ನವೆಂಬರ್​ ಕ್ರಾಂತಿ ಮಧ್ಯೆ ಸಿಎಂ, ಡಿಸಿಎಂ ಹಾಸನಾಂಬೆ ದರ್ಶನ ವಿಶೇಷ ಪೂಜೆ: ಏನಿರಬಹುದು ಜೋಡೆತ್ತು ಪ್ರಾರ್ಥನೆ

ನವೆಂಬರ್​ ಕ್ರಾಂತಿ ಮಧ್ಯೆ ಸಿಎಂ, ಡಿಸಿಎಂ ಹಾಸನಾಂಬೆ ದರ್ಶನ ವಿಶೇಷ ಪೂಜೆ: ಏನಿರಬಹುದು ಜೋಡೆತ್ತು ಪ್ರಾರ್ಥನೆ

Published : Oct 18, 2025, 10:58 AM IST
'ನವೆಂಬರ್ ಕ್ರಾಂತಿ'ಯ ಚರ್ಚೆಯ ನಡುವೆಯೇ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹಾಸನಾಂಬೆ ದೇವಿಯ ದರ್ಶನ ಪಡೆದಿದ್ದಾರೆ. ಡಿಸಿಎಂ ಡಿಕೆಶಿ ಅವರು ಖಡ್ಗಮಾಲಾ ಸ್ತ್ರೋತ್ರವನ್ನು ಪಠಿಸಿದ್ದು, ಈ ದೈವಿಕ ಭೇಟಿಯ ಹಿಂದಿನ ರಾಜಕೀಯ ರಹಸ್ಯವೇನು ಎಂಬ ಕುತೂಹಲ ಮೂಡಿದೆ.

ನವೆಂಬರ್​ ಕ್ರಾಂತಿ ಮಧ್ಯೆ ಸಿಎಂ, ಡಿಸಿಎಂ ಹಾಸನಾಂಬೆ ದರ್ಶನ.. ಸಿಎಂ ಸಿದ್ದರಾಮಯ್ಯರಿಂದ ಹಾಸನ ಅಧಿದೇವತೆಗೆ ಪೂಜೆ..! ಖಡ್ಗಮಾಲಾ ಸ್ತ್ರೋತ್ರ ಪಠಿಸಿದ ಡಿಕೆ..ದೇವಿ ಕೊಟ್ಟಳಾ ಆ ಸಂದೇಶ..? ಇದೇ ಇವತ್ತಿನ ಸುವರ್ಣ ಸ್ಪೆಷಲ್ ಯಾರಿಗೆ ಹಾಸನಾಂಬೆ ಅಭಯ.. ಅಲ್ಲಿ ನಡೆಯುತ್ತಿರೋದು ಸಿಂಹಾಸನ ಸಮರ.. ಅದು ನಡೆಯುತ್ತಿರೋದು ಎರಡು ಮದಗಜಗಳ ಮಧ್ಯೆ.. ಅಲ್ಲಿ ನಾನಾ ಅಸ್ತ್ರಗಳ ಪ್ರಯೋಗವಾಗ್ತಿದೆ.. ಈ ಮಧ್ಯೆ ಆ ಕದನ ಕಲಿಗಳಿಬ್ಬರು ದೇವರ ಮೊರೆ ಹೋಗಿದ್ದಾರೆ.. ಅಲ್ಲವರ ಪ್ರಾರ್ಥನೆ ಏನು ಅನ್ನೋದು ದೈವರಹಸ್ಯ ನಿಜ.. ಆದ್ರೆ ಸದ್ಯದ ಸಂದರ್ಭ ಬೇರೆಯದ್ದೇ ಕಥೆ ಹೇಳ್ತಿದೆ. ಡಿಕೆ ಶಿವಕುಮಾರ್ ಹಾಸನಾಂಬೆಯ ಬಳಿ ಸ್ತ್ರೋತ್ರವೊಂದನ್ನ ಪಠಿಸಿದ್ದಾರೆ.. ಆ ಸ್ತ್ರೋತ್ರದ ಶಕ್ತಿಯೇನು..?  ಆ ಸ್ತ್ರೋತ್ರಕ್ಕೊಂದು ಶಕ್ತಿಯಿದೆ.. ಇದೀಗ ಅದೇ ಸ್ತ್ರೋತ್ರವನ್ನ ಹಾಸನಾಂಬೆಯೆದುರು ಪಠಿಸಿದ್ದಾರೆ ಡಿಕೆಶಿ.  ಇದೇ ಹಾಸನಾಂಬೆಗೆ ಸಿಎಂ ಸಿದ್ದರಾಮಯ್ಯ ಸಲ್ಲಿಸಿದ ಪೂಜೆ ಹೇಗಿತ್ತು..? ಕಳೆದ ವರ್ಷ ದೇವಿ ದರ್ಶನ ನಂತ್ರ ಸಿದ್ದುಗೆ ಸಿಕ್ಕಿದ್ದ ಆ ಫಲವೇನು.? ಇದೆಲ್ಲಾ ಡಿಟೇಲ್ ಈ ವೀಡಿಯೋದಲ್ಲಿದೆ ವೀಕ್ಷಿಸಿ.

