Lok Sabha Elections 2024: ತವರು ಕ್ಷೇತ್ರ ಗೆಲ್ಲೋಕೆ ಸಿಎಂ.. ಡಿಸಿಎಂ ಪ್ರತಿಜ್ಞೆ.. ನೂರಾರು ಚಾಲೆಂಜ್..!

Lok Sabha Elections 2024: ತವರು ಕ್ಷೇತ್ರ ಗೆಲ್ಲೋಕೆ ಸಿಎಂ.. ಡಿಸಿಎಂ ಪ್ರತಿಜ್ಞೆ.. ನೂರಾರು ಚಾಲೆಂಜ್..!

Published : Apr 19, 2024, 02:11 PM IST

ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಮೈಸೂರು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರಿಗೆ ಬೆಂಗಳೂರು ಗ್ರಾಮಾಂತರ ಕ್ಷೇತ್ರಗಳು ಬಹಳ ಪ್ರತಿಷ್ಠೆಯ ಕಣವಾಗಿದೆ. 

ಬೆಂಗಳೂರು(ಏ.19): ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಮೈಸೂರು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರಿಗೆ ಬೆಂಗಳೂರು ಗ್ರಾಮಾಂತರ ಕ್ಷೇತ್ರಗಳು ಬಹಳ ಪ್ರತಿಷ್ಠೆಯ ಕಣವಾಗಿದೆ. ಹೌದು, ಇವೆರಡೂ ಕ್ಷೇತ್ರಗಳಲ್ಲಿ ಗೆಲುವೊಂದೇ ಮಂತ್ರವಾಗಿದ್ದು, ನೂರೆಂಟು ತಂತ್ರಗಳನ್ನ ಹೆಣೆಯಲಾಗಿದೆ. ಹೀಗಾಗಿ ಉಭಯ ನಾಯಕರುಗಳಿಗೆ ತವರಿನಲ್ಲೇ ತಳಮಳ ಶುರುವಾಗಿದೆ. ತವರು ಕ್ಷೇತ್ರದಲ್ಲಿ ಡಿಕೆಶಿ ಭರ್ಜರಿ ಮತಬೇಟೆಯಾಡುತ್ತಿದ್ದಾರೆ. ಬೆಂಗಳೂರು ಗ್ರಾಮಾಂತರ ಕ್ಷೇತ್ರ ಡಿಕೆಶಿಗೆ ಪ್ರತಿಷ್ಠೆಯ ಕಣವಾಗಿದೆ. ಇನ್ನು ತವರು ಕ್ಷೇತ್ರದಲ್ಲಿ ಕಾಂಗ್ರೆಸ್‌ ಅಭ್ಯರ್ಥಿಯನ್ನ ಗೆಲ್ಲಿಸಲು ಸಿಎಂ ಸಿದ್ದರಾಮಯ್ಯ ನಾನಾ ತಂತ್ರ ಹೆಣೆದಿದ್ದಾರೆ. ಸಿಎಂ ಸಿದ್ದರಾಮಯ್ಯ ಮೈಸೂರು ಮತ್ತು ಚಾಮರಾಜನಗರ ಕ್ಷೇತ್ರ ಗೆಲ್ಲಿಸಬೇಕಾದ ಒತ್ತಡದಲ್ಲಿದ್ದಾರೆ. 

HD Deve Gowda: 'ಕನಕ'ವ್ಯೂಹದಲ್ಲಿ ಬಂಧಿಯಾಗಿದ್ದು ಹೇಗೆ ದೇವೇಗೌಡರು..?

20:37ಆಪರೇಷನ್ ಗೃಹಲಕ್ಷ್ಮೀ: ಸತ್ತವರ ಖಾತೆಗೆ ಹಣ! 4 ಲಕ್ಷ ಅನರ್ಹರ ಮೇಲೆ ಸರ್ಕಾರದ ಬಿಗ್ ಆ್ಯಕ್ಷನ್
21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!
23:34ಮೂಕಾಂಬಿಕೆ ದರ್ಶನಕ್ಕೆ ದಳಪತಿ ವಿಜಯ್: ಎಂಜಿಆರ್‌ ಸಂಪ್ರದಾಯ ಮುಂದುವರಿಸಿದ ತಮಿಳು ನಾಯಕ
19:53ಡಿಕೆ ಹೆಸರು ಕೇಳಿದ ಕೂಡಲೇ ಕೈ ಮುಗಿದದ್ದೇಕೆ ದಳಪತಿ! ಗುರುವಿನ ಹಾದಿಯಲ್ಲಿ ಶಿಷ್ಯ, ಮರುಕಳಿಸುತ್ತಾ 1999ರ ಇತಿಹಾಸ?
27:29ಡಿಕೆ ಸರ್ಕಾರ.. ಹೊಸ ಅವತಾರ: ಮೀನಹೆಜ್ಜೆ.. ಜಾಣಮೌನ.. ಮಿಂಚಿನ ಬಾಣ: ಹೇಗಿದೆ ಬಂಡೆ ಆಡಳಿತ?
21:28ದೇಶದ ನಂಬರ್​​ 1 ಶ್ರೀಮಂತ ಸಿಎಂ ಡಿಕೆಶಿ ! ಆಸ್ತಿ ಡಬಲ್​​​​ ಆಗಿದ್ದು ಹೇಗೆ ಗೊತ್ತಾ ?
23:53ಡಿಕೆ ಸರ್ಕಾರ ವಾಸ್ತು ಪ್ರಕಾರ ; ಡಿಕೆಶಿ ಸರ್ಕಾರದಲ್ಲಿ ಎಲ್ಲವೂ ಬದಲು.. ಪಕ್ಕಾ ವಾಸ್ತು ಪ್ರಕಾರ..!
23:00‘ರಾಮ’ರಣವ್ಯೂಹ ಛಿದ್ರಗೊಳಿಸಿದ ‘ಶಿವ’ ನಿಗೂಢತೆಯಲ್ಲಿಯೇ ಅಂತ್ಯಗೊಂಡ ಪ್ರಹಸನ; ಟ್ರಬಲ್ ಹಂಟಿಂ
23:25ಟ್ರಬಲ್ ಶೂಟರ್‌​ಗೆ ಟ್ರಬಲ್! ಎರಡೇ ದಿನಕ್ಕೆ ಮೊದಲ ವಿಕೆಟ್..! ಆಸ್ಫೋಟದ ಹಿಂದಿನ ಅಸಲಿ ಗುಟ್ಟು ಏನು?
Read more