ಪಂಚ ಗ್ಯಾರಂಟಿಗಳಿಗೆ ಮುಹೂರ್ತ ಫಿಕ್ಸ್ : ಎಲ್ಲಾ ಯೋಜನೆಗಳಿಗೆ ಒಂದೇ ಕಡೆ ಅರ್ಜಿ ಸಲ್ಲಿಸಬಹುದಾ..?

ಪಂಚ ಗ್ಯಾರಂಟಿಗಳಿಗೆ ಮುಹೂರ್ತ ಫಿಕ್ಸ್ : ಎಲ್ಲಾ ಯೋಜನೆಗಳಿಗೆ ಒಂದೇ ಕಡೆ ಅರ್ಜಿ ಸಲ್ಲಿಸಬಹುದಾ..?

Published : Jun 04, 2023, 11:48 AM IST

ಭಾಗ್ಯಗಳಿಗಾಗಿ ಅರ್ಜಿಯನ್ನ ಸಲ್ಲಿಸೋದು ಎಲ್ಲಿ..? 
ರೇಷನ್ ಕಾರ್ಡ್ ಇಲ್ದೇ ಇರೋರಿಗೆ ಹಣ ಬರುತ್ತಾ..?
ಓಡಾಟಕ್ಕೆ ಪಾಸ್ ಬೇಕೋ..ಬಸ್ ಹತ್ತಿದ್ರೆ ಸಾಕೋ..?

ಸಿದ್ದರಾಮಯ್ಯ ನೇತೃತ್ವದ ಸರ್ಕಾರ ಚುನಾವಣೆಗೂ ಮುನ್ನ ಘೋಷಿಸಿದ್ದ ಉಚಿತ ಭರವಸೆಗಳಿಗೆ ಮುಹೂರ್ತವನ್ನ ಫಿಕ್ಸ್ ಮಾಡಿದೆ. ಇನ್ನೊಂದೇ ತಿಂಗಳಲ್ಲಿ ಬಹುತೇಕ ಎಲ್ಲಾ ಭಾಗ್ಯಗಳು ಕೂಡ ಅರ್ಹರಿಗೆ ಸಿಗಲಿದೆ. ಆದ್ರೆ ಈ ಯೋಜನೆಗಳ ಬಗ್ಗೆ ಜನರಿಗೆ ಒಂದಿಷ್ಟು ಗೊಂದಲಗಳು ಮೂಡಿವೆ. ಅನ್ನ ಭಾಗ್ಯಕ್ಕೆ ಏನೆಲ್ಲಾ ದಾಖಲಾತಿಗಳು ಬೇಕು..? ಉಚಿತ ಕರೆಂಟ್ ಲೆಕ್ಕಾಚಾರವೇನು..? ಬಸ್ ಓಡಾಟಕ್ಕೆ ಪಾಸ್ ಇರುತ್ತಾ ಹೀಗೆ ಹತ್ತಾರು ಪ್ರಶ್ನೆಗಳು ಜನರಲ್ಲಿ ಮೂಡಿವೆ.ರೇಷನ್ ಕಾರ್ಡ್ ಇಲ್ಲದೇ ಇರೋರಿಗೆ 2000 ಸಿಗುತ್ತಾ ಇಲ್ವಾ ಅನ್ನೋ ಕ್ಲಾರಿಟಿ ಜನರಿಗೆ ಇಲ್ಲ. ಸರ್ಕಾರ ಸದ್ಯಕ್ಕೆ ಬ್ಯಾಂಕ್ ಅಕೌಂಟ್ ಡಿಟೇಲ್ಸ್ ಹಾಗೂ ಆಧಾರ್ ಕಾರ್ಡ್ ಇದ್ರೆ ಸಾಕು, ಮನೆಯೊಡತಿಗೆ 2000 ರೂಪಾಯಿ ಆಗಷ್ಟ್ 15 ರಿಂದ ಸಿಗಲಿದೆ ಅಂದಿದೆ. ರೇಷನ್ ಕಾರ್ಡ್ ಬಗ್ಗೆ ಎಲ್ಲೂ ಹೇಳದೇ ಇರೋದಕ್ಕೆ ಪ್ರಶ್ನೆಗಳು ಮೂಡೋದು ಸಹಜವಾಗಿದೆ. 

