5 ವರ್ಷ ನೀನೇ ಸಿಎಂ, ಬೇಡ ಅಂದವ್ರು ಯಾರು? ಆದರೆ ಈಗಲ್ಲ; ಡಿಕೆಶಿಗೆ ಸಿದ್ದು ಆಪ್ತರ ಠಕ್ಕರ್

5 ವರ್ಷ ನೀನೇ ಸಿಎಂ, ಬೇಡ ಅಂದವ್ರು ಯಾರು? ಆದರೆ ಈಗಲ್ಲ; ಡಿಕೆಶಿಗೆ ಸಿದ್ದು ಆಪ್ತರ ಠಕ್ಕರ್

Published : Jan 11, 2025, 03:43 PM IST

ಡಿಕೆ ಶಿವಕುಮಾರ್ ವಿರುದ್ಧ ಶುರುವಾಗಿರೋ ಡೈರೆಕ್ಟ್ ವಾರ್.. ಸಿದ್ದು ಸಿಪಾಯಿಗಳೆಲ್ಲಾ ಸೇರಿ ಡಿಕೆ ವಿರುದ್ಧ ನೇರ ಯುದ್ಧ ಶುರು ಮಾಡಿದ್ದಾರೆ. ಬಂಡೆ ಪಟ್ಟಾಭಿಷೇಕವನ್ನು ತಡೆಯಲು ತಯಾರಿ ಆರಂಭಿಸಿದ್ದಾರೆ.

ಬೆಂಗಳೂರು(ಜ.11) ಇಲ್ಲಿವರೆಗೆ ಶೀತಲ ಸಮರ, ಈಗ ನೇರಾ ನೇರ ಯುದ್ಧ. ಡಿಕೆ ಶಿವಕುಮಾರ್ ವಿರುದ್ಧ ಡೈರೆಕ್ಟ್ ವಾರ್ ಶುರುವಾಗಿದೆ. ಡಿಕೆ ಪಟ್ಟಾಭಿಷೇಕವನ್ನು ತಡೆಯಲು ಸಿದ್ದರಾಯ್ಯ ಸಿಪಾಯಿಗಳು ನೇರವಾಗಿ ಅಖಾಡಕ್ಕಿಳಿದಿದ್ದಾರೆ. ಅತ್ತ ಬಂಡೆ ಹೈಕಮಾಂಡ್ ರಕ್ಷೆಯೇ ಬಲವಾದ್ರೆ, ಇದ್ದ ಸಿದ್ದರಾಮಯ್ಯ ಸೇನೆಗೆ ರಾಜನೀತಿಯೇ ರಣತಂತ್ರ.  ಎರಡೂವರೆ ವರ್ಷಕ್ಕೆ ಯಾಕಪ್ಪಾ ಒದ್ದಾಟ, ಗುದ್ದಾಟ.. 5 ವರ್ಷ ನೀನೇ ಮುಖ್ಯಮಂತ್ರಿಯಾಗು.. ಬೇಡ ಅಂದವ್ರು ಯಾರು..? ಎಂದು ಸಿದ್ದರಾಮಯ್ಯ ಅತ್ಯಾಪ್ತ ನೇರವಾಗಿ ಡಿಕೆ ಶಿವಕುಮಾರ್‌ಗೆ ಠಕ್ಕರ್ ನೀಡಿದ್ದಾರೆ.
 

20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
20:04ಏನಿದು ಡಿಕೆ ಮಾತಿನ ಮರ್ಮ? ಶಕ್ತಿವಂತರಿಗೆ ಶತ್ರುಗಳು ಜಾಸ್ತಿ: ಬಂಡೆ ಹೇಳಿದ ಶತ್ರು ರಹಸ್ಯ!
23:23ಮಹಾ ದಾಖಲೆಗೆ ಸಿದ್ದು ಅರಸ.. ಮೊಳಗಿತು ರಣಘೋಷ..! ಡಿಕೆ ಮೌನದ ಹಿಂದೆ ಅಡಗಿದ್ಯಾ ಗುಡುಗಿನ ಸದ್ದು..?
22:45ದಳಪತಿ Vs ಗಣಿಧಣಿ, 20 ವರ್ಷಗಳ ರಣ ದುಷ್ಮನಿ! ಗಾಲಿ ರೆಡ್ಡಿ ಪರವಾಗಿ ಅಖಾಡಕ್ಕಿಳಿದ HDK!
24:03Narendra Modi: 2025ರಲ್ಲಿ ಪ್ರಧಾನಿ ನರೇಂದ್ರ ಮೋದಿ ಸಾಧನೆ ಏನು? ಇಲ್ಲಿದೆ ನೋಡಿ ಸಂಪೂರ್ಣ ವರದಿ
20:58ಅಣ್ಣನನ್ನೇ ಓವರ್ ಟೇಕ್ ಮಾಡಿದ್ರಾ ಮುದ್ದಿನ ತಂಗಿ? ಅರ್ಧ ನಿಜವಾಗಿದೆ ಅಂದು ಇಂದಿರಾ ನುಡಿದಿದ್ದ ಭವಿಷ್ಯ!
20:43ಸಿಎಂ ಪಟ್ಟದ ಪಗಡೆಯಾಟದಲ್ಲಿ ಡಿಕೆಶಿ ವೈರಾಗ್ಯದ ನುಡಿ: ಸಿದ್ದು ಅಹಿಂದ ಬ್ರಹ್ಮಾಸ್ತ್ರಕ್ಕೆ ಸಿಂಹಾಸನ ದಿಗ್ಬಂಧನ?
22:34ರಾಹುಕಾಲ ರಹಸ್ಯ..! ಸಿದ್ದು ಆಪ್ತನ ಪತ್ರವ್ಯೂಹ.. ರಾಹುಲ್ ಕೈಯಲ್ಲಿ ಡಿ.ಕೆ.ಶಿವಕುಮಾರ್ ಪಟ್ಟ ಭವಿಷ್ಯ!
25:15ಜೂನಿಯರ್ ಇಂದಿರೆ, ಪ್ರಚಂಡ ಪ್ರಿಯಾಂಕಾ; ಬದ್ಧವೈರಿಗಳ ಬಾಯಲ್ಲೇ ಗುಣಗಾನ
23:33ಒಂದೇ ಕಲ್ಲಿನಲ್ಲಿ ಎರಡು ಹಕ್ಕಿ ಹೊಡೆದಿದ್ದು ಹೇಗೆ ರಣಬೇಟೆಗಾರ ಸಿಎಂ ಸಿದ್ದರಾಮಯ್ಯ?
Read more