ನವೆಂಬರ್​ ಕ್ರಾಂತಿ ಮಧ್ಯೆ ಸಿಎಂ, ಡಿಸಿಎಂ ಹಾಸನಾಂಬೆ ದರ್ಶನ ವಿಶೇಷ ಪೂಜೆ: ಏನಿರಬಹುದು ಜೋಡೆತ್ತು ಪ್ರಾರ್ಥನೆ

ನವೆಂಬರ್​ ಕ್ರಾಂತಿ ಮಧ್ಯೆ ಸಿಎಂ, ಡಿಸಿಎಂ ಹಾಸನಾಂಬೆ ದರ್ಶನ ವಿಶೇಷ ಪೂಜೆ: ಏನಿರಬಹುದು ಜೋಡೆತ್ತು ಪ್ರಾರ್ಥನೆ

Published : Oct 18, 2025, 10:58 AM IST
'ನವೆಂಬರ್ ಕ್ರಾಂತಿ'ಯ ಚರ್ಚೆಯ ನಡುವೆಯೇ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹಾಸನಾಂಬೆ ದೇವಿಯ ದರ್ಶನ ಪಡೆದಿದ್ದಾರೆ. ಡಿಸಿಎಂ ಡಿಕೆಶಿ ಅವರು ಖಡ್ಗಮಾಲಾ ಸ್ತ್ರೋತ್ರವನ್ನು ಪಠಿಸಿದ್ದು, ಈ ದೈವಿಕ ಭೇಟಿಯ ಹಿಂದಿನ ರಾಜಕೀಯ ರಹಸ್ಯವೇನು ಎಂಬ ಕುತೂಹಲ ಮೂಡಿದೆ.

ನವೆಂಬರ್​ ಕ್ರಾಂತಿ ಮಧ್ಯೆ ಸಿಎಂ, ಡಿಸಿಎಂ ಹಾಸನಾಂಬೆ ದರ್ಶನ.. ಸಿಎಂ ಸಿದ್ದರಾಮಯ್ಯರಿಂದ ಹಾಸನ ಅಧಿದೇವತೆಗೆ ಪೂಜೆ..! ಖಡ್ಗಮಾಲಾ ಸ್ತ್ರೋತ್ರ ಪಠಿಸಿದ ಡಿಕೆ..ದೇವಿ ಕೊಟ್ಟಳಾ ಆ ಸಂದೇಶ..? ಇದೇ ಇವತ್ತಿನ ಸುವರ್ಣ ಸ್ಪೆಷಲ್ ಯಾರಿಗೆ ಹಾಸನಾಂಬೆ ಅಭಯ.. ಅಲ್ಲಿ ನಡೆಯುತ್ತಿರೋದು ಸಿಂಹಾಸನ ಸಮರ.. ಅದು ನಡೆಯುತ್ತಿರೋದು ಎರಡು ಮದಗಜಗಳ ಮಧ್ಯೆ.. ಅಲ್ಲಿ ನಾನಾ ಅಸ್ತ್ರಗಳ ಪ್ರಯೋಗವಾಗ್ತಿದೆ.. ಈ ಮಧ್ಯೆ ಆ ಕದನ ಕಲಿಗಳಿಬ್ಬರು ದೇವರ ಮೊರೆ ಹೋಗಿದ್ದಾರೆ.. ಅಲ್ಲವರ ಪ್ರಾರ್ಥನೆ ಏನು ಅನ್ನೋದು ದೈವರಹಸ್ಯ ನಿಜ.. ಆದ್ರೆ ಸದ್ಯದ ಸಂದರ್ಭ ಬೇರೆಯದ್ದೇ ಕಥೆ ಹೇಳ್ತಿದೆ. ಡಿಕೆ ಶಿವಕುಮಾರ್ ಹಾಸನಾಂಬೆಯ ಬಳಿ ಸ್ತ್ರೋತ್ರವೊಂದನ್ನ ಪಠಿಸಿದ್ದಾರೆ.. ಆ ಸ್ತ್ರೋತ್ರದ ಶಕ್ತಿಯೇನು..?  ಆ ಸ್ತ್ರೋತ್ರಕ್ಕೊಂದು ಶಕ್ತಿಯಿದೆ.. ಇದೀಗ ಅದೇ ಸ್ತ್ರೋತ್ರವನ್ನ ಹಾಸನಾಂಬೆಯೆದುರು ಪಠಿಸಿದ್ದಾರೆ ಡಿಕೆಶಿ.  ಇದೇ ಹಾಸನಾಂಬೆಗೆ ಸಿಎಂ ಸಿದ್ದರಾಮಯ್ಯ ಸಲ್ಲಿಸಿದ ಪೂಜೆ ಹೇಗಿತ್ತು..? ಕಳೆದ ವರ್ಷ ದೇವಿ ದರ್ಶನ ನಂತ್ರ ಸಿದ್ದುಗೆ ಸಿಕ್ಕಿದ್ದ ಆ ಫಲವೇನು.? ಇದೆಲ್ಲಾ ಡಿಟೇಲ್ ಈ ವೀಡಿಯೋದಲ್ಲಿದೆ ವೀಕ್ಷಿಸಿ.