ಇದನ್ನೂ ವೀಕ್ಷಿಸಿ: ಒಡಿಶಾ ರೈಲು ದುರಂತದ ಹಿಂದಿರೋ ಅಸಲಿ ಸತ್ಯ ಏನು?: ಭಯಾನಕ ಅನುಭವ ಎಳೆಎಳೆಯಾಗಿ ಬಿಚ್ಚಿಟ್ಟ ಪ್ರಯಾಣಿಕ..!

24:48ಬೆಂಗಳೂರಲ್ಲೂ ಮೊಳಗುತ್ತಾ ವಿಜಯ್ ವಿಸಿಲ್ ಸದ್ದು? ತಮಿಳು ಮತದಾರರು ಹೆಚ್ಚಿರುವ ವಾರ್ಡ್​ಗಳಲ್ಲಿ ಸ್ಪರ್ಧಿಸುತ್ತಾ ಟಿವಿಕೆ?
21:46ಜೇಬು ಖಾಲಿ ಖಾಲಿ, ಚುಚ್ಚುತ್ತಿದೆ ಚಿನ್ನದ ಚೂರಿ, ಇನ್ನೆಷ್ಟು ಹೆಚ್ಚಾಗಲಿದೆ ಪೆಟ್ರೋಲ್ ಬೆಲೆ?
19:53ಕಾಂಗ್ರೆಸ್ 'ಕುರ್ಚಿ' ಕಾಳಗಕ್ಕೆ ಸಂಧಾನ ಸೂತ್ರ ಸಿದ್ಧಪಡಿಸಿದರಾ ಖರ್ಗೆ! ದೆಹಲಿ ದರ್ಬಾರಿನಲ್ಲಿ ಅಂತಿಮ ಸುತ್ತು?
27:56ಬೆಂಗಳೂರು Beat: ಗ್ರೇಟರ್ ಬೆಂಗಳೂರಿಗೆ ಈಗ ಚುನಾವಣೆ ನಡೆದ್ರೆ ಗೆಲ್ಲೋದ್ಯಾರು?
19:37ಅಕ್ರಮ ಬಾಂಗ್ಲಾ ವಲಸಿಗರ ಹುಡುಕಿ ಗಡೀಪಾರು, ಸುವೆಂದು ಶಪಥಕ್ಕೆ ಬಾಂಗ್ಲಾದೇಶ ಕಂಗಾಲು
22:24ವಿಜಯ 108 ಸಂಕಟ 118: ಚುನಾವಣೆ ಗೆದ್ದರೂ ಸುಲಭವಲ್ಲ ಸಿಎಂ ಪಟ್ಟ! ರಾಜಕೀಯ ಚಕ್ರವ್ಯೂಹದಲ್ಲಿ ಗೆದ್ದು ಸೋತರಾ ದಳಪತಿ!
22:40ಉತ್ತರ ಕನ್ನಡ ಅಭಿವೃದ್ಧಿಯ ಹರಿಕಾರ ಶಿಕಾರಿಪುರದ ಸರದಾರ; ಉಪ್ಪು ನೀರನ್ನು ಸಿಹಿಯಾಗಿಸಿದ ಆಧುನಿಕ ಭಗೀರಥ
25:18ರಾಜಾಹುಲಿ ಯಡಿಯೂರಪ್ಪ ರಾಜಕಾರಣಕ್ಕೆ 50 ವರ್ಷ, ಯುವಶಕ್ತಿಗೆ ಗಾಡ್ ಫಾದರ್ ಆಗಿದ್ದು ಹೇಗೆ?
22:39ಧಾರವಾಡದ 'ಪಾಪದ ಕೋಟೆ' ಧೂಳೀಪಟ: ರಾಜಾಹುಲಿ ಬಿಎಸ್​ವೈ ಶಪಥ ಈಡೇರಿತೇ? ಕಂಬಿ ಹಿಂದೆ ವಿನಯ್ ಕುಲಕರ್ಣಿ ಭವಿಷ್ಯ!
20:24ಮೇ 4 ಟೈಂ ಬಾಂಬ್​​; ಸಿದ್ದು ಸೇನೆಯ ಪಟ್ಟು, ಬಂಡೆ ಮೌನದ ಗುಟ್ಟು, ಮುಗಿದಿಲ್ಲ ಪಟ್ಟದ ಫೈಟ್
Read more