5 ವರ್ಷ ನೀನೇ ಸಿಎಂ, ಬೇಡ ಅಂದವ್ರು ಯಾರು? ಆದರೆ ಈಗಲ್ಲ; ಡಿಕೆಶಿಗೆ ಸಿದ್ದು ಆಪ್ತರ ಠಕ್ಕರ್

5 ವರ್ಷ ನೀನೇ ಸಿಎಂ, ಬೇಡ ಅಂದವ್ರು ಯಾರು? ಆದರೆ ಈಗಲ್ಲ; ಡಿಕೆಶಿಗೆ ಸಿದ್ದು ಆಪ್ತರ ಠಕ್ಕರ್

Published : Jan 11, 2025, 03:43 PM IST

ಡಿಕೆ ಶಿವಕುಮಾರ್ ವಿರುದ್ಧ ಶುರುವಾಗಿರೋ ಡೈರೆಕ್ಟ್ ವಾರ್.. ಸಿದ್ದು ಸಿಪಾಯಿಗಳೆಲ್ಲಾ ಸೇರಿ ಡಿಕೆ ವಿರುದ್ಧ ನೇರ ಯುದ್ಧ ಶುರು ಮಾಡಿದ್ದಾರೆ. ಬಂಡೆ ಪಟ್ಟಾಭಿಷೇಕವನ್ನು ತಡೆಯಲು ತಯಾರಿ ಆರಂಭಿಸಿದ್ದಾರೆ.

ಬೆಂಗಳೂರು(ಜ.11) ಇಲ್ಲಿವರೆಗೆ ಶೀತಲ ಸಮರ, ಈಗ ನೇರಾ ನೇರ ಯುದ್ಧ. ಡಿಕೆ ಶಿವಕುಮಾರ್ ವಿರುದ್ಧ ಡೈರೆಕ್ಟ್ ವಾರ್ ಶುರುವಾಗಿದೆ. ಡಿಕೆ ಪಟ್ಟಾಭಿಷೇಕವನ್ನು ತಡೆಯಲು ಸಿದ್ದರಾಯ್ಯ ಸಿಪಾಯಿಗಳು ನೇರವಾಗಿ ಅಖಾಡಕ್ಕಿಳಿದಿದ್ದಾರೆ. ಅತ್ತ ಬಂಡೆ ಹೈಕಮಾಂಡ್ ರಕ್ಷೆಯೇ ಬಲವಾದ್ರೆ, ಇದ್ದ ಸಿದ್ದರಾಮಯ್ಯ ಸೇನೆಗೆ ರಾಜನೀತಿಯೇ ರಣತಂತ್ರ.  ಎರಡೂವರೆ ವರ್ಷಕ್ಕೆ ಯಾಕಪ್ಪಾ ಒದ್ದಾಟ, ಗುದ್ದಾಟ.. 5 ವರ್ಷ ನೀನೇ ಮುಖ್ಯಮಂತ್ರಿಯಾಗು.. ಬೇಡ ಅಂದವ್ರು ಯಾರು..? ಎಂದು ಸಿದ್ದರಾಮಯ್ಯ ಅತ್ಯಾಪ್ತ ನೇರವಾಗಿ ಡಿಕೆ ಶಿವಕುಮಾರ್‌ಗೆ ಠಕ್ಕರ್ ನೀಡಿದ್ದಾರೆ.
 

21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
23:38ಬಿಡದಿ ಟೌನ್‌ಶಿಪ್ ರಣರಂಗದಲ್ಲಿ ಪತ್ರಕ್ಕೆ ಪತ್ರ, ಸವಾಲ್‌ಗೆ ಸವಾಲ್, ಜಿದ್ದಿಗೆ ಜಿದ್ದು!
06:49ಪ್ಯಾನ್ ಇಂಡಿಯಾ ಹೀರೋ ವಿಜಯ್ ಈಗ ಈಗ ಪ್ಯಾನ್ ಇಂಡಿಯಾ ಲೀಡರ್! ಹುಟ್ಟುಹಬ್ಬದ ದಿನ ಸಿಕ್ತು ಸಾಕ್ಷಿ!
24:49Karnataka Congress: ಹರಿಪ್ರಸಾದ್‌ಗೆ ಕೆಪಿಸಿಸಿ ಗದ್ದುಗೆ: ಡಿಕೆ-ಬಿಕೆ ಜೋಡಿಯಿಂದ ಹೊಸ ಮ್ಯಾಜಿಕ್ ಸಾಧ್ಯನಾ?
03:42'ದಳಪತಿ' ಕುರ್ಚಿಗೆ ಕಂಟಕ? ಅಣ್ಣಾ ಮಲೈ-ರಜನಿಕಾಂತ್-ಅಜಿತ್ 'ತ್ರಿಮೂರ್ತಿ'ಗಳ ಆಟ ಶುರುವಾಗ್ತಿದ್ಯಾ?
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
18:09362 ನಂಬರ್‌ಗಾಗಿ ಬಿಜೆಪಿ ಆಟ, ಕಂಪನಕ್ಕೆ ಬಂಗಾಳದಿಂದ ಯುಪಿ ವರೆಗೂ ಉರುಳುತ್ತಿದೆ ವಿಕೆಟ್
20:37ಆಪರೇಷನ್ ಗೃಹಲಕ್ಷ್ಮೀ: ಸತ್ತವರ ಖಾತೆಗೆ ಹಣ! 4 ಲಕ್ಷ ಅನರ್ಹರ ಮೇಲೆ ಸರ್ಕಾರದ ಬಿಗ್ ಆ್ಯಕ್ಷನ್
21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
Read more