23:25ಟ್ರಬಲ್ ಶೂಟರ್‌​ಗೆ ಟ್ರಬಲ್! ಎರಡೇ ದಿನಕ್ಕೆ ಮೊದಲ ವಿಕೆಟ್..! ಆಸ್ಫೋಟದ ಹಿಂದಿನ ಅಸಲಿ ಗುಟ್ಟು ಏನು?
21:41ಕಮಲ ಬಿಟ್ಟು ಅಖಾಡಕ್ಕಿಳಿದ 'ಸಿಂಗಂ' ! 'ವಿ ದಿ ಲೀಡರ್ಸ್' ಹೊಸ ಆಂದೋಲನ ಘೋಷಿಸಿದ ಅಣ್ಣಾಮಲೈ!
23:52ಪದಗ್ರಹಣಕ್ಕೂ ಮುನ್ನ ಮೂರು ಹೆಜ್ಜೆ, 3 ಸಂದೇಶ; ಡಿಕೆ ಮಾಸ್ಟರ್ ಪ್ಲಾನ್‌ ರಹಸ್ಯವೇನು?
20:08ಪ್ರತಿ ಮಂತ್ರಿಗಿರಿ ಹಿಂದೆ ನೂರೆಂಟು ಲೆಕ್ಕಾಚಾರ... ಯಾರಿಗೆ ಪಟ್ಟ..? ಯಾಕೆ ಪಟ್ಟ..? ಏನಿದರ ಗುಟ್ಟು?
44:07ಬಿಜೆಪಿಗೆ ಅಣ್ಣಾಮಲೈ ರಾಜೀನಾಮೆ ನೀಡಿದ್ದೇಕೆ? ನಿತಿನ್​ ನಬಿನ್ ಮನವೊಲಿಕೆಗೆ ಒಪ್ಪಲಿಲ್ಲ ಯಾಕೆ?
26:58ಬ್ರ್ಯಾಂಡ್ ಬಂಡೆ ಡಿಕೆ: ಖಾದರ್ ಲುಕ್‌ನಿಂದ Yezdi ಬೈಕ್‌ವರೆಗೆ ಡಿಕೆ ಶಿವಕುಮಾರ್ ಸ್ಟೈಲ್ ಸ್ಟೋರಿ
22:55ಹೇಗಾಯ್ತು ಗೊತ್ತಾ ಡಿಕೆಶಿ ಸಾಮ್ರಾಜ್ಯದ ಉದಯ? ಸೆರೆವಾಸದಿಂದ ಸಿಎಂ ಗದ್ದುಗೆಯವರೆಗೆ, ರಣರೋಚಕ ಅಧ್ಯಾಯ!
39:58ಜಮೀರ್ ಖಾನ್‌ಗೆ 'ಕೈ' ಕೊಟ್ಟ ಆಡಿಯೋ; ಇತ್ತ ಸಿದ್ದರಾಮಯ್ಯ ಆಪ್ತನಿಗೆ ಕೊಟ್ರು ಮಹತ್ವದ ಸಂದೇಶ
22:16ಕರ್ನಾಟಕದಲ್ಲಿ ಹೊಸ ಚರಿತ್ರೆ ಬರೆದ ‘ಗೌರಿ’ಪುತ್ರ..ಡಿಕೆ ಬ್ರದರ್ಸ್ ಸಕ್ಸಸ್ ಸೀಕ್ರೆಟ್ ಏನು ಗೊತ್ತಾ?
22:14ಮೈಲಾರನ ಮುನಿಸು ಮಾಯ! ಡಿಕೆಗೆ ಮುಖ್ಯಮಂತ್ರಿ ಯೋಗ, ದೈವ ಕೃಪೆಯ ಹಿಂದೆ ಏನಿದೆ ರಹಸ್ಯ?
Read more