ಪಂಚ ಗ್ಯಾರಂಟಿಗಳಿಗೆ ಮುಹೂರ್ತ ಫಿಕ್ಸ್ : ಎಲ್ಲಾ ಯೋಜನೆಗಳಿಗೆ ಒಂದೇ ಕಡೆ ಅರ್ಜಿ ಸಲ್ಲಿಸಬಹುದಾ..?

ಪಂಚ ಗ್ಯಾರಂಟಿಗಳಿಗೆ ಮುಹೂರ್ತ ಫಿಕ್ಸ್ : ಎಲ್ಲಾ ಯೋಜನೆಗಳಿಗೆ ಒಂದೇ ಕಡೆ ಅರ್ಜಿ ಸಲ್ಲಿಸಬಹುದಾ..?

Published : Jun 04, 2023, 11:48 AM IST

ಭಾಗ್ಯಗಳಿಗಾಗಿ ಅರ್ಜಿಯನ್ನ ಸಲ್ಲಿಸೋದು ಎಲ್ಲಿ..? 
ರೇಷನ್ ಕಾರ್ಡ್ ಇಲ್ದೇ ಇರೋರಿಗೆ ಹಣ ಬರುತ್ತಾ..?
ಓಡಾಟಕ್ಕೆ ಪಾಸ್ ಬೇಕೋ..ಬಸ್ ಹತ್ತಿದ್ರೆ ಸಾಕೋ..?

ಸಿದ್ದರಾಮಯ್ಯ ನೇತೃತ್ವದ ಸರ್ಕಾರ ಚುನಾವಣೆಗೂ ಮುನ್ನ ಘೋಷಿಸಿದ್ದ ಉಚಿತ ಭರವಸೆಗಳಿಗೆ ಮುಹೂರ್ತವನ್ನ ಫಿಕ್ಸ್ ಮಾಡಿದೆ. ಇನ್ನೊಂದೇ ತಿಂಗಳಲ್ಲಿ ಬಹುತೇಕ ಎಲ್ಲಾ ಭಾಗ್ಯಗಳು ಕೂಡ ಅರ್ಹರಿಗೆ ಸಿಗಲಿದೆ. ಆದ್ರೆ ಈ ಯೋಜನೆಗಳ ಬಗ್ಗೆ ಜನರಿಗೆ ಒಂದಿಷ್ಟು ಗೊಂದಲಗಳು ಮೂಡಿವೆ. ಅನ್ನ ಭಾಗ್ಯಕ್ಕೆ ಏನೆಲ್ಲಾ ದಾಖಲಾತಿಗಳು ಬೇಕು..? ಉಚಿತ ಕರೆಂಟ್ ಲೆಕ್ಕಾಚಾರವೇನು..? ಬಸ್ ಓಡಾಟಕ್ಕೆ ಪಾಸ್ ಇರುತ್ತಾ ಹೀಗೆ ಹತ್ತಾರು ಪ್ರಶ್ನೆಗಳು ಜನರಲ್ಲಿ ಮೂಡಿವೆ.ರೇಷನ್ ಕಾರ್ಡ್ ಇಲ್ಲದೇ ಇರೋರಿಗೆ 2000 ಸಿಗುತ್ತಾ ಇಲ್ವಾ ಅನ್ನೋ ಕ್ಲಾರಿಟಿ ಜನರಿಗೆ ಇಲ್ಲ. ಸರ್ಕಾರ ಸದ್ಯಕ್ಕೆ ಬ್ಯಾಂಕ್ ಅಕೌಂಟ್ ಡಿಟೇಲ್ಸ್ ಹಾಗೂ ಆಧಾರ್ ಕಾರ್ಡ್ ಇದ್ರೆ ಸಾಕು, ಮನೆಯೊಡತಿಗೆ 2000 ರೂಪಾಯಿ ಆಗಷ್ಟ್ 15 ರಿಂದ ಸಿಗಲಿದೆ ಅಂದಿದೆ. ರೇಷನ್ ಕಾರ್ಡ್ ಬಗ್ಗೆ ಎಲ್ಲೂ ಹೇಳದೇ ಇರೋದಕ್ಕೆ ಪ್ರಶ್ನೆಗಳು ಮೂಡೋದು ಸಹಜವಾಗಿದೆ. 

ಇದನ್ನೂ ವೀಕ್ಷಿಸಿ: ಒಡಿಶಾ ರೈಲು ದುರಂತದ ಹಿಂದಿರೋ ಅಸಲಿ ಸತ್ಯ ಏನು?: ಭಯಾನಕ ಅನುಭವ ಎಳೆಎಳೆಯಾಗಿ ಬಿಚ್ಚಿಟ್ಟ ಪ್ರಯಾಣಿಕ..!

22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
24:17ಕಾಸು..ಕರೆಂಟು..ಲಕ್ಷ್ಮೀ..ಜ್ಯೋತಿ..ಡಬಲ್ ಆಪರೇಷನ್! ಎಪಿಕ್ ಕಾರ್ಡ್​ ನಂಬರ್ ಸೀಕ್ರೆಟ್​..ಏನಿದು ಮಾಸ್ಟರ್​ ಸ್ಟ್ರೋಕ್?
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
23:38ಬಿಡದಿ ಟೌನ್‌ಶಿಪ್ ರಣರಂಗದಲ್ಲಿ ಪತ್ರಕ್ಕೆ ಪತ್ರ, ಸವಾಲ್‌ಗೆ ಸವಾಲ್, ಜಿದ್ದಿಗೆ ಜಿದ್ದು!
Read more