5 ವರ್ಷ ನೀನೇ ಸಿಎಂ, ಬೇಡ ಅಂದವ್ರು ಯಾರು? ಆದರೆ ಈಗಲ್ಲ; ಡಿಕೆಶಿಗೆ ಸಿದ್ದು ಆಪ್ತರ ಠಕ್ಕರ್

5 ವರ್ಷ ನೀನೇ ಸಿಎಂ, ಬೇಡ ಅಂದವ್ರು ಯಾರು? ಆದರೆ ಈಗಲ್ಲ; ಡಿಕೆಶಿಗೆ ಸಿದ್ದು ಆಪ್ತರ ಠಕ್ಕರ್

Published : Jan 11, 2025, 03:43 PM IST

ಡಿಕೆ ಶಿವಕುಮಾರ್ ವಿರುದ್ಧ ಶುರುವಾಗಿರೋ ಡೈರೆಕ್ಟ್ ವಾರ್.. ಸಿದ್ದು ಸಿಪಾಯಿಗಳೆಲ್ಲಾ ಸೇರಿ ಡಿಕೆ ವಿರುದ್ಧ ನೇರ ಯುದ್ಧ ಶುರು ಮಾಡಿದ್ದಾರೆ. ಬಂಡೆ ಪಟ್ಟಾಭಿಷೇಕವನ್ನು ತಡೆಯಲು ತಯಾರಿ ಆರಂಭಿಸಿದ್ದಾರೆ.

ಬೆಂಗಳೂರು(ಜ.11) ಇಲ್ಲಿವರೆಗೆ ಶೀತಲ ಸಮರ, ಈಗ ನೇರಾ ನೇರ ಯುದ್ಧ. ಡಿಕೆ ಶಿವಕುಮಾರ್ ವಿರುದ್ಧ ಡೈರೆಕ್ಟ್ ವಾರ್ ಶುರುವಾಗಿದೆ. ಡಿಕೆ ಪಟ್ಟಾಭಿಷೇಕವನ್ನು ತಡೆಯಲು ಸಿದ್ದರಾಯ್ಯ ಸಿಪಾಯಿಗಳು ನೇರವಾಗಿ ಅಖಾಡಕ್ಕಿಳಿದಿದ್ದಾರೆ. ಅತ್ತ ಬಂಡೆ ಹೈಕಮಾಂಡ್ ರಕ್ಷೆಯೇ ಬಲವಾದ್ರೆ, ಇದ್ದ ಸಿದ್ದರಾಮಯ್ಯ ಸೇನೆಗೆ ರಾಜನೀತಿಯೇ ರಣತಂತ್ರ.  ಎರಡೂವರೆ ವರ್ಷಕ್ಕೆ ಯಾಕಪ್ಪಾ ಒದ್ದಾಟ, ಗುದ್ದಾಟ.. 5 ವರ್ಷ ನೀನೇ ಮುಖ್ಯಮಂತ್ರಿಯಾಗು.. ಬೇಡ ಅಂದವ್ರು ಯಾರು..? ಎಂದು ಸಿದ್ದರಾಮಯ್ಯ ಅತ್ಯಾಪ್ತ ನೇರವಾಗಿ ಡಿಕೆ ಶಿವಕುಮಾರ್‌ಗೆ ಠಕ್ಕರ್ ನೀಡಿದ್ದಾರೆ.
 

19:44Suvarna Special: ಸಂನ್ಯಾಸಿ ಸಿಂಹಾಸನ.. ಸಂಘ ಸಪ್ತಕೋಟಿ..! ಯೋಗಿ ಪಟ್ಟಕ್ಕೆ ಏಳು ಸುತ್ತಿನ ಕೋಟೆ ಕಟ್ಟುತ್ತಿದೆ RSS..!
19:26ನಾಟಿ ಕೋಳಿ ಊಟ ಹೊಟ್ಟೆಗೆ ಬೀಳ್ತಿದ್ದಂತೆ, ರಾಜಕೀಯ ಶಾಶ್ವತವಲ್ಲ ಎಂದ ಸಿದ್ದಣ್ಣ; ಆದ್ರೆ ಅಸಲಿಯತ್ತೇ ಬೇರೆ?
20:42ಕುರ್ಚಿ ಆಟದಲ್ಲಿ ಆಟಗಾರರೇ ಅಂಪೈರ್​ಗಳು; ಸಿದ್ದು ಆಟ, ಡಿಕೆ ಹಠ; ಹೈಕಮಾಂಡ್‌ಗೆ ಸಿಂಹಾಸನ ಸಂಕಟ!
23:14ಡಿ.ಕೆ.ಶಿವಕುಮಾರ್‌ಗೆ ಇದ್ಯಾ ರಾಜಯೋಗ? ನೇರಾನೇರ ಕುರ್ಚಿ ಕಾಳಗಕ್ಕೆ ಇಳಿದದ್ದು ಅದೇ ಕಾರಣಕ್ಕಾ?
23:56ಮಾತಿನ ಮೇಲಾಣೆ..! ವರ್ಡ್​​​ ಪವರ್​​ ಇಸ್​​​ ವರ್ಲ್ಡ್​​​ ಪವರ್​​​ ಎಂದ ಡಿಕೆಶಿ, ತಿರುಗೇಟು ಕೊಟ್ಟ ಸಿದ್ದು!
21:10ಮಹಾಕ್ರಾಂತಿ ಮಹಾ ಮುಹೂರ್ತ ಫಿಕ್ಸ್: ಪದತ್ಯಾಗನಾ? ಪಟ್ಟಾಭಿಷೇಕನಾ? ದೆಹಲಿಯಲ್ಲಿ ಕ್ಲೈಮ್ಯಾಕ್ಸ್..!
21:28ಹೊಸ ಆಟ ಆರಂಭಿಸಿದ್ರಾ ಡಿಕೆ ಬ್ರದರ್ಸ್? ಸಿಎಂ ಸಿಂಹಾಸನಕ್ಕಾಗಿ ರಾಜಕೀಯ ರಣರಂಗ!
22:40ಕುರ್ಚಿ ಕಿತ್ತಾಟ: 'ಜೋಡೆತ್ತು'ಗಳ ಜಲ್ಲಿಕಟ್ಟು, ಡಿಕೆಶಿ-ಸತೀಶ್ ಜಾರಕಿಹೊಳಿ ಮಧ್ಯರಾತ್ರಿ ರಹಸ್ಯ ರಿವೀಲ್!
21:17ಸಿಎಂ ಸಿಂಹಾಸನ ಸಮರ: 'ಕೊಟ್ಟ ಮಾತು ಉಳಿಸಿಕೊಳ್ಳಿ'! ಅಧ್ಯಕ್ಷ ಖರ್ಗೆಗೆ ಡಿಕೆಶಿ 'ಆತ್ಮಸಾಕ್ಷಿ' ಅಸ್ತ್ರ!
22:55Karnataka Politics: ಉಭಯ ಸಂಕಟದಲ್ಲಿ ಸಿಲುಕಿದ ಕಾಂಗ್ರೆಸ್ ಹೈಕಮಾಂಡ್! ಹೇಗಿವೆ ಸಿದ್ದು-ಡಿಕೆ ಪಟ್ಟುಗಳು?
Read more