ನವೆಂಬರ್​ ಕ್ರಾಂತಿ ಮಧ್ಯೆ ಸಿಎಂ, ಡಿಸಿಎಂ ಹಾಸನಾಂಬೆ ದರ್ಶನ ವಿಶೇಷ ಪೂಜೆ: ಏನಿರಬಹುದು ಜೋಡೆತ್ತು ಪ್ರಾರ್ಥನೆ

ನವೆಂಬರ್​ ಕ್ರಾಂತಿ ಮಧ್ಯೆ ಸಿಎಂ, ಡಿಸಿಎಂ ಹಾಸನಾಂಬೆ ದರ್ಶನ ವಿಶೇಷ ಪೂಜೆ: ಏನಿರಬಹುದು ಜೋಡೆತ್ತು ಪ್ರಾರ್ಥನೆ

Published : Oct 18, 2025, 10:58 AM IST
'ನವೆಂಬರ್ ಕ್ರಾಂತಿ'ಯ ಚರ್ಚೆಯ ನಡುವೆಯೇ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹಾಸನಾಂಬೆ ದೇವಿಯ ದರ್ಶನ ಪಡೆದಿದ್ದಾರೆ. ಡಿಸಿಎಂ ಡಿಕೆಶಿ ಅವರು ಖಡ್ಗಮಾಲಾ ಸ್ತ್ರೋತ್ರವನ್ನು ಪಠಿಸಿದ್ದು, ಈ ದೈವಿಕ ಭೇಟಿಯ ಹಿಂದಿನ ರಾಜಕೀಯ ರಹಸ್ಯವೇನು ಎಂಬ ಕುತೂಹಲ ಮೂಡಿದೆ.

ನವೆಂಬರ್​ ಕ್ರಾಂತಿ ಮಧ್ಯೆ ಸಿಎಂ, ಡಿಸಿಎಂ ಹಾಸನಾಂಬೆ ದರ್ಶನ.. ಸಿಎಂ ಸಿದ್ದರಾಮಯ್ಯರಿಂದ ಹಾಸನ ಅಧಿದೇವತೆಗೆ ಪೂಜೆ..! ಖಡ್ಗಮಾಲಾ ಸ್ತ್ರೋತ್ರ ಪಠಿಸಿದ ಡಿಕೆ..ದೇವಿ ಕೊಟ್ಟಳಾ ಆ ಸಂದೇಶ..? ಇದೇ ಇವತ್ತಿನ ಸುವರ್ಣ ಸ್ಪೆಷಲ್ ಯಾರಿಗೆ ಹಾಸನಾಂಬೆ ಅಭಯ.. ಅಲ್ಲಿ ನಡೆಯುತ್ತಿರೋದು ಸಿಂಹಾಸನ ಸಮರ.. ಅದು ನಡೆಯುತ್ತಿರೋದು ಎರಡು ಮದಗಜಗಳ ಮಧ್ಯೆ.. ಅಲ್ಲಿ ನಾನಾ ಅಸ್ತ್ರಗಳ ಪ್ರಯೋಗವಾಗ್ತಿದೆ.. ಈ ಮಧ್ಯೆ ಆ ಕದನ ಕಲಿಗಳಿಬ್ಬರು ದೇವರ ಮೊರೆ ಹೋಗಿದ್ದಾರೆ.. ಅಲ್ಲವರ ಪ್ರಾರ್ಥನೆ ಏನು ಅನ್ನೋದು ದೈವರಹಸ್ಯ ನಿಜ.. ಆದ್ರೆ ಸದ್ಯದ ಸಂದರ್ಭ ಬೇರೆಯದ್ದೇ ಕಥೆ ಹೇಳ್ತಿದೆ. ಡಿಕೆ ಶಿವಕುಮಾರ್ ಹಾಸನಾಂಬೆಯ ಬಳಿ ಸ್ತ್ರೋತ್ರವೊಂದನ್ನ ಪಠಿಸಿದ್ದಾರೆ.. ಆ ಸ್ತ್ರೋತ್ರದ ಶಕ್ತಿಯೇನು..?  ಆ ಸ್ತ್ರೋತ್ರಕ್ಕೊಂದು ಶಕ್ತಿಯಿದೆ.. ಇದೀಗ ಅದೇ ಸ್ತ್ರೋತ್ರವನ್ನ ಹಾಸನಾಂಬೆಯೆದುರು ಪಠಿಸಿದ್ದಾರೆ ಡಿಕೆಶಿ.  ಇದೇ ಹಾಸನಾಂಬೆಗೆ ಸಿಎಂ ಸಿದ್ದರಾಮಯ್ಯ ಸಲ್ಲಿಸಿದ ಪೂಜೆ ಹೇಗಿತ್ತು..? ಕಳೆದ ವರ್ಷ ದೇವಿ ದರ್ಶನ ನಂತ್ರ ಸಿದ್ದುಗೆ ಸಿಕ್ಕಿದ್ದ ಆ ಫಲವೇನು.? ಇದೆಲ್ಲಾ ಡಿಟೇಲ್ ಈ ವೀಡಿಯೋದಲ್ಲಿದೆ ವೀಕ್ಷಿಸಿ.

