ಪಂಚ ಗ್ಯಾರಂಟಿಗಳಿಗೆ ಮುಹೂರ್ತ ಫಿಕ್ಸ್ : ಎಲ್ಲಾ ಯೋಜನೆಗಳಿಗೆ ಒಂದೇ ಕಡೆ ಅರ್ಜಿ ಸಲ್ಲಿಸಬಹುದಾ..?

ಪಂಚ ಗ್ಯಾರಂಟಿಗಳಿಗೆ ಮುಹೂರ್ತ ಫಿಕ್ಸ್ : ಎಲ್ಲಾ ಯೋಜನೆಗಳಿಗೆ ಒಂದೇ ಕಡೆ ಅರ್ಜಿ ಸಲ್ಲಿಸಬಹುದಾ..?

Published : Jun 04, 2023, 11:48 AM IST

ಭಾಗ್ಯಗಳಿಗಾಗಿ ಅರ್ಜಿಯನ್ನ ಸಲ್ಲಿಸೋದು ಎಲ್ಲಿ..? 
ರೇಷನ್ ಕಾರ್ಡ್ ಇಲ್ದೇ ಇರೋರಿಗೆ ಹಣ ಬರುತ್ತಾ..?
ಓಡಾಟಕ್ಕೆ ಪಾಸ್ ಬೇಕೋ..ಬಸ್ ಹತ್ತಿದ್ರೆ ಸಾಕೋ..?

ಸಿದ್ದರಾಮಯ್ಯ ನೇತೃತ್ವದ ಸರ್ಕಾರ ಚುನಾವಣೆಗೂ ಮುನ್ನ ಘೋಷಿಸಿದ್ದ ಉಚಿತ ಭರವಸೆಗಳಿಗೆ ಮುಹೂರ್ತವನ್ನ ಫಿಕ್ಸ್ ಮಾಡಿದೆ. ಇನ್ನೊಂದೇ ತಿಂಗಳಲ್ಲಿ ಬಹುತೇಕ ಎಲ್ಲಾ ಭಾಗ್ಯಗಳು ಕೂಡ ಅರ್ಹರಿಗೆ ಸಿಗಲಿದೆ. ಆದ್ರೆ ಈ ಯೋಜನೆಗಳ ಬಗ್ಗೆ ಜನರಿಗೆ ಒಂದಿಷ್ಟು ಗೊಂದಲಗಳು ಮೂಡಿವೆ. ಅನ್ನ ಭಾಗ್ಯಕ್ಕೆ ಏನೆಲ್ಲಾ ದಾಖಲಾತಿಗಳು ಬೇಕು..? ಉಚಿತ ಕರೆಂಟ್ ಲೆಕ್ಕಾಚಾರವೇನು..? ಬಸ್ ಓಡಾಟಕ್ಕೆ ಪಾಸ್ ಇರುತ್ತಾ ಹೀಗೆ ಹತ್ತಾರು ಪ್ರಶ್ನೆಗಳು ಜನರಲ್ಲಿ ಮೂಡಿವೆ.ರೇಷನ್ ಕಾರ್ಡ್ ಇಲ್ಲದೇ ಇರೋರಿಗೆ 2000 ಸಿಗುತ್ತಾ ಇಲ್ವಾ ಅನ್ನೋ ಕ್ಲಾರಿಟಿ ಜನರಿಗೆ ಇಲ್ಲ. ಸರ್ಕಾರ ಸದ್ಯಕ್ಕೆ ಬ್ಯಾಂಕ್ ಅಕೌಂಟ್ ಡಿಟೇಲ್ಸ್ ಹಾಗೂ ಆಧಾರ್ ಕಾರ್ಡ್ ಇದ್ರೆ ಸಾಕು, ಮನೆಯೊಡತಿಗೆ 2000 ರೂಪಾಯಿ ಆಗಷ್ಟ್ 15 ರಿಂದ ಸಿಗಲಿದೆ ಅಂದಿದೆ. ರೇಷನ್ ಕಾರ್ಡ್ ಬಗ್ಗೆ ಎಲ್ಲೂ ಹೇಳದೇ ಇರೋದಕ್ಕೆ ಪ್ರಶ್ನೆಗಳು ಮೂಡೋದು ಸಹಜವಾಗಿದೆ. 

