ಕಿವಿಗೆ ಹೂವಿಟ್ಟು ಪ್ರತಿಭಟಿಸಿದ ಕಾಂಗ್ರೆಸ್ ಇದೀಗ ಜನರ ತಲೆಗೆ ಚೆಂಡು ಹೂವಿಟ್ಟಿದೆ; ಹೆಚ್‌ಡಿಕೆ ಟೀಕೆ!

ಕಿವಿಗೆ ಹೂವಿಟ್ಟು ಪ್ರತಿಭಟಿಸಿದ ಕಾಂಗ್ರೆಸ್ ಇದೀಗ ಜನರ ತಲೆಗೆ ಚೆಂಡು ಹೂವಿಟ್ಟಿದೆ; ಹೆಚ್‌ಡಿಕೆ ಟೀಕೆ!

Published : Jul 07, 2023, 07:41 PM ISTUpdated : Jul 07, 2023, 07:45 PM IST

ಸಿಎಂ ಸಿದ್ದರಾಮಯ್ಯ ಮಂಡಿಸಿದ ಬಜೆಟ್ ಜನರ ಅಭಿವೃದ್ಧಿ ಬಜೆಟ್ ಅಲ್ಲ. ಇದು ಕೇವಲ ಕೇಂದ್ರವನ್ನು ದೂಷಿಸುವ ಬಜೆಟ್ ಆಗಿದೆ ಎಂದು ಹೆಚ್‌ಡಿ ಕುಮಾರಸ್ವಾಮಿ ಹೇಳಿದ್ದಾರೆ. ಬೊಮ್ಮಾಯಿ ಬಜೆಟ್ ಮಂಡನೆ ವೇಳೆ ಕಿವಿಗೆ ಚೆಂಡು ಹೂ ಇಟ್ಟು ಪ್ರತಿಭಟಿಸಿದ ಕಾಂಗ್ರೆಸ್ ಇದೀಗ 6 ಕೋಟಿ ಜನರಿಗೆ ತಲೆಗೆ ಚೆಂಡು ಹೂ ಇಟ್ಟಿದ್ದಾರೆ ಎಂದು ಹೆಚ್‌ಡಿಕೆ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಬೆಂಗಳೂರು(ಜು.07) ಕಳೆದ ಫೆಬ್ರವರಿಯಲ್ಲಿ ಬಸವರಾಜ್ ಬೊಮ್ಮಾಯಿ ಬಜೆಟ್ ಮಂಡಿಸುವಾಗ ಕಾಂಗ್ರೆಸ್ ನಾಯಕರು ಕಿವಿಗೆ ಚೆಂಡು ಹೂವು ಇಟ್ಟು ಪ್ರತಿಭಟನೆ ಮಾಡಿದ್ದರು. ಆದರೆ ಇದೀಗ ಕಾಂಗ್ರೆಸ್ ಮಂಡಿಸಿದ ಬಜೆಟ್ ಮೂಲಕ ರಾಜ್ಯದ 6 ಕೋಟಿ ಜನರ ತಲೆಗೆ ಚೆಂಡು ಹೂವಿಟ್ಟಿದ್ದಾರೆ ಎಂದು ಹೆಚ್‌ಡಿ ಕುಮಾರಸ್ವಾಮಿ ಹೇಳಿದ್ದಾರೆ. ಆರೋಗ್ಯ ಹಾಗೂ ಶಿಕ್ಷಣ ಅತ್ಯಂತ ಪ್ರಮುಖ. ಆದರೆ ಈ ಬಜೆಟ್‌ನಲ್ಲಿ ಈ ಪ್ರಮುಖ ಕ್ಷೇತ್ರಕ್ಕೆ ಏನು ಕೊಟ್ಟಿದ್ದಾರೆ. ತೇಪೆ ಹಚ್ಚುವ ಕೆಲಸ ಮಾಡಿ, ಎಲ್ಲಾ ಹಣ ತಮ್ಮ ಗ್ಯಾರೆಂಟಿ ಯೋಜನೆಗೆ ಇಡಬೇಕಾದ ಅನಿವಾರ್ಯತೆ ಎದುರಾಗಿದೆ ಎಂದು ಹೆಚ್‌ಡಿಕೆ ಹೇಳಿದ್ದಾರೆ


 

18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
43:59Left Right & Centre: ದೇಶದಲ್ಲೀಗ ಮಾನ ಹರಾಜು ಪಾಲಿಟಿಕ್ಸ್ ಜೋರು! ನಿಜಕ್ಕೂ ಮರ್ಯಾದೆ ತೆಗೆದಿದ್ಯಾರು?
21:334 ತಿಂಗಳು, 16 ಲೆಟರ್​; ಸಿಎಂ ಯೋಗಿ ಆದಿತ್ಯನಾಥ್ ಪತ್ರ ತಂತ್ರ ರಹಸ್ಯ
18:02ಬತ್ತಳಿಕೆಯಿಂದ ಬ್ರಹ್ಮಾಸ್ತ್ರ ತೆಗೆದ ಸಿಎಂ ಸಿದ್ದರಾಮಯ್ಯ; ಟಗರು ಗುಮ್ಮಿದ್ದು ಯಾರಿಗೆ?
19:33ರಾಜಾಹುಲಿಯ ರಣಘರ್ಜನೆ, ಸೈಕಲ್ to ಸಿಂಹಾಸನ: ಮಾಜಿ ಸಿಎಂ ಯಡಿಯೂರಪ್ಪ 50 ವರ್ಷಗಳ ರೋಚಕ ಚರಿತ್ರೆ
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?
20:27ಕಾಂಗ್ರೆಸ್‌ನಲ್ಲಿ ನಿಯತ್ತಿನ ಯುದ್ಧ: ಡಿಕೆ ಯಾವಾಗ ಸಿಎಂ ಆಗ್ತಾರೆ? ಡಿಸಿಎಂ ಬಂಟರ ನೀಡಿದ ಮುಹೂರ್ತ ಏನು?
46:28ತಮಿಳುನಾಡು ಚುನಾವಣಾ ಕಣದಲ್ಲಿ ಬಿರುಗಾಳಿ: ವಿಜಯ್ ಸವಾಲು, ಬಿಜೆಪಿಗೆ ಅಣ್ಣಾಮಲೈ ಶಾಕ್
18:32ಸ್ವಾಮೀಜಿಯನ್ನ ಕಾಲನೇಮಿ ರಾಕ್ಷಸನಿಗೆ ಹೋಲಿಸಿದ್ರಾ ಯೋಗಿ? ಸಂತ Vs ಸನ್ಯಾಸಿ.. ತೆರೆಯ ಹಿಂದಿನ ರೋಚಕ ರಹಸ್ಯ!
22:22ಕರ್ಮಭೂಮಿಯಲ್ಲೇ ಪ್ರಾಣ ಬಿಟ್ಟ ಬಾರಾಮತಿಯ ದಾದಾ: ಮಹಾಯುತಿ ಮೈತ್ರಿಯಲ್ಲಿ ಬಿರುಕು ತರುತ್ತಾ ಅಜಿತ್ ಪವಾರ್ ಸಾವು?
Read more