ಕಲಕಿತಾ ಕನಕಾಧಿಪತಿ ಹೃದಯ? ಪಟ್ಟದ ಮಹಾರಹಸ್ಯ ರಟ್ಟು! ಒಂದು ಮಾತು, ಎರಡು ಅರ್ಥ, ಮೂರು ಮರ್ಮ

ಕಲಕಿತಾ ಕನಕಾಧಿಪತಿ ಹೃದಯ? ಪಟ್ಟದ ಮಹಾರಹಸ್ಯ ರಟ್ಟು! ಒಂದು ಮಾತು, ಎರಡು ಅರ್ಥ, ಮೂರು ಮರ್ಮ

Published : Nov 20, 2025, 03:30 PM IST

ಸಿದ್ದರಾಮಯ್ಯ ಸರ್ಕಾರದ ಎರಡೂವರೆ ವರ್ಷದ ಆಡಳಿತ ಪೂರ್ಣಗೊಳ್ಳುತ್ತಿದ್ದಂತೆ, ಡಿಸಿಎಂ ಡಿ.ಕೆ. ಶಿವಕುಮಾರ್ ಅವರ ಅಸಮಾಧಾನ ಸ್ಫೋಟಗೊಂಡಿದೆ. 'ಕೆಲಸ ಮಾಡುವವನೊಬ್ಬ, ಲಾಭ ಪಡೆಯುವವ ಮತ್ತೊಬ್ಬ' ಎಂಬ ಅವರ ಹೇಳಿಕೆಯು ಸಿಎಂ ಪಟ್ಟದ ಕುರಿತಾದ ಆಂತರಿಕ ಸಂಘರ್ಷವನ್ನು ಬಹಿರಂಗ

ಸಿದ್ದು ಅಧಿಪತ್ಯಕ್ಕೆ ಎರಡೂವರೆ ವರ್ಷ.. ಬಂಡೆ ಬೇಗುದಿ ಸ್ಫೋಟ..? ಖುಷಿ.. ಅಳು.. ದುಃಖ.. ಯಾರ ವಿರುದ್ಧ ಬಂಡೆ ಬಾಣ..? ಮಾಯಾಜಿಂಕೆ ಮರೀಚಿಕೆ.. ಕೆರಳಿದರಾ ಕನಕಾಧಿಪತಿ..? ಒಂದು ಪಟ್ಟದ ಗುಟ್ಟು.. ಮಹಾ ರಹಸ್ಯ ರಟ್ಟು.. ಏನದು..? ಇದೇ ಇವತ್ತಿನ ಸುವರ್ಣ ಸ್ಪೆಷಲ್, ಕಲಕಿತಾ ಕಟ್ಟಪ್ಪನ ಹೃದಯ ಸಮುದ್ರ

20:43ಸಿಎಂ ಪಟ್ಟದ ಪಗಡೆಯಾಟದಲ್ಲಿ ಡಿಕೆಶಿ ವೈರಾಗ್ಯದ ನುಡಿ: ಸಿದ್ದು ಅಹಿಂದ ಬ್ರಹ್ಮಾಸ್ತ್ರಕ್ಕೆ ಸಿಂಹಾಸನ ದಿಗ್ಬಂಧನ?
22:34ರಾಹುಕಾಲ ರಹಸ್ಯ..! ಸಿದ್ದು ಆಪ್ತನ ಪತ್ರವ್ಯೂಹ.. ರಾಹುಲ್ ಕೈಯಲ್ಲಿ ಡಿ.ಕೆ.ಶಿವಕುಮಾರ್ ಪಟ್ಟ ಭವಿಷ್ಯ!
25:15ಜೂನಿಯರ್ ಇಂದಿರೆ, ಪ್ರಚಂಡ ಪ್ರಿಯಾಂಕಾ; ಬದ್ಧವೈರಿಗಳ ಬಾಯಲ್ಲೇ ಗುಣಗಾನ
23:33ಒಂದೇ ಕಲ್ಲಿನಲ್ಲಿ ಎರಡು ಹಕ್ಕಿ ಹೊಡೆದಿದ್ದು ಹೇಗೆ ರಣಬೇಟೆಗಾರ ಸಿಎಂ ಸಿದ್ದರಾಮಯ್ಯ?
05:37ಡೆವಿಲ್ ಸಿನಿಮಾದಲ್ಲಿ ದರ್ಶನ್ ಸಿಎಂ..! ಕಿಚ್ಚ ಸುದೀಪ್ ಹೇಳಿದ ಪಾಲಿಟಿಕ್ಸ್ ಸೀಕ್ರೆಟ್ ಏನು?
21:17ಸಿದ್ದು ಸಮರವ್ಯೂಹ.. ಡಿಕೆ ಚತುರದಾಳ.. ಡಿನ್ನರ್ ದಂಗಲ್: ಒಂದು ಸಭೆ.. ಮೂರು ಸಂದೇಶ.. ಚಾಣಾಕ್ಷ ಬಂಡೆ!
18:13ಸಿದ್ದು ಸೇನೆಯಲ್ಲಿ ಬಿರುಕು: ಅಹಿಂದ ಅರಸೊತ್ತಿಗೆ, ಸಾಹುಕಾರ್​ಗೆ ಸಿಗುತ್ತಾ ಪ್ರಚಂಡ ಪವರ್?
19:47ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!
20:50ಸಿಂಹಾಸನ ಸಂಗ್ರಾಮದಲ್ಲಿ ಡಿಕೆ ಶಿವಕುಮಾರ್ 'ಸ್ನೇಹವ್ಯೂಹ': ಸಿದ್ದು ಸಿಪಾಯಿಗಳನ್ನೇ ಸೆಳೆಯುವ ಬಂಡೆಯ ಹೊಸ ದಾಳ!
19:44Suvarna Special: ಸಂನ್ಯಾಸಿ ಸಿಂಹಾಸನ.. ಸಂಘ ಸಪ್ತಕೋಟಿ..! ಯೋಗಿ ಪಟ್ಟಕ್ಕೆ ಏಳು ಸುತ್ತಿನ ಕೋಟೆ ಕಟ್ಟುತ್ತಿದೆ RSS..!
Read more