ಕಲಕಿತಾ ಕನಕಾಧಿಪತಿ ಹೃದಯ? ಪಟ್ಟದ ಮಹಾರಹಸ್ಯ ರಟ್ಟು! ಒಂದು ಮಾತು, ಎರಡು ಅರ್ಥ, ಮೂರು ಮರ್ಮ

ಕಲಕಿತಾ ಕನಕಾಧಿಪತಿ ಹೃದಯ? ಪಟ್ಟದ ಮಹಾರಹಸ್ಯ ರಟ್ಟು! ಒಂದು ಮಾತು, ಎರಡು ಅರ್ಥ, ಮೂರು ಮರ್ಮ

Published : Nov 20, 2025, 03:30 PM IST

ಸಿದ್ದರಾಮಯ್ಯ ಸರ್ಕಾರದ ಎರಡೂವರೆ ವರ್ಷದ ಆಡಳಿತ ಪೂರ್ಣಗೊಳ್ಳುತ್ತಿದ್ದಂತೆ, ಡಿಸಿಎಂ ಡಿ.ಕೆ. ಶಿವಕುಮಾರ್ ಅವರ ಅಸಮಾಧಾನ ಸ್ಫೋಟಗೊಂಡಿದೆ. 'ಕೆಲಸ ಮಾಡುವವನೊಬ್ಬ, ಲಾಭ ಪಡೆಯುವವ ಮತ್ತೊಬ್ಬ' ಎಂಬ ಅವರ ಹೇಳಿಕೆಯು ಸಿಎಂ ಪಟ್ಟದ ಕುರಿತಾದ ಆಂತರಿಕ ಸಂಘರ್ಷವನ್ನು ಬಹಿರಂಗ

ಸಿದ್ದು ಅಧಿಪತ್ಯಕ್ಕೆ ಎರಡೂವರೆ ವರ್ಷ.. ಬಂಡೆ ಬೇಗುದಿ ಸ್ಫೋಟ..? ಖುಷಿ.. ಅಳು.. ದುಃಖ.. ಯಾರ ವಿರುದ್ಧ ಬಂಡೆ ಬಾಣ..? ಮಾಯಾಜಿಂಕೆ ಮರೀಚಿಕೆ.. ಕೆರಳಿದರಾ ಕನಕಾಧಿಪತಿ..? ಒಂದು ಪಟ್ಟದ ಗುಟ್ಟು.. ಮಹಾ ರಹಸ್ಯ ರಟ್ಟು.. ಏನದು..? ಇದೇ ಇವತ್ತಿನ ಸುವರ್ಣ ಸ್ಪೆಷಲ್, ಕಲಕಿತಾ ಕಟ್ಟಪ್ಪನ ಹೃದಯ ಸಮುದ್ರ

19:44Suvarna Special: ಸಂನ್ಯಾಸಿ ಸಿಂಹಾಸನ.. ಸಂಘ ಸಪ್ತಕೋಟಿ..! ಯೋಗಿ ಪಟ್ಟಕ್ಕೆ ಏಳು ಸುತ್ತಿನ ಕೋಟೆ ಕಟ್ಟುತ್ತಿದೆ RSS..!
19:26ನಾಟಿ ಕೋಳಿ ಊಟ ಹೊಟ್ಟೆಗೆ ಬೀಳ್ತಿದ್ದಂತೆ, ರಾಜಕೀಯ ಶಾಶ್ವತವಲ್ಲ ಎಂದ ಸಿದ್ದಣ್ಣ; ಆದ್ರೆ ಅಸಲಿಯತ್ತೇ ಬೇರೆ?
20:42ಕುರ್ಚಿ ಆಟದಲ್ಲಿ ಆಟಗಾರರೇ ಅಂಪೈರ್​ಗಳು; ಸಿದ್ದು ಆಟ, ಡಿಕೆ ಹಠ; ಹೈಕಮಾಂಡ್‌ಗೆ ಸಿಂಹಾಸನ ಸಂಕಟ!
23:14ಡಿ.ಕೆ.ಶಿವಕುಮಾರ್‌ಗೆ ಇದ್ಯಾ ರಾಜಯೋಗ? ನೇರಾನೇರ ಕುರ್ಚಿ ಕಾಳಗಕ್ಕೆ ಇಳಿದದ್ದು ಅದೇ ಕಾರಣಕ್ಕಾ?
23:56ಮಾತಿನ ಮೇಲಾಣೆ..! ವರ್ಡ್​​​ ಪವರ್​​ ಇಸ್​​​ ವರ್ಲ್ಡ್​​​ ಪವರ್​​​ ಎಂದ ಡಿಕೆಶಿ, ತಿರುಗೇಟು ಕೊಟ್ಟ ಸಿದ್ದು!
21:10ಮಹಾಕ್ರಾಂತಿ ಮಹಾ ಮುಹೂರ್ತ ಫಿಕ್ಸ್: ಪದತ್ಯಾಗನಾ? ಪಟ್ಟಾಭಿಷೇಕನಾ? ದೆಹಲಿಯಲ್ಲಿ ಕ್ಲೈಮ್ಯಾಕ್ಸ್..!
21:28ಹೊಸ ಆಟ ಆರಂಭಿಸಿದ್ರಾ ಡಿಕೆ ಬ್ರದರ್ಸ್? ಸಿಎಂ ಸಿಂಹಾಸನಕ್ಕಾಗಿ ರಾಜಕೀಯ ರಣರಂಗ!
22:40ಕುರ್ಚಿ ಕಿತ್ತಾಟ: 'ಜೋಡೆತ್ತು'ಗಳ ಜಲ್ಲಿಕಟ್ಟು, ಡಿಕೆಶಿ-ಸತೀಶ್ ಜಾರಕಿಹೊಳಿ ಮಧ್ಯರಾತ್ರಿ ರಹಸ್ಯ ರಿವೀಲ್!
21:17ಸಿಎಂ ಸಿಂಹಾಸನ ಸಮರ: 'ಕೊಟ್ಟ ಮಾತು ಉಳಿಸಿಕೊಳ್ಳಿ'! ಅಧ್ಯಕ್ಷ ಖರ್ಗೆಗೆ ಡಿಕೆಶಿ 'ಆತ್ಮಸಾಕ್ಷಿ' ಅಸ್ತ್ರ!
22:55Karnataka Politics: ಉಭಯ ಸಂಕಟದಲ್ಲಿ ಸಿಲುಕಿದ ಕಾಂಗ್ರೆಸ್ ಹೈಕಮಾಂಡ್! ಹೇಗಿವೆ ಸಿದ್ದು-ಡಿಕೆ ಪಟ್ಟುಗಳು?
Read more