ಕುಮಾರಸ್ವಾಮಿ ಜೊತೆ ಕುಸ್ತಿ..ರೇವಣ್ಣ ಜೊತೆ ದೋಸ್ತಿ: ದೇವೇಗೌಡರ ದೊಡ್ಡ ಮಗ ಅಂದ್ರೆ ಸಿದ್ದರಾಮಯ್ಯಗೆ ಬಲು ಪ್ರೀತಿ..!

ಕುಮಾರಸ್ವಾಮಿ ಜೊತೆ ಕುಸ್ತಿ..ರೇವಣ್ಣ ಜೊತೆ ದೋಸ್ತಿ: ದೇವೇಗೌಡರ ದೊಡ್ಡ ಮಗ ಅಂದ್ರೆ ಸಿದ್ದರಾಮಯ್ಯಗೆ ಬಲು ಪ್ರೀತಿ..!

Published : Jul 15, 2023, 12:53 PM ISTUpdated : Jul 15, 2023, 12:54 PM IST

"ಸಿದ್ದರಾಮಯ್ಯ ಭ್ರಷ್ಟಾಚಾರ ಮಾಡೋರಲ್ಲ" ಅಂದ್ರು ರೇವಣ್ಣ
ಸಿದ್ದುಗೆ ಸಿಎಂ ಪಟ್ಟ ಸಿಗದಿದ್ದಾಗ ಕಣ್ಣೀರು ಹಾಕಿದ್ದರು ಗೌಡರ ಮಗ..!
ದಾಳಗಳು ಉರುಳಿ ಬಿದ್ದರೂ ಸಿದ್ರಾಮಣ್ಣ-ರೇವಣ್ಣ ಸ್ನೇಹ ಭದ್ರ..!

ಇದು ಮಾಜಿ ಪ್ರಧಾನಿ ಎಚ್.ಡಿ ದೇವೇಗೌಡರ ಹಿರಿಮಗ ಎಚ್.ಡಿ ರೇವಣ್ಣ(HD Revanna) ಮತ್ತು ಮುಖ್ಯಮಂತ್ರಿ ಸಿದ್ದರಾಮಯ್ಯ(CM Siddaramaiah) ನಡುವಿನ ಸ್ನೇಹದ ರೋಚಕ ಕಥೆ. ಅಪ್ಪನ ರಾಜಕೀಯ ವೈರಿಯ ಜೊತೆ ಮಗನ ಫ್ರೆಂಡ್'ಶಿಪ್‌. ಸಹೋದರನ ಪೊಲಿಟಿಕಲ್ ದುಷ್ಮನ್ ಜೊತೆ ಅಣ್ಣನ ಸ್ವೇಹ. ರಾಜಕೀಯ ವೈರುಧ್ಯ, ಜಿದ್ದಾಜಿದ್ದಿಯ ಮಧ್ಯೆಯೂ ಸಿದ್ದರಾಮಯ್ಯ ಮತ್ತು ರೇವಣ್ಣ ರಾಜ್ಯ ರಾಜಕಾರಣದ ಕುಚಿಕೂ ದೋಸ್ತ್'ಗಳು ಆಗಿದ್ದಾರೆ. ರಾಜಕೀಯ ಒಂಥರಾ ಪಗಡೆಯಾಟದ ಹಾಗೆ.. ಅಲ್ಲಿ ಉರುಳೋ ದಾಳಗಳಿಗೆ ಶತ್ರುಗಳು ಮಿತ್ರರಾಗ್ತಾರೆ, ಮಿತ್ರರು ಶತ್ರುಗಳ್ತಾರೆ. ಅಲ್ಲಿ ಶತ್ರುತ್ವಕ್ಕೂ ಗ್ಯಾರಂಟಿ ಇಲ್ಲ, ಮಿತ್ರತ್ವಕ್ಕೂ ಗ್ಯಾರಂಟಿ ಇಲ್ಲ. ದಾಳ ಯಾವಾಗ ಬೇಕಾದ್ರೂ ತಿರುಗಿ ಬೀಳ್ಬಹ್ದು. ಆದ್ರೆ ಸಿದ್ದರಾಮಯ್ಯ ಮತ್ತು ಎಚ್.ಡಿ ರೇವಣ್ಣನವರ ಸ್ನೇಹದ(Friendship) ಮುಂದೆ ಯಾವ ಪಗಡೆಯಾಟವೂ ನಡೆಯಲ್ಲ, ಯಾವ ದಾಳವೂ ಕೆಲಸ ಮಾಡಲ್ಲ. ದೇವೇಗೌಡ್ರು(Devegowda) ಮತ್ತು ಸಿದ್ದರಾಮಯ್ಯನವರ ಮಧ್ಯೆ ಸುದೀರ್ಘ ರಾಜಕೀಯ ದ್ವೇಷವಿದೆ, ಅದೇ ರೀತಿ ಕುಮಾರಸ್ವಾಮಿ ಮತ್ತು ಸಿದ್ದರಾಮಯ್ಯ ವರ್ತಮಾನದ ರಾಜಕಾರಣದಲ್ಲಿ ರಣರಣ ವೈರಿಗಳು. ಆದ್ರೆ ಗೌಡರ ಹಿರಿಮಗ ರೇವಣ್ಣ, ಕುಮಾರಸ್ವಾಮಿಯವರ ದೊಡ್ಡಣ್ಣ ರೇವಣ್ಣ ಮಾತ್ರ ಸಿದ್ದರಾಮಯ್ಯನವರ ಆಪ್ತಮಿತ್ರ, ಅತ್ಯಾಪ್ತ ಮಿತ್ರ.

ಇದನ್ನೂ ವೀಕ್ಷಿಸಿ:  ಬಿಜೆಪಿ-ಜೆಡಿಎಸ್‌ ಮೈತ್ರಿ ಬಗ್ಗೆ ಕುಮಾರಸ್ವಾಮಿ ಎಕ್ಸ್‌ಕ್ಲೂಸಿವ್ ಮಾಹಿತಿ, ಎನ್‌ಡಿಎ ಸಭೆ ಬಳಿಕ ಅಂತಿಮ ಶರಾ?

21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!
23:34ಮೂಕಾಂಬಿಕೆ ದರ್ಶನಕ್ಕೆ ದಳಪತಿ ವಿಜಯ್: ಎಂಜಿಆರ್‌ ಸಂಪ್ರದಾಯ ಮುಂದುವರಿಸಿದ ತಮಿಳು ನಾಯಕ
19:53ಡಿಕೆ ಹೆಸರು ಕೇಳಿದ ಕೂಡಲೇ ಕೈ ಮುಗಿದದ್ದೇಕೆ ದಳಪತಿ! ಗುರುವಿನ ಹಾದಿಯಲ್ಲಿ ಶಿಷ್ಯ, ಮರುಕಳಿಸುತ್ತಾ 1999ರ ಇತಿಹಾಸ?
27:29ಡಿಕೆ ಸರ್ಕಾರ.. ಹೊಸ ಅವತಾರ: ಮೀನಹೆಜ್ಜೆ.. ಜಾಣಮೌನ.. ಮಿಂಚಿನ ಬಾಣ: ಹೇಗಿದೆ ಬಂಡೆ ಆಡಳಿತ?
21:28ದೇಶದ ನಂಬರ್​​ 1 ಶ್ರೀಮಂತ ಸಿಎಂ ಡಿಕೆಶಿ ! ಆಸ್ತಿ ಡಬಲ್​​​​ ಆಗಿದ್ದು ಹೇಗೆ ಗೊತ್ತಾ ?
23:53ಡಿಕೆ ಸರ್ಕಾರ ವಾಸ್ತು ಪ್ರಕಾರ ; ಡಿಕೆಶಿ ಸರ್ಕಾರದಲ್ಲಿ ಎಲ್ಲವೂ ಬದಲು.. ಪಕ್ಕಾ ವಾಸ್ತು ಪ್ರಕಾರ..!
23:00‘ರಾಮ’ರಣವ್ಯೂಹ ಛಿದ್ರಗೊಳಿಸಿದ ‘ಶಿವ’ ನಿಗೂಢತೆಯಲ್ಲಿಯೇ ಅಂತ್ಯಗೊಂಡ ಪ್ರಹಸನ; ಟ್ರಬಲ್ ಹಂಟಿಂ
23:25ಟ್ರಬಲ್ ಶೂಟರ್‌​ಗೆ ಟ್ರಬಲ್! ಎರಡೇ ದಿನಕ್ಕೆ ಮೊದಲ ವಿಕೆಟ್..! ಆಸ್ಫೋಟದ ಹಿಂದಿನ ಅಸಲಿ ಗುಟ್ಟು ಏನು?
21:41ಕಮಲ ಬಿಟ್ಟು ಅಖಾಡಕ್ಕಿಳಿದ 'ಸಿಂಗಂ' ! 'ವಿ ದಿ ಲೀಡರ್ಸ್' ಹೊಸ ಆಂದೋಲನ ಘೋಷಿಸಿದ ಅಣ್ಣಾಮಲೈ!
Read more