Karnataka Politics: ಉಭಯ ಸಂಕಟದಲ್ಲಿ ಸಿಲುಕಿದ ಕಾಂಗ್ರೆಸ್ ಹೈಕಮಾಂಡ್! ಹೇಗಿವೆ ಸಿದ್ದು-ಡಿಕೆ ಪಟ್ಟುಗಳು?

Karnataka Politics: ಉಭಯ ಸಂಕಟದಲ್ಲಿ ಸಿಲುಕಿದ ಕಾಂಗ್ರೆಸ್ ಹೈಕಮಾಂಡ್! ಹೇಗಿವೆ ಸಿದ್ದು-ಡಿಕೆ ಪಟ್ಟುಗಳು?

Published : Nov 25, 2025, 02:25 PM IST
ಕರ್ನಾಟಕ ಕಾಂಗ್ರೆಸ್‌ನಲ್ಲಿ ಮುಖ್ಯಮಂತ್ರಿ ಪಟ್ಟಕ್ಕಾಗಿ ಸಿದ್ದರಾಮಯ್ಯ ಮತ್ತು ಡಿ.ಕೆ.ಶಿವಕುಮಾರ್ ನಡುವಿನ ಸಂಘರ್ಷ ತಾರಕಕ್ಕೇರಿದೆ. ಈ ಬಿಕ್ಕಟ್ಟು ಇದೀಗ ದೆಹಲಿ ಹೈಕಮಾಂಡ್ ಅಂಗಳ ತಲುಪಿದ್ದು, ಮಂಗಳವಾರ ನಡೆಯಲಿರುವ ಮಹತ್ವದ ಸಭೆಯು ಮುಂದಿನ ನಾಯಕ ಯಾರೆಂಬುದನ್ನು ನಿರ್ಧರಿಸಲಿದೆ.

ಒಡೆದ ಮನೆ.. ದೆಹಲಿ ಒಡ್ಡೋಲಗಕ್ಕೆ ಪಟ್ಟದ ಬೆಂಕಿ ಚೆಂಡು..! ಒಳಗೆ ಕುಸ್ತಿ.. ಹೊರಗೆ ದೋಸ್ತಿ.. ಗುರಿಕಾರರ ಗುರಿ..! ಕೊಟ್ಟು ಹೋಗುವುದು.. ಬಿಟ್ಟು ಹೋಗುವುದು.. ಬಂಡೆಯೇಟು..! ‘ಹೈ’ತೀರ್ಮಾನಕ್ಕೆ ‘ಜೈ’ ಎನ್ನುತ್ತಲೇ ಸಿದ್ದು ಸುಪ್ತ ವ್ಯೂಹ..! ಬೊಂಬೆ ಆಡ್ಸೋನು ಮೇಲೆ ಕುಂತವ್ನೆ..!

22:36Karnataka Congress: ನಾರಿ ವ್ಯೂಹದ ಸುಳಿ, ಕ್ಯಾಬಿನೆಟ್​ನಲ್ಲಿ ಕಿಡಿ; ದಾರಿ ಯಾವುದಯ್ಯಾ?
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
21:20ಕೈಜಾರಿದ ಮಂತ್ರಿ ಸ್ಥಾನ, ಭುಗಿಲೆದ್ದ ಅಸಮಾಧಾನ! ಹೈಕಮಾಂಡ್ ಲೆಕ್ಕಾಚಾರವೇ ಉಲ್ಟಾ ಆಯ್ತಾ?
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
Read more