22:39ಧಾರವಾಡದ 'ಪಾಪದ ಕೋಟೆ' ಧೂಳೀಪಟ: ರಾಜಾಹುಲಿ ಬಿಎಸ್​ವೈ ಶಪಥ ಈಡೇರಿತೇ? ಕಂಬಿ ಹಿಂದೆ ವಿನಯ್ ಕುಲಕರ್ಣಿ ಭವಿಷ್ಯ!
20:24ಮೇ 4 ಟೈಂ ಬಾಂಬ್​​; ಸಿದ್ದು ಸೇನೆಯ ಪಟ್ಟು, ಬಂಡೆ ಮೌನದ ಗುಟ್ಟು, ಮುಗಿದಿಲ್ಲ ಪಟ್ಟದ ಫೈಟ್
24:46ದಾವಣಗೆರೆಗೆ ಆ ಗಯಾ ಜಮೀರ್, ಚಲ್ ಗಯಾ ಮುನಿಸು; 'ಹುಲಿಯಾ' ಹುಕುಂಗೆ ತಣ್ಣಗಾದ ಅಂತರ್ಯುದ್ಧದ ಜ್ವಾಲೆ?
22:26ಬಂಗಾಳ ಬೆಂಕಿಯಲ್ಲಿ ಕಮಲ ಕಸರತ್ತು..ಕೇರಳ ಕಿರೀಟ.. ಸರಳ ಬಹುಮತ.. ಸಮೀಕ್ಷೆ ಸೀಕ್ರೆಟ್!
22:52ಅವಳಿ ರಣರಂಗ.. ತ್ರಿವಳಿ ಚದುರಂಗ: ಸಿದ್ದರಾಮಯ್ಯಗೆ ಸತ್ವಪರೀಕ್ಷೆ.. ಕನಕಪುರ ಬಂಡೆಗೆ ಅಗ್ನಿಪರೀಕ್ಷೆ!
27:05ಅವಳಿ ಅಖಾಡದ.. ಗ್ರೌಂಡ್ ರಿಪೋರ್ಟ್..! ಜಮೀರ್ ಪಟ್ಟು.. ಬಂಡೆ ಬಿಗಿಪಟ್ಟು.. ಹೇಗಿತ್ತು ಸಂಧಾನ ಸೂತ್ರ.?
16:54ಮೋದಿ ವಾರಸ್ದಾರ ಯಾರು? ಕೇಸರಿ ಕೋಟೆಯ ಉತ್ತರಾಧಿಕಾರಿ ರೇಸ್‌ನಲ್ಲಿ ಯೋಗಿ, ಅಮಿತ್ ಶಾ ನಡುವೆ ನಿಕಟ ಪೈಪೋಟಿ!
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
43:59Left Right & Centre: ದೇಶದಲ್ಲೀಗ ಮಾನ ಹರಾಜು ಪಾಲಿಟಿಕ್ಸ್ ಜೋರು! ನಿಜಕ್ಕೂ ಮರ್ಯಾದೆ ತೆಗೆದಿದ್ಯಾರು?
21:334 ತಿಂಗಳು, 16 ಲೆಟರ್​; ಸಿಎಂ ಯೋಗಿ ಆದಿತ್ಯನಾಥ್ ಪತ್ರ ತಂತ್ರ ರಹಸ್ಯ
Read more