Karnataka Politics: ಉಭಯ ಸಂಕಟದಲ್ಲಿ ಸಿಲುಕಿದ ಕಾಂಗ್ರೆಸ್ ಹೈಕಮಾಂಡ್! ಹೇಗಿವೆ ಸಿದ್ದು-ಡಿಕೆ ಪಟ್ಟುಗಳು?

Karnataka Politics: ಉಭಯ ಸಂಕಟದಲ್ಲಿ ಸಿಲುಕಿದ ಕಾಂಗ್ರೆಸ್ ಹೈಕಮಾಂಡ್! ಹೇಗಿವೆ ಸಿದ್ದು-ಡಿಕೆ ಪಟ್ಟುಗಳು?

Published : Nov 25, 2025, 02:25 PM IST
ಕರ್ನಾಟಕ ಕಾಂಗ್ರೆಸ್‌ನಲ್ಲಿ ಮುಖ್ಯಮಂತ್ರಿ ಪಟ್ಟಕ್ಕಾಗಿ ಸಿದ್ದರಾಮಯ್ಯ ಮತ್ತು ಡಿ.ಕೆ.ಶಿವಕುಮಾರ್ ನಡುವಿನ ಸಂಘರ್ಷ ತಾರಕಕ್ಕೇರಿದೆ. ಈ ಬಿಕ್ಕಟ್ಟು ಇದೀಗ ದೆಹಲಿ ಹೈಕಮಾಂಡ್ ಅಂಗಳ ತಲುಪಿದ್ದು, ಮಂಗಳವಾರ ನಡೆಯಲಿರುವ ಮಹತ್ವದ ಸಭೆಯು ಮುಂದಿನ ನಾಯಕ ಯಾರೆಂಬುದನ್ನು ನಿರ್ಧರಿಸಲಿದೆ.

ಒಡೆದ ಮನೆ.. ದೆಹಲಿ ಒಡ್ಡೋಲಗಕ್ಕೆ ಪಟ್ಟದ ಬೆಂಕಿ ಚೆಂಡು..! ಒಳಗೆ ಕುಸ್ತಿ.. ಹೊರಗೆ ದೋಸ್ತಿ.. ಗುರಿಕಾರರ ಗುರಿ..! ಕೊಟ್ಟು ಹೋಗುವುದು.. ಬಿಟ್ಟು ಹೋಗುವುದು.. ಬಂಡೆಯೇಟು..! ‘ಹೈ’ತೀರ್ಮಾನಕ್ಕೆ ‘ಜೈ’ ಎನ್ನುತ್ತಲೇ ಸಿದ್ದು ಸುಪ್ತ ವ್ಯೂಹ..! ಬೊಂಬೆ ಆಡ್ಸೋನು ಮೇಲೆ ಕುಂತವ್ನೆ..!

22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
24:17ಕಾಸು..ಕರೆಂಟು..ಲಕ್ಷ್ಮೀ..ಜ್ಯೋತಿ..ಡಬಲ್ ಆಪರೇಷನ್! ಎಪಿಕ್ ಕಾರ್ಡ್​ ನಂಬರ್ ಸೀಕ್ರೆಟ್​..ಏನಿದು ಮಾಸ್ಟರ್​ ಸ್ಟ್ರೋಕ್?
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
23:38ಬಿಡದಿ ಟೌನ್‌ಶಿಪ್ ರಣರಂಗದಲ್ಲಿ ಪತ್ರಕ್ಕೆ ಪತ್ರ, ಸವಾಲ್‌ಗೆ ಸವಾಲ್, ಜಿದ್ದಿಗೆ ಜಿದ್ದು!
Read more