5 ವರ್ಷ ನೀನೇ ಸಿಎಂ, ಬೇಡ ಅಂದವ್ರು ಯಾರು? ಆದರೆ ಈಗಲ್ಲ; ಡಿಕೆಶಿಗೆ ಸಿದ್ದು ಆಪ್ತರ ಠಕ್ಕರ್

5 ವರ್ಷ ನೀನೇ ಸಿಎಂ, ಬೇಡ ಅಂದವ್ರು ಯಾರು? ಆದರೆ ಈಗಲ್ಲ; ಡಿಕೆಶಿಗೆ ಸಿದ್ದು ಆಪ್ತರ ಠಕ್ಕರ್

Published : Jan 11, 2025, 03:43 PM IST

ಡಿಕೆ ಶಿವಕುಮಾರ್ ವಿರುದ್ಧ ಶುರುವಾಗಿರೋ ಡೈರೆಕ್ಟ್ ವಾರ್.. ಸಿದ್ದು ಸಿಪಾಯಿಗಳೆಲ್ಲಾ ಸೇರಿ ಡಿಕೆ ವಿರುದ್ಧ ನೇರ ಯುದ್ಧ ಶುರು ಮಾಡಿದ್ದಾರೆ. ಬಂಡೆ ಪಟ್ಟಾಭಿಷೇಕವನ್ನು ತಡೆಯಲು ತಯಾರಿ ಆರಂಭಿಸಿದ್ದಾರೆ.

ಬೆಂಗಳೂರು(ಜ.11) ಇಲ್ಲಿವರೆಗೆ ಶೀತಲ ಸಮರ, ಈಗ ನೇರಾ ನೇರ ಯುದ್ಧ. ಡಿಕೆ ಶಿವಕುಮಾರ್ ವಿರುದ್ಧ ಡೈರೆಕ್ಟ್ ವಾರ್ ಶುರುವಾಗಿದೆ. ಡಿಕೆ ಪಟ್ಟಾಭಿಷೇಕವನ್ನು ತಡೆಯಲು ಸಿದ್ದರಾಯ್ಯ ಸಿಪಾಯಿಗಳು ನೇರವಾಗಿ ಅಖಾಡಕ್ಕಿಳಿದಿದ್ದಾರೆ. ಅತ್ತ ಬಂಡೆ ಹೈಕಮಾಂಡ್ ರಕ್ಷೆಯೇ ಬಲವಾದ್ರೆ, ಇದ್ದ ಸಿದ್ದರಾಮಯ್ಯ ಸೇನೆಗೆ ರಾಜನೀತಿಯೇ ರಣತಂತ್ರ.  ಎರಡೂವರೆ ವರ್ಷಕ್ಕೆ ಯಾಕಪ್ಪಾ ಒದ್ದಾಟ, ಗುದ್ದಾಟ.. 5 ವರ್ಷ ನೀನೇ ಮುಖ್ಯಮಂತ್ರಿಯಾಗು.. ಬೇಡ ಅಂದವ್ರು ಯಾರು..? ಎಂದು ಸಿದ್ದರಾಮಯ್ಯ ಅತ್ಯಾಪ್ತ ನೇರವಾಗಿ ಡಿಕೆ ಶಿವಕುಮಾರ್‌ಗೆ ಠಕ್ಕರ್ ನೀಡಿದ್ದಾರೆ.
 

21:20ಕೈಜಾರಿದ ಮಂತ್ರಿ ಸ್ಥಾನ, ಭುಗಿಲೆದ್ದ ಅಸಮಾಧಾನ! ಹೈಕಮಾಂಡ್ ಲೆಕ್ಕಾಚಾರವೇ ಉಲ್ಟಾ ಆಯ್ತಾ?
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
24:17ಕಾಸು..ಕರೆಂಟು..ಲಕ್ಷ್ಮೀ..ಜ್ಯೋತಿ..ಡಬಲ್ ಆಪರೇಷನ್! ಎಪಿಕ್ ಕಾರ್ಡ್​ ನಂಬರ್ ಸೀಕ್ರೆಟ್​..ಏನಿದು ಮಾಸ್ಟರ್​ ಸ್ಟ್ರೋಕ್?
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
Read more