ನವೆಂಬರ್​ ಕ್ರಾಂತಿ ಮಧ್ಯೆ ಸಿಎಂ, ಡಿಸಿಎಂ ಹಾಸನಾಂಬೆ ದರ್ಶನ ವಿಶೇಷ ಪೂಜೆ: ಏನಿರಬಹುದು ಜೋಡೆತ್ತು ಪ್ರಾರ್ಥನೆ

ನವೆಂಬರ್​ ಕ್ರಾಂತಿ ಮಧ್ಯೆ ಸಿಎಂ, ಡಿಸಿಎಂ ಹಾಸನಾಂಬೆ ದರ್ಶನ ವಿಶೇಷ ಪೂಜೆ: ಏನಿರಬಹುದು ಜೋಡೆತ್ತು ಪ್ರಾರ್ಥನೆ

Published : Oct 18, 2025, 10:58 AM IST
'ನವೆಂಬರ್ ಕ್ರಾಂತಿ'ಯ ಚರ್ಚೆಯ ನಡುವೆಯೇ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹಾಸನಾಂಬೆ ದೇವಿಯ ದರ್ಶನ ಪಡೆದಿದ್ದಾರೆ. ಡಿಸಿಎಂ ಡಿಕೆಶಿ ಅವರು ಖಡ್ಗಮಾಲಾ ಸ್ತ್ರೋತ್ರವನ್ನು ಪಠಿಸಿದ್ದು, ಈ ದೈವಿಕ ಭೇಟಿಯ ಹಿಂದಿನ ರಾಜಕೀಯ ರಹಸ್ಯವೇನು ಎಂಬ ಕುತೂಹಲ ಮೂಡಿದೆ.

ನವೆಂಬರ್​ ಕ್ರಾಂತಿ ಮಧ್ಯೆ ಸಿಎಂ, ಡಿಸಿಎಂ ಹಾಸನಾಂಬೆ ದರ್ಶನ.. ಸಿಎಂ ಸಿದ್ದರಾಮಯ್ಯರಿಂದ ಹಾಸನ ಅಧಿದೇವತೆಗೆ ಪೂಜೆ..! ಖಡ್ಗಮಾಲಾ ಸ್ತ್ರೋತ್ರ ಪಠಿಸಿದ ಡಿಕೆ..ದೇವಿ ಕೊಟ್ಟಳಾ ಆ ಸಂದೇಶ..? ಇದೇ ಇವತ್ತಿನ ಸುವರ್ಣ ಸ್ಪೆಷಲ್ ಯಾರಿಗೆ ಹಾಸನಾಂಬೆ ಅಭಯ.. ಅಲ್ಲಿ ನಡೆಯುತ್ತಿರೋದು ಸಿಂಹಾಸನ ಸಮರ.. ಅದು ನಡೆಯುತ್ತಿರೋದು ಎರಡು ಮದಗಜಗಳ ಮಧ್ಯೆ.. ಅಲ್ಲಿ ನಾನಾ ಅಸ್ತ್ರಗಳ ಪ್ರಯೋಗವಾಗ್ತಿದೆ.. ಈ ಮಧ್ಯೆ ಆ ಕದನ ಕಲಿಗಳಿಬ್ಬರು ದೇವರ ಮೊರೆ ಹೋಗಿದ್ದಾರೆ.. ಅಲ್ಲವರ ಪ್ರಾರ್ಥನೆ ಏನು ಅನ್ನೋದು ದೈವರಹಸ್ಯ ನಿಜ.. ಆದ್ರೆ ಸದ್ಯದ ಸಂದರ್ಭ ಬೇರೆಯದ್ದೇ ಕಥೆ ಹೇಳ್ತಿದೆ. ಡಿಕೆ ಶಿವಕುಮಾರ್ ಹಾಸನಾಂಬೆಯ ಬಳಿ ಸ್ತ್ರೋತ್ರವೊಂದನ್ನ ಪಠಿಸಿದ್ದಾರೆ.. ಆ ಸ್ತ್ರೋತ್ರದ ಶಕ್ತಿಯೇನು..?  ಆ ಸ್ತ್ರೋತ್ರಕ್ಕೊಂದು ಶಕ್ತಿಯಿದೆ.. ಇದೀಗ ಅದೇ ಸ್ತ್ರೋತ್ರವನ್ನ ಹಾಸನಾಂಬೆಯೆದುರು ಪಠಿಸಿದ್ದಾರೆ ಡಿಕೆಶಿ.  ಇದೇ ಹಾಸನಾಂಬೆಗೆ ಸಿಎಂ ಸಿದ್ದರಾಮಯ್ಯ ಸಲ್ಲಿಸಿದ ಪೂಜೆ ಹೇಗಿತ್ತು..? ಕಳೆದ ವರ್ಷ ದೇವಿ ದರ್ಶನ ನಂತ್ರ ಸಿದ್ದುಗೆ ಸಿಕ್ಕಿದ್ದ ಆ ಫಲವೇನು.? ಇದೆಲ್ಲಾ ಡಿಟೇಲ್ ಈ ವೀಡಿಯೋದಲ್ಲಿದೆ ವೀಕ್ಷಿಸಿ.

