ ವೀಕ್ಷಿಸಿ: ಇಂದಿನಿಂದ ಉಚಿತ ವಿದ್ಯುತ್‌ಗೆ ಅರ್ಜಿ ಹಾಕಿ: ‘ಗೃಹಜ್ಯೋತಿ’ ಯೋಜನೆ ಅರ್ಜಿ ಸ್ವೀಕಾರ ಆರಂಭ

24:48ಬೆಂಗಳೂರಲ್ಲೂ ಮೊಳಗುತ್ತಾ ವಿಜಯ್ ವಿಸಿಲ್ ಸದ್ದು? ತಮಿಳು ಮತದಾರರು ಹೆಚ್ಚಿರುವ ವಾರ್ಡ್​ಗಳಲ್ಲಿ ಸ್ಪರ್ಧಿಸುತ್ತಾ ಟಿವಿಕೆ?
21:46ಜೇಬು ಖಾಲಿ ಖಾಲಿ, ಚುಚ್ಚುತ್ತಿದೆ ಚಿನ್ನದ ಚೂರಿ, ಇನ್ನೆಷ್ಟು ಹೆಚ್ಚಾಗಲಿದೆ ಪೆಟ್ರೋಲ್ ಬೆಲೆ?
19:53ಕಾಂಗ್ರೆಸ್ 'ಕುರ್ಚಿ' ಕಾಳಗಕ್ಕೆ ಸಂಧಾನ ಸೂತ್ರ ಸಿದ್ಧಪಡಿಸಿದರಾ ಖರ್ಗೆ! ದೆಹಲಿ ದರ್ಬಾರಿನಲ್ಲಿ ಅಂತಿಮ ಸುತ್ತು?
27:56ಬೆಂಗಳೂರು Beat: ಗ್ರೇಟರ್ ಬೆಂಗಳೂರಿಗೆ ಈಗ ಚುನಾವಣೆ ನಡೆದ್ರೆ ಗೆಲ್ಲೋದ್ಯಾರು?
19:37ಅಕ್ರಮ ಬಾಂಗ್ಲಾ ವಲಸಿಗರ ಹುಡುಕಿ ಗಡೀಪಾರು, ಸುವೆಂದು ಶಪಥಕ್ಕೆ ಬಾಂಗ್ಲಾದೇಶ ಕಂಗಾಲು
22:24ವಿಜಯ 108 ಸಂಕಟ 118: ಚುನಾವಣೆ ಗೆದ್ದರೂ ಸುಲಭವಲ್ಲ ಸಿಎಂ ಪಟ್ಟ! ರಾಜಕೀಯ ಚಕ್ರವ್ಯೂಹದಲ್ಲಿ ಗೆದ್ದು ಸೋತರಾ ದಳಪತಿ!
22:40ಉತ್ತರ ಕನ್ನಡ ಅಭಿವೃದ್ಧಿಯ ಹರಿಕಾರ ಶಿಕಾರಿಪುರದ ಸರದಾರ; ಉಪ್ಪು ನೀರನ್ನು ಸಿಹಿಯಾಗಿಸಿದ ಆಧುನಿಕ ಭಗೀರಥ
25:18ರಾಜಾಹುಲಿ ಯಡಿಯೂರಪ್ಪ ರಾಜಕಾರಣಕ್ಕೆ 50 ವರ್ಷ, ಯುವಶಕ್ತಿಗೆ ಗಾಡ್ ಫಾದರ್ ಆಗಿದ್ದು ಹೇಗೆ?
22:39ಧಾರವಾಡದ 'ಪಾಪದ ಕೋಟೆ' ಧೂಳೀಪಟ: ರಾಜಾಹುಲಿ ಬಿಎಸ್​ವೈ ಶಪಥ ಈಡೇರಿತೇ? ಕಂಬಿ ಹಿಂದೆ ವಿನಯ್ ಕುಲಕರ್ಣಿ ಭವಿಷ್ಯ!
20:24ಮೇ 4 ಟೈಂ ಬಾಂಬ್​​; ಸಿದ್ದು ಸೇನೆಯ ಪಟ್ಟು, ಬಂಡೆ ಮೌನದ ಗುಟ್ಟು, ಮುಗಿದಿಲ್ಲ ಪಟ್ಟದ ಫೈಟ್
Read more