ಪಂಚ ಗ್ಯಾರಂಟಿಗಳಿಗೆ ಮುಹೂರ್ತ ಫಿಕ್ಸ್ : ಎಲ್ಲಾ ಯೋಜನೆಗಳಿಗೆ ಒಂದೇ ಕಡೆ ಅರ್ಜಿ ಸಲ್ಲಿಸಬಹುದಾ..?

ಪಂಚ ಗ್ಯಾರಂಟಿಗಳಿಗೆ ಮುಹೂರ್ತ ಫಿಕ್ಸ್ : ಎಲ್ಲಾ ಯೋಜನೆಗಳಿಗೆ ಒಂದೇ ಕಡೆ ಅರ್ಜಿ ಸಲ್ಲಿಸಬಹುದಾ..?

Published : Jun 04, 2023, 11:48 AM IST

ಭಾಗ್ಯಗಳಿಗಾಗಿ ಅರ್ಜಿಯನ್ನ ಸಲ್ಲಿಸೋದು ಎಲ್ಲಿ..? 
ರೇಷನ್ ಕಾರ್ಡ್ ಇಲ್ದೇ ಇರೋರಿಗೆ ಹಣ ಬರುತ್ತಾ..?
ಓಡಾಟಕ್ಕೆ ಪಾಸ್ ಬೇಕೋ..ಬಸ್ ಹತ್ತಿದ್ರೆ ಸಾಕೋ..?

ಸಿದ್ದರಾಮಯ್ಯ ನೇತೃತ್ವದ ಸರ್ಕಾರ ಚುನಾವಣೆಗೂ ಮುನ್ನ ಘೋಷಿಸಿದ್ದ ಉಚಿತ ಭರವಸೆಗಳಿಗೆ ಮುಹೂರ್ತವನ್ನ ಫಿಕ್ಸ್ ಮಾಡಿದೆ. ಇನ್ನೊಂದೇ ತಿಂಗಳಲ್ಲಿ ಬಹುತೇಕ ಎಲ್ಲಾ ಭಾಗ್ಯಗಳು ಕೂಡ ಅರ್ಹರಿಗೆ ಸಿಗಲಿದೆ. ಆದ್ರೆ ಈ ಯೋಜನೆಗಳ ಬಗ್ಗೆ ಜನರಿಗೆ ಒಂದಿಷ್ಟು ಗೊಂದಲಗಳು ಮೂಡಿವೆ. ಅನ್ನ ಭಾಗ್ಯಕ್ಕೆ ಏನೆಲ್ಲಾ ದಾಖಲಾತಿಗಳು ಬೇಕು..? ಉಚಿತ ಕರೆಂಟ್ ಲೆಕ್ಕಾಚಾರವೇನು..? ಬಸ್ ಓಡಾಟಕ್ಕೆ ಪಾಸ್ ಇರುತ್ತಾ ಹೀಗೆ ಹತ್ತಾರು ಪ್ರಶ್ನೆಗಳು ಜನರಲ್ಲಿ ಮೂಡಿವೆ.ರೇಷನ್ ಕಾರ್ಡ್ ಇಲ್ಲದೇ ಇರೋರಿಗೆ 2000 ಸಿಗುತ್ತಾ ಇಲ್ವಾ ಅನ್ನೋ ಕ್ಲಾರಿಟಿ ಜನರಿಗೆ ಇಲ್ಲ. ಸರ್ಕಾರ ಸದ್ಯಕ್ಕೆ ಬ್ಯಾಂಕ್ ಅಕೌಂಟ್ ಡಿಟೇಲ್ಸ್ ಹಾಗೂ ಆಧಾರ್ ಕಾರ್ಡ್ ಇದ್ರೆ ಸಾಕು, ಮನೆಯೊಡತಿಗೆ 2000 ರೂಪಾಯಿ ಆಗಷ್ಟ್ 15 ರಿಂದ ಸಿಗಲಿದೆ ಅಂದಿದೆ. ರೇಷನ್ ಕಾರ್ಡ್ ಬಗ್ಗೆ ಎಲ್ಲೂ ಹೇಳದೇ ಇರೋದಕ್ಕೆ ಪ್ರಶ್ನೆಗಳು ಮೂಡೋದು ಸಹಜವಾಗಿದೆ. 

ಇದನ್ನೂ ವೀಕ್ಷಿಸಿ: ಒಡಿಶಾ ರೈಲು ದುರಂತದ ಹಿಂದಿರೋ ಅಸಲಿ ಸತ್ಯ ಏನು?: ಭಯಾನಕ ಅನುಭವ ಎಳೆಎಳೆಯಾಗಿ ಬಿಚ್ಚಿಟ್ಟ ಪ್ರಯಾಣಿಕ..!

19:47ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!
20:50ಸಿಂಹಾಸನ ಸಂಗ್ರಾಮದಲ್ಲಿ ಡಿಕೆ ಶಿವಕುಮಾರ್ 'ಸ್ನೇಹವ್ಯೂಹ': ಸಿದ್ದು ಸಿಪಾಯಿಗಳನ್ನೇ ಸೆಳೆಯುವ ಬಂಡೆಯ ಹೊಸ ದಾಳ!
19:44Suvarna Special: ಸಂನ್ಯಾಸಿ ಸಿಂಹಾಸನ.. ಸಂಘ ಸಪ್ತಕೋಟಿ..! ಯೋಗಿ ಪಟ್ಟಕ್ಕೆ ಏಳು ಸುತ್ತಿನ ಕೋಟೆ ಕಟ್ಟುತ್ತಿದೆ RSS..!
19:26ನಾಟಿ ಕೋಳಿ ಊಟ ಹೊಟ್ಟೆಗೆ ಬೀಳ್ತಿದ್ದಂತೆ, ರಾಜಕೀಯ ಶಾಶ್ವತವಲ್ಲ ಎಂದ ಸಿದ್ದಣ್ಣ; ಆದ್ರೆ ಅಸಲಿಯತ್ತೇ ಬೇರೆ?
20:42ಕುರ್ಚಿ ಆಟದಲ್ಲಿ ಆಟಗಾರರೇ ಅಂಪೈರ್​ಗಳು; ಸಿದ್ದು ಆಟ, ಡಿಕೆ ಹಠ; ಹೈಕಮಾಂಡ್‌ಗೆ ಸಿಂಹಾಸನ ಸಂಕಟ!
23:14ಡಿ.ಕೆ.ಶಿವಕುಮಾರ್‌ಗೆ ಇದ್ಯಾ ರಾಜಯೋಗ? ನೇರಾನೇರ ಕುರ್ಚಿ ಕಾಳಗಕ್ಕೆ ಇಳಿದದ್ದು ಅದೇ ಕಾರಣಕ್ಕಾ?
23:56ಮಾತಿನ ಮೇಲಾಣೆ..! ವರ್ಡ್​​​ ಪವರ್​​ ಇಸ್​​​ ವರ್ಲ್ಡ್​​​ ಪವರ್​​​ ಎಂದ ಡಿಕೆಶಿ, ತಿರುಗೇಟು ಕೊಟ್ಟ ಸಿದ್ದು!
21:10ಮಹಾಕ್ರಾಂತಿ ಮಹಾ ಮುಹೂರ್ತ ಫಿಕ್ಸ್: ಪದತ್ಯಾಗನಾ? ಪಟ್ಟಾಭಿಷೇಕನಾ? ದೆಹಲಿಯಲ್ಲಿ ಕ್ಲೈಮ್ಯಾಕ್ಸ್..!
21:28ಹೊಸ ಆಟ ಆರಂಭಿಸಿದ್ರಾ ಡಿಕೆ ಬ್ರದರ್ಸ್? ಸಿಎಂ ಸಿಂಹಾಸನಕ್ಕಾಗಿ ರಾಜಕೀಯ ರಣರಂಗ!
22:40ಕುರ್ಚಿ ಕಿತ್ತಾಟ: 'ಜೋಡೆತ್ತು'ಗಳ ಜಲ್ಲಿಕಟ್ಟು, ಡಿಕೆಶಿ-ಸತೀಶ್ ಜಾರಕಿಹೊಳಿ ಮಧ್ಯರಾತ್ರಿ ರಹಸ್ಯ ರಿವೀಲ್!
Read more