Karnataka Politics: ಉಭಯ ಸಂಕಟದಲ್ಲಿ ಸಿಲುಕಿದ ಕಾಂಗ್ರೆಸ್ ಹೈಕಮಾಂಡ್! ಹೇಗಿವೆ ಸಿದ್ದು-ಡಿಕೆ ಪಟ್ಟುಗಳು?

Karnataka Politics: ಉಭಯ ಸಂಕಟದಲ್ಲಿ ಸಿಲುಕಿದ ಕಾಂಗ್ರೆಸ್ ಹೈಕಮಾಂಡ್! ಹೇಗಿವೆ ಸಿದ್ದು-ಡಿಕೆ ಪಟ್ಟುಗಳು?

Published : Nov 25, 2025, 02:25 PM IST
ಕರ್ನಾಟಕ ಕಾಂಗ್ರೆಸ್‌ನಲ್ಲಿ ಮುಖ್ಯಮಂತ್ರಿ ಪಟ್ಟಕ್ಕಾಗಿ ಸಿದ್ದರಾಮಯ್ಯ ಮತ್ತು ಡಿ.ಕೆ.ಶಿವಕುಮಾರ್ ನಡುವಿನ ಸಂಘರ್ಷ ತಾರಕಕ್ಕೇರಿದೆ. ಈ ಬಿಕ್ಕಟ್ಟು ಇದೀಗ ದೆಹಲಿ ಹೈಕಮಾಂಡ್ ಅಂಗಳ ತಲುಪಿದ್ದು, ಮಂಗಳವಾರ ನಡೆಯಲಿರುವ ಮಹತ್ವದ ಸಭೆಯು ಮುಂದಿನ ನಾಯಕ ಯಾರೆಂಬುದನ್ನು ನಿರ್ಧರಿಸಲಿದೆ.

ಒಡೆದ ಮನೆ.. ದೆಹಲಿ ಒಡ್ಡೋಲಗಕ್ಕೆ ಪಟ್ಟದ ಬೆಂಕಿ ಚೆಂಡು..! ಒಳಗೆ ಕುಸ್ತಿ.. ಹೊರಗೆ ದೋಸ್ತಿ.. ಗುರಿಕಾರರ ಗುರಿ..! ಕೊಟ್ಟು ಹೋಗುವುದು.. ಬಿಟ್ಟು ಹೋಗುವುದು.. ಬಂಡೆಯೇಟು..! ‘ಹೈ’ತೀರ್ಮಾನಕ್ಕೆ ‘ಜೈ’ ಎನ್ನುತ್ತಲೇ ಸಿದ್ದು ಸುಪ್ತ ವ್ಯೂಹ..! ಬೊಂಬೆ ಆಡ್ಸೋನು ಮೇಲೆ ಕುಂತವ್ನೆ..!

16:54ಮೋದಿ ವಾರಸ್ದಾರ ಯಾರು? ಕೇಸರಿ ಕೋಟೆಯ ಉತ್ತರಾಧಿಕಾರಿ ರೇಸ್‌ನಲ್ಲಿ ಯೋಗಿ, ಅಮಿತ್ ಶಾ ನಡುವೆ ನಿಕಟ ಪೈಪೋಟಿ!
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
43:59Left Right & Centre: ದೇಶದಲ್ಲೀಗ ಮಾನ ಹರಾಜು ಪಾಲಿಟಿಕ್ಸ್ ಜೋರು! ನಿಜಕ್ಕೂ ಮರ್ಯಾದೆ ತೆಗೆದಿದ್ಯಾರು?
21:334 ತಿಂಗಳು, 16 ಲೆಟರ್​; ಸಿಎಂ ಯೋಗಿ ಆದಿತ್ಯನಾಥ್ ಪತ್ರ ತಂತ್ರ ರಹಸ್ಯ
18:02ಬತ್ತಳಿಕೆಯಿಂದ ಬ್ರಹ್ಮಾಸ್ತ್ರ ತೆಗೆದ ಸಿಎಂ ಸಿದ್ದರಾಮಯ್ಯ; ಟಗರು ಗುಮ್ಮಿದ್ದು ಯಾರಿಗೆ?
19:33ರಾಜಾಹುಲಿಯ ರಣಘರ್ಜನೆ, ಸೈಕಲ್ to ಸಿಂಹಾಸನ: ಮಾಜಿ ಸಿಎಂ ಯಡಿಯೂರಪ್ಪ 50 ವರ್ಷಗಳ ರೋಚಕ ಚರಿತ್ರೆ
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?
20:27ಕಾಂಗ್ರೆಸ್‌ನಲ್ಲಿ ನಿಯತ್ತಿನ ಯುದ್ಧ: ಡಿಕೆ ಯಾವಾಗ ಸಿಎಂ ಆಗ್ತಾರೆ? ಡಿಸಿಎಂ ಬಂಟರ ನೀಡಿದ ಮುಹೂರ್ತ ಏನು?
46:28ತಮಿಳುನಾಡು ಚುನಾವಣಾ ಕಣದಲ್ಲಿ ಬಿರುಗಾಳಿ: ವಿಜಯ್ ಸವಾಲು, ಬಿಜೆಪಿಗೆ ಅಣ್ಣಾಮಲೈ ಶಾಕ್
18:32ಸ್ವಾಮೀಜಿಯನ್ನ ಕಾಲನೇಮಿ ರಾಕ್ಷಸನಿಗೆ ಹೋಲಿಸಿದ್ರಾ ಯೋಗಿ? ಸಂತ Vs ಸನ್ಯಾಸಿ.. ತೆರೆಯ ಹಿಂದಿನ ರೋಚಕ ರಹಸ್ಯ!
Read more