ಇದನ್ನೂ ವೀಕ್ಷಿಸಿ: ಒಡಿಶಾ ರೈಲು ದುರಂತದ ಹಿಂದಿರೋ ಅಸಲಿ ಸತ್ಯ ಏನು?: ಭಯಾನಕ ಅನುಭವ ಎಳೆಎಳೆಯಾಗಿ ಬಿಚ್ಚಿಟ್ಟ ಪ್ರಯಾಣಿಕ..!

20:37ಆಪರೇಷನ್ ಗೃಹಲಕ್ಷ್ಮೀ: ಸತ್ತವರ ಖಾತೆಗೆ ಹಣ! 4 ಲಕ್ಷ ಅನರ್ಹರ ಮೇಲೆ ಸರ್ಕಾರದ ಬಿಗ್ ಆ್ಯಕ್ಷನ್
21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!
23:34ಮೂಕಾಂಬಿಕೆ ದರ್ಶನಕ್ಕೆ ದಳಪತಿ ವಿಜಯ್: ಎಂಜಿಆರ್‌ ಸಂಪ್ರದಾಯ ಮುಂದುವರಿಸಿದ ತಮಿಳು ನಾಯಕ
19:53ಡಿಕೆ ಹೆಸರು ಕೇಳಿದ ಕೂಡಲೇ ಕೈ ಮುಗಿದದ್ದೇಕೆ ದಳಪತಿ! ಗುರುವಿನ ಹಾದಿಯಲ್ಲಿ ಶಿಷ್ಯ, ಮರುಕಳಿಸುತ್ತಾ 1999ರ ಇತಿಹಾಸ?
27:29ಡಿಕೆ ಸರ್ಕಾರ.. ಹೊಸ ಅವತಾರ: ಮೀನಹೆಜ್ಜೆ.. ಜಾಣಮೌನ.. ಮಿಂಚಿನ ಬಾಣ: ಹೇಗಿದೆ ಬಂಡೆ ಆಡಳಿತ?
21:28ದೇಶದ ನಂಬರ್​​ 1 ಶ್ರೀಮಂತ ಸಿಎಂ ಡಿಕೆಶಿ ! ಆಸ್ತಿ ಡಬಲ್​​​​ ಆಗಿದ್ದು ಹೇಗೆ ಗೊತ್ತಾ ?
23:53ಡಿಕೆ ಸರ್ಕಾರ ವಾಸ್ತು ಪ್ರಕಾರ ; ಡಿಕೆಶಿ ಸರ್ಕಾರದಲ್ಲಿ ಎಲ್ಲವೂ ಬದಲು.. ಪಕ್ಕಾ ವಾಸ್ತು ಪ್ರಕಾರ..!
23:00‘ರಾಮ’ರಣವ್ಯೂಹ ಛಿದ್ರಗೊಳಿಸಿದ ‘ಶಿವ’ ನಿಗೂಢತೆಯಲ್ಲಿಯೇ ಅಂತ್ಯಗೊಂಡ ಪ್ರಹಸನ; ಟ್ರಬಲ್ ಹಂಟಿಂ
23:25ಟ್ರಬಲ್ ಶೂಟರ್‌​ಗೆ ಟ್ರಬಲ್! ಎರಡೇ ದಿನಕ್ಕೆ ಮೊದಲ ವಿಕೆಟ್..! ಆಸ್ಫೋಟದ ಹಿಂದಿನ ಅಸಲಿ ಗುಟ್ಟು ಏನು?
Read more