ಕಿವಿಗೆ ಹೂವಿಟ್ಟು ಪ್ರತಿಭಟಿಸಿದ ಕಾಂಗ್ರೆಸ್ ಇದೀಗ ಜನರ ತಲೆಗೆ ಚೆಂಡು ಹೂವಿಟ್ಟಿದೆ; ಹೆಚ್‌ಡಿಕೆ ಟೀಕೆ!

ಕಿವಿಗೆ ಹೂವಿಟ್ಟು ಪ್ರತಿಭಟಿಸಿದ ಕಾಂಗ್ರೆಸ್ ಇದೀಗ ಜನರ ತಲೆಗೆ ಚೆಂಡು ಹೂವಿಟ್ಟಿದೆ; ಹೆಚ್‌ಡಿಕೆ ಟೀಕೆ!

Published : Jul 07, 2023, 07:41 PM ISTUpdated : Jul 07, 2023, 07:45 PM IST

ಸಿಎಂ ಸಿದ್ದರಾಮಯ್ಯ ಮಂಡಿಸಿದ ಬಜೆಟ್ ಜನರ ಅಭಿವೃದ್ಧಿ ಬಜೆಟ್ ಅಲ್ಲ. ಇದು ಕೇವಲ ಕೇಂದ್ರವನ್ನು ದೂಷಿಸುವ ