5 ವರ್ಷ ನೀನೇ ಸಿಎಂ, ಬೇಡ ಅಂದವ್ರು ಯಾರು? ಆದರೆ ಈಗಲ್ಲ; ಡಿಕೆಶಿಗೆ ಸಿದ್ದು ಆಪ್ತರ ಠಕ್ಕರ್

5 ವರ್ಷ ನೀನೇ ಸಿಎಂ, ಬೇಡ ಅಂದವ್ರು ಯಾರು? ಆದರೆ ಈಗಲ್ಲ; ಡಿಕೆಶಿಗೆ ಸಿದ್ದು ಆಪ್ತರ ಠಕ್ಕರ್

Published : Jan 11, 2025, 03:43 PM IST

ಡಿಕೆ ಶಿವಕುಮಾರ್ ವಿರುದ್ಧ ಶುರುವಾಗಿರೋ ಡೈರೆಕ್ಟ್ ವಾರ್.. ಸಿದ್ದು ಸಿಪಾಯಿಗಳೆಲ್ಲಾ ಸೇರಿ ಡಿಕೆ ವಿರುದ್ಧ ನೇರ ಯುದ್ಧ ಶುರು ಮಾಡಿದ್ದಾರೆ. ಬಂಡೆ ಪಟ್ಟಾಭಿಷೇಕವನ್ನು ತಡೆಯಲು ತಯಾರಿ ಆರಂಭಿಸಿದ್ದಾರೆ.

ಬೆಂಗಳೂರು(ಜ.11) ಇಲ್ಲಿವರೆಗೆ ಶೀತಲ ಸಮರ, ಈಗ ನೇರಾ ನೇರ ಯುದ್ಧ. ಡಿಕೆ ಶಿವಕುಮಾರ್ ವಿರುದ್ಧ ಡೈರೆಕ್ಟ್ ವಾರ್ ಶುರುವಾಗಿದೆ. ಡಿಕೆ ಪಟ್ಟಾಭಿಷೇಕವನ್ನು ತಡೆಯಲು ಸಿದ್ದರಾಯ್ಯ ಸಿಪಾಯಿಗಳು ನೇರವಾಗಿ ಅಖಾಡಕ್ಕಿಳಿದಿದ್ದಾರೆ. ಅತ್ತ ಬಂಡೆ ಹೈಕಮಾಂಡ್ ರಕ್ಷೆಯೇ ಬಲವಾದ್ರೆ, ಇದ್ದ ಸಿದ್ದರಾಮಯ್ಯ ಸೇನೆಗೆ ರಾಜನೀತಿಯೇ ರಣತಂತ್ರ.  ಎರಡೂವರೆ ವರ್ಷಕ್ಕೆ ಯಾಕಪ್ಪಾ ಒದ್ದಾಟ, ಗುದ್ದಾಟ.. 5 ವರ್ಷ ನೀನೇ ಮುಖ್ಯಮಂತ್ರಿಯಾಗು.. ಬೇಡ ಅಂದವ್ರು ಯಾರು..? ಎಂದು ಸಿದ್ದರಾಮಯ್ಯ ಅತ್ಯಾಪ್ತ ನೇರವಾಗಿ ಡಿಕೆ ಶಿವಕುಮಾರ್‌ಗೆ ಠಕ್ಕರ್ ನೀಡಿದ್ದಾರೆ.
 

27:56ಬೆಂಗಳೂರು Beat: ಗ್ರೇಟರ್ ಬೆಂಗಳೂರಿಗೆ ಈಗ ಚುನಾವಣೆ ನಡೆದ್ರೆ ಗೆಲ್ಲೋದ್ಯಾರು?
19:37ಅಕ್ರಮ ಬಾಂಗ್ಲಾ ವಲಸಿಗರ ಹುಡುಕಿ ಗಡೀಪಾರು, ಸುವೆಂದು ಶಪಥಕ್ಕೆ ಬಾಂಗ್ಲಾದೇಶ ಕಂಗಾಲು
22:24ವಿಜಯ 108 ಸಂಕಟ 118: ಚುನಾವಣೆ ಗೆದ್ದರೂ ಸುಲಭವಲ್ಲ ಸಿಎಂ ಪಟ್ಟ! ರಾಜಕೀಯ ಚಕ್ರವ್ಯೂಹದಲ್ಲಿ ಗೆದ್ದು ಸೋತರಾ ದಳಪತಿ!
22:40ಉತ್ತರ ಕನ್ನಡ ಅಭಿವೃದ್ಧಿಯ ಹರಿಕಾರ ಶಿಕಾರಿಪುರದ ಸರದಾರ; ಉಪ್ಪು ನೀರನ್ನು ಸಿಹಿಯಾಗಿಸಿದ ಆಧುನಿಕ ಭಗೀರಥ
25:18ರಾಜಾಹುಲಿ ಯಡಿಯೂರಪ್ಪ ರಾಜಕಾರಣಕ್ಕೆ 50 ವರ್ಷ, ಯುವಶಕ್ತಿಗೆ ಗಾಡ್ ಫಾದರ್ ಆಗಿದ್ದು ಹೇಗೆ?
22:39ಧಾರವಾಡದ 'ಪಾಪದ ಕೋಟೆ' ಧೂಳೀಪಟ: ರಾಜಾಹುಲಿ ಬಿಎಸ್​ವೈ ಶಪಥ ಈಡೇರಿತೇ? ಕಂಬಿ ಹಿಂದೆ ವಿನಯ್ ಕುಲಕರ್ಣಿ ಭವಿಷ್ಯ!
20:24ಮೇ 4 ಟೈಂ ಬಾಂಬ್​​; ಸಿದ್ದು ಸೇನೆಯ ಪಟ್ಟು, ಬಂಡೆ ಮೌನದ ಗುಟ್ಟು, ಮುಗಿದಿಲ್ಲ ಪಟ್ಟದ ಫೈಟ್
24:46ದಾವಣಗೆರೆಗೆ ಆ ಗಯಾ ಜಮೀರ್, ಚಲ್ ಗಯಾ ಮುನಿಸು; 'ಹುಲಿಯಾ' ಹುಕುಂಗೆ ತಣ್ಣಗಾದ ಅಂತರ್ಯುದ್ಧದ ಜ್ವಾಲೆ?
22:26ಬಂಗಾಳ ಬೆಂಕಿಯಲ್ಲಿ ಕಮಲ ಕಸರತ್ತು..ಕೇರಳ ಕಿರೀಟ.. ಸರಳ ಬಹುಮತ.. ಸಮೀಕ್ಷೆ ಸೀಕ್ರೆಟ್!
22:52ಅವಳಿ ರಣರಂಗ.. ತ್ರಿವಳಿ ಚದುರಂಗ: ಸಿದ್ದರಾಮಯ್ಯಗೆ ಸತ್ವಪರೀಕ್ಷೆ.. ಕನಕಪುರ ಬಂಡೆಗೆ ಅಗ್ನಿಪರೀಕ್ಷೆ!
Read more