Lok Sabha Elections 2024: ತವರು ಕ್ಷೇತ್ರ ಗೆಲ್ಲೋಕೆ ಸಿಎಂ.. ಡಿಸಿಎಂ ಪ್ರತಿಜ್ಞೆ.. ನೂರಾರು ಚಾಲೆಂಜ್..!

Lok Sabha Elections 2024: ತವರು ಕ್ಷೇತ್ರ ಗೆಲ್ಲೋಕೆ ಸಿಎಂ.. ಡಿಸಿಎಂ ಪ್ರತಿಜ್ಞೆ.. ನೂರಾರು ಚಾಲೆಂಜ್..!

Published : Apr 19, 2024, 02:11 PM IST

ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಮೈಸೂರು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರಿಗೆ ಬೆಂಗಳೂರು ಗ್ರಾಮಾಂತರ ಕ್ಷೇತ್ರಗಳು ಬಹಳ ಪ್ರತಿಷ್ಠೆಯ ಕಣವಾಗಿದೆ. 

ಬೆಂಗಳೂರು(ಏ.19): ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಮೈಸೂರು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರಿಗೆ ಬೆಂಗಳೂರು ಗ್ರಾಮಾಂತರ ಕ್ಷೇತ್ರಗಳು ಬಹಳ ಪ್ರತಿಷ್ಠೆಯ ಕಣವಾಗಿದೆ. ಹೌದು, ಇವೆರಡೂ ಕ್ಷೇತ್ರಗಳಲ್ಲಿ ಗೆಲುವೊಂದೇ ಮಂತ್ರವಾಗಿದ್ದು, ನೂರೆಂಟು ತಂತ್ರಗಳನ್ನ ಹೆಣೆಯಲಾಗಿದೆ. ಹೀಗಾಗಿ ಉಭಯ ನಾಯಕರುಗಳಿಗೆ ತವರಿನಲ್ಲೇ ತಳಮಳ ಶುರುವಾಗಿದೆ. ತವರು ಕ್ಷೇತ್ರದಲ್ಲಿ ಡಿಕೆಶಿ ಭರ್ಜರಿ ಮತಬೇಟೆಯಾಡುತ್ತಿದ್ದಾರೆ. ಬೆಂಗಳೂರು ಗ್ರಾಮಾಂತರ ಕ್ಷೇತ್ರ ಡಿಕೆಶಿಗೆ ಪ್ರತಿಷ್ಠೆಯ ಕಣವಾಗಿದೆ. ಇನ್ನು ತವರು ಕ್ಷೇತ್ರದಲ್ಲಿ ಕಾಂಗ್ರೆಸ್‌ ಅಭ್ಯರ್ಥಿಯನ್ನ ಗೆಲ್ಲಿಸಲು ಸಿಎಂ ಸಿದ್ದರಾಮಯ್ಯ ನಾನಾ ತಂತ್ರ ಹೆಣೆದಿದ್ದಾರೆ. ಸಿಎಂ ಸಿದ್ದರಾಮಯ್ಯ ಮೈಸೂರು ಮತ್ತು ಚಾಮರಾಜನಗರ ಕ್ಷೇತ್ರ ಗೆಲ್ಲಿಸಬೇಕಾದ ಒತ್ತಡದಲ್ಲಿದ್ದಾರೆ. 

HD Deve Gowda: 'ಕನಕ'ವ್ಯೂಹದಲ್ಲಿ ಬಂಧಿಯಾಗಿದ್ದು ಹೇಗೆ ದೇವೇಗೌಡರು..?

22:36Karnataka Congress: ನಾರಿ ವ್ಯೂಹದ ಸುಳಿ, ಕ್ಯಾಬಿನೆಟ್​ನಲ್ಲಿ ಕಿಡಿ; ದಾರಿ ಯಾವುದಯ್ಯಾ?
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
21:20ಕೈಜಾರಿದ ಮಂತ್ರಿ ಸ್ಥಾನ, ಭುಗಿಲೆದ್ದ ಅಸಮಾಧಾನ! ಹೈಕಮಾಂಡ್ ಲೆಕ್ಕಾಚಾರವೇ ಉಲ್ಟಾ ಆಯ್ತಾ?
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
Read more