ಸಿದ್ದರಾಮಯ್ಯ ಸರ್ಕಾರಕ್ಕೆ ಬಂಡೆಯ ಶ್ರೀರಕ್ಷೆ, ದಳಪತಿ-ಕಮಲಾಧಿಪತಿಗಳಿಗೆ ಬಿಗ್ ಶಾಕ್ ಕೊಟ್ಟ ಸಿಎಂ-ಡಿಸಿಎಂ?

ಸಿದ್ದರಾಮಯ್ಯ ಸರ್ಕಾರಕ್ಕೆ ಬಂಡೆಯ ಶ್ರೀರಕ್ಷೆ, ದಳಪತಿ-ಕಮಲಾಧಿಪತಿಗಳಿಗೆ ಬಿಗ್ ಶಾಕ್ ಕೊಟ್ಟ ಸಿಎಂ-ಡಿಸಿಎಂ?

Published : Aug 10, 2024, 01:17 PM IST

ಒಂದು ಕಡೆ ಕಾಂಗ್ರೆಸ್, ಮತ್ತೊಂದು ಕಡೆ ಬಿಜೆಪಿ ಜೆಡಿಎಸ್ ಮೈತ್ರಿ ಕೂಟ. ಈ ಇಬ್ಬರ ನಡುವೆ ಆರಂಭವಾಗಿರೋ ಮೈಸೂರು ಮಹಾಯುದ್ಧ, ಮೂರೂ ಪಕ್ಷಗಳಿಗೂ ಅಗ್ನಿಪರೀಕ್ಷೆಯಾಗಿ, ಸತ್ವ ಪರೀಕ್ಷೆಯಾಗಿ ಬದಲಾಗಿದೆ. ಅದು ಹೇಗೆ ಅನ್ನೋದು ಗೊತ್ತಾಗಬೇಕಿದ್ರೆ, ನೀವು ಈ ರಿಪೋರ್ಟ್ ನೋಡ್ಲೇಬೇಕು..

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಉಪಮುಖ್ಯಮಂತ್ರಿ ಡಿ ಶಿವಕುಮಾರ್ ಕಡೆಯಿಂದ ಬಂಡೆಯಂಥಾ ಕವಚ ಸಿಕ್ಕಂತಾಗಿದೆ. ಈ ಇಬ್ಬರೂ ಅತಿರಥರು ಸೇರಿ, ಎದುರು ತಿರುಗಿರೋ ದೋಸ್ತಿಗಳ ವಿರುದ್ಧ ರಣಕಹಳೆ ಮೊಳಗಿಸಿದ್ದಾರೆ. ದೋಸ್ತಿ ಪಾಳಯದ ಪಾದಯಾತ್ರೆ ಅಸ್ತ್ರಕ್ಕೆ. ಸಮಾವೇಶ ಅನ್ನೋ ಪ್ರತ್ಯಸ್ತ್ರ ಹೂಡಿದ್ದಾರೆ. ಈ ಎರಡೂ ಉಭಯ ಪಡೆಗಳ ಅಟ್ಟಹಾಸಕ್ಕೆ ಮೈಸೂರು ರಣಾಂಗಣವಾಗಿ ಬದಲಾಗಿದೆ. ಅಂದ ಹಾಗೆ, ಕಮಲದಳದ ಮೇಲೆ ನಡೆದಿರೋ ಹಸ್ತ  ಪ್ರಯೋಗದಲ್ಲಿ ಗೆಲ್ಲೋದ್ಯಾರು?

22:36Karnataka Congress: ನಾರಿ ವ್ಯೂಹದ ಸುಳಿ, ಕ್ಯಾಬಿನೆಟ್​ನಲ್ಲಿ ಕಿಡಿ; ದಾರಿ ಯಾವುದಯ್ಯಾ?
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
21:20ಕೈಜಾರಿದ ಮಂತ್ರಿ ಸ್ಥಾನ, ಭುಗಿಲೆದ್ದ ಅಸಮಾಧಾನ! ಹೈಕಮಾಂಡ್ ಲೆಕ್ಕಾಚಾರವೇ ಉಲ್ಟಾ ಆಯ್ತಾ?
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
Read more