43:59Left Right & Centre: ದೇಶದಲ್ಲೀಗ ಮಾನ ಹರಾಜು ಪಾಲಿಟಿಕ್ಸ್ ಜೋರು! ನಿಜಕ್ಕೂ ಮರ್ಯಾದೆ ತೆಗೆದಿದ್ಯಾರು?
21:334 ತಿಂಗಳು, 16 ಲೆಟರ್​; ಸಿಎಂ ಯೋಗಿ ಆದಿತ್ಯನಾಥ್ ಪತ್ರ ತಂತ್ರ ರಹಸ್ಯ
18:02ಬತ್ತಳಿಕೆಯಿಂದ ಬ್ರಹ್ಮಾಸ್ತ್ರ ತೆಗೆದ ಸಿಎಂ ಸಿದ್ದರಾಮಯ್ಯ; ಟಗರು ಗುಮ್ಮಿದ್ದು ಯಾರಿಗೆ?
19:33ರಾಜಾಹುಲಿಯ ರಣಘರ್ಜನೆ, ಸೈಕಲ್ to ಸಿಂಹಾಸನ: ಮಾಜಿ ಸಿಎಂ ಯಡಿಯೂರಪ್ಪ 50 ವರ್ಷಗಳ ರೋಚಕ ಚರಿತ್ರೆ
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?
20:27ಕಾಂಗ್ರೆಸ್‌ನಲ್ಲಿ ನಿಯತ್ತಿನ ಯುದ್ಧ: ಡಿಕೆ ಯಾವಾಗ ಸಿಎಂ ಆಗ್ತಾರೆ? ಡಿಸಿಎಂ ಬಂಟರ ನೀಡಿದ ಮುಹೂರ್ತ ಏನು?
46:28ತಮಿಳುನಾಡು ಚುನಾವಣಾ ಕಣದಲ್ಲಿ ಬಿರುಗಾಳಿ: ವಿಜಯ್ ಸವಾಲು, ಬಿಜೆಪಿಗೆ ಅಣ್ಣಾಮಲೈ ಶಾಕ್
18:32ಸ್ವಾಮೀಜಿಯನ್ನ ಕಾಲನೇಮಿ ರಾಕ್ಷಸನಿಗೆ ಹೋಲಿಸಿದ್ರಾ ಯೋಗಿ? ಸಂತ Vs ಸನ್ಯಾಸಿ.. ತೆರೆಯ ಹಿಂದಿನ ರೋಚಕ ರಹಸ್ಯ!
22:22ಕರ್ಮಭೂಮಿಯಲ್ಲೇ ಪ್ರಾಣ ಬಿಟ್ಟ ಬಾರಾಮತಿಯ ದಾದಾ: ಮಹಾಯುತಿ ಮೈತ್ರಿಯಲ್ಲಿ ಬಿರುಕು ತರುತ್ತಾ ಅಜಿತ್ ಪವಾರ್ ಸಾವು?
21:47ಮೋದಿ ಮೆಚ್ಚಿದ 'ಬಾಸ್' ಈಗ ಕಮಲ ಪಡೆಯ ಹೊಸ ಸಾರಥಿ! ನಿತಿನ್ ನಬೀನ್ ನನಗೂ ಬಾಸ್ ಎಂದಿದ್ದೇಕೆ ನಮೋ?
Read more