23:23ಮಹಾ ದಾಖಲೆಗೆ ಸಿದ್ದು ಅರಸ.. ಮೊಳಗಿತು ರಣಘೋಷ..! ಡಿಕೆ ಮೌನದ ಹಿಂದೆ ಅಡಗಿದ್ಯಾ ಗುಡುಗಿನ ಸದ್ದು..?
22:45ದಳಪತಿ Vs ಗಣಿಧಣಿ, 20 ವರ್ಷಗಳ ರಣ ದುಷ್ಮನಿ! ಗಾಲಿ ರೆಡ್ಡಿ ಪರವಾಗಿ ಅಖಾಡಕ್ಕಿಳಿದ HDK!
24:03Narendra Modi: 2025ರಲ್ಲಿ ಪ್ರಧಾನಿ ನರೇಂದ್ರ ಮೋದಿ ಸಾಧನೆ ಏನು? ಇಲ್ಲಿದೆ ನೋಡಿ ಸಂಪೂರ್ಣ ವರದಿ
20:58ಅಣ್ಣನನ್ನೇ ಓವರ್ ಟೇಕ್ ಮಾಡಿದ್ರಾ ಮುದ್ದಿನ ತಂಗಿ? ಅರ್ಧ ನಿಜವಾಗಿದೆ ಅಂದು ಇಂದಿರಾ ನುಡಿದಿದ್ದ ಭವಿಷ್ಯ!
20:43ಸಿಎಂ ಪಟ್ಟದ ಪಗಡೆಯಾಟದಲ್ಲಿ ಡಿಕೆಶಿ ವೈರಾಗ್ಯದ ನುಡಿ: ಸಿದ್ದು ಅಹಿಂದ ಬ್ರಹ್ಮಾಸ್ತ್ರಕ್ಕೆ ಸಿಂಹಾಸನ ದಿಗ್ಬಂಧನ?
22:34ರಾಹುಕಾಲ ರಹಸ್ಯ..! ಸಿದ್ದು ಆಪ್ತನ ಪತ್ರವ್ಯೂಹ.. ರಾಹುಲ್ ಕೈಯಲ್ಲಿ ಡಿ.ಕೆ.ಶಿವಕುಮಾರ್ ಪಟ್ಟ ಭವಿಷ್ಯ!
25:15ಜೂನಿಯರ್ ಇಂದಿರೆ, ಪ್ರಚಂಡ ಪ್ರಿಯಾಂಕಾ; ಬದ್ಧವೈರಿಗಳ ಬಾಯಲ್ಲೇ ಗುಣಗಾನ
23:33ಒಂದೇ ಕಲ್ಲಿನಲ್ಲಿ ಎರಡು ಹಕ್ಕಿ ಹೊಡೆದಿದ್ದು ಹೇಗೆ ರಣಬೇಟೆಗಾರ ಸಿಎಂ ಸಿದ್ದರಾಮಯ್ಯ?
05:37ಡೆವಿಲ್ ಸಿನಿಮಾದಲ್ಲಿ ದರ್ಶನ್ ಸಿಎಂ..! ಕಿಚ್ಚ ಸುದೀಪ್ ಹೇಳಿದ ಪಾಲಿಟಿಕ್ಸ್ ಸೀಕ್ರೆಟ್ ಏನು?
21:17ಸಿದ್ದು ಸಮರವ್ಯೂಹ.. ಡಿಕೆ ಚತುರದಾಳ.. ಡಿನ್ನರ್ ದಂಗಲ್: ಒಂದು ಸಭೆ.. ಮೂರು ಸಂದೇಶ.. ಚಾಣಾಕ್ಷ ಬಂಡೆ!
Read more