5 ವರ್ಷ ನೀನೇ ಸಿಎಂ, ಬೇಡ ಅಂದವ್ರು ಯಾರು? ಆದರೆ ಈಗಲ್ಲ; ಡಿಕೆಶಿಗೆ ಸಿದ್ದು ಆಪ್ತರ ಠಕ್ಕರ್

5 ವರ್ಷ ನೀನೇ ಸಿಎಂ, ಬೇಡ ಅಂದವ್ರು ಯಾರು? ಆದರೆ ಈಗಲ್ಲ; ಡಿಕೆಶಿಗೆ ಸಿದ್ದು ಆಪ್ತರ ಠಕ್ಕರ್

Published : Jan 11, 2025, 03:43 PM IST

ಡಿಕೆ ಶಿವಕುಮಾರ್ ವಿರುದ್ಧ ಶುರುವಾಗಿರೋ ಡೈರೆಕ್ಟ್ ವಾರ್.. ಸಿದ್ದು ಸಿಪಾಯಿಗಳೆಲ್ಲಾ ಸೇರಿ ಡಿಕೆ ವಿರುದ್ಧ ನೇರ ಯುದ್ಧ ಶುರು ಮಾಡಿದ್ದಾರೆ. ಬಂಡೆ ಪಟ್ಟಾಭಿಷೇಕವನ್ನು ತಡೆಯಲು ತಯಾರಿ ಆರಂಭಿಸಿದ್ದಾರೆ.

ಬೆಂಗಳೂರು(ಜ.11) ಇಲ್ಲಿವರೆಗೆ ಶೀತಲ ಸಮರ, ಈಗ ನೇರಾ ನೇರ ಯುದ್ಧ. ಡಿಕೆ ಶಿವಕುಮಾರ್ ವಿರುದ್ಧ ಡೈರೆಕ್ಟ್ ವಾರ್ ಶುರುವಾಗಿದೆ. ಡಿಕೆ ಪಟ್ಟಾಭಿಷೇಕವನ್ನು ತಡೆಯಲು ಸಿದ್ದರಾಯ್ಯ ಸಿಪಾಯಿಗಳು ನೇರವಾಗಿ ಅಖಾಡಕ್ಕಿಳಿದಿದ್ದಾರೆ. ಅತ್ತ ಬಂಡೆ ಹೈಕಮಾಂಡ್ ರಕ್ಷೆಯೇ ಬಲವಾದ್ರೆ, ಇದ್ದ ಸಿದ್ದರಾಮಯ್ಯ ಸೇನೆಗೆ ರಾಜನೀತಿಯೇ ರಣತಂತ್ರ.  ಎರಡೂವರೆ ವರ್ಷಕ್ಕೆ ಯಾಕಪ್ಪಾ ಒದ್ದಾಟ, ಗುದ್ದಾಟ.. 5 ವರ್ಷ ನೀನೇ ಮುಖ್ಯಮಂತ್ರಿಯಾಗು.. ಬೇಡ ಅಂದವ್ರು ಯಾರು..? ಎಂದು ಸಿದ್ದರಾಮಯ್ಯ ಅತ್ಯಾಪ್ತ ನೇರವಾಗಿ ಡಿಕೆ ಶಿವಕುಮಾರ್‌ಗೆ ಠಕ್ಕರ್ ನೀಡಿದ್ದಾರೆ.
 

18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
43:59Left Right & Centre: ದೇಶದಲ್ಲೀಗ ಮಾನ ಹರಾಜು ಪಾಲಿಟಿಕ್ಸ್ ಜೋರು! ನಿಜಕ್ಕೂ ಮರ್ಯಾದೆ ತೆಗೆದಿದ್ಯಾರು?
21:334 ತಿಂಗಳು, 16 ಲೆಟರ್​; ಸಿಎಂ ಯೋಗಿ ಆದಿತ್ಯನಾಥ್ ಪತ್ರ ತಂತ್ರ ರಹಸ್ಯ
18:02ಬತ್ತಳಿಕೆಯಿಂದ ಬ್ರಹ್ಮಾಸ್ತ್ರ ತೆಗೆದ ಸಿಎಂ ಸಿದ್ದರಾಮಯ್ಯ; ಟಗರು ಗುಮ್ಮಿದ್ದು ಯಾರಿಗೆ?
19:33ರಾಜಾಹುಲಿಯ ರಣಘರ್ಜನೆ, ಸೈಕಲ್ to ಸಿಂಹಾಸನ: ಮಾಜಿ ಸಿಎಂ ಯಡಿಯೂರಪ್ಪ 50 ವರ್ಷಗಳ ರೋಚಕ ಚರಿತ್ರೆ
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?
20:27ಕಾಂಗ್ರೆಸ್‌ನಲ್ಲಿ ನಿಯತ್ತಿನ ಯುದ್ಧ: ಡಿಕೆ ಯಾವಾಗ ಸಿಎಂ ಆಗ್ತಾರೆ? ಡಿಸಿಎಂ ಬಂಟರ ನೀಡಿದ ಮುಹೂರ್ತ ಏನು?
46:28ತಮಿಳುನಾಡು ಚುನಾವಣಾ ಕಣದಲ್ಲಿ ಬಿರುಗಾಳಿ: ವಿಜಯ್ ಸವಾಲು, ಬಿಜೆಪಿಗೆ ಅಣ್ಣಾಮಲೈ ಶಾಕ್
18:32ಸ್ವಾಮೀಜಿಯನ್ನ ಕಾಲನೇಮಿ ರಾಕ್ಷಸನಿಗೆ ಹೋಲಿಸಿದ್ರಾ ಯೋಗಿ? ಸಂತ Vs ಸನ್ಯಾಸಿ.. ತೆರೆಯ ಹಿಂದಿನ ರೋಚಕ ರಹಸ್ಯ!
22:22ಕರ್ಮಭೂಮಿಯಲ್ಲೇ ಪ್ರಾಣ ಬಿಟ್ಟ ಬಾರಾಮತಿಯ ದಾದಾ: ಮಹಾಯುತಿ ಮೈತ್ರಿಯಲ್ಲಿ ಬಿರುಕು ತರುತ್ತಾ ಅಜಿತ್ ಪವಾರ್ ಸಾವು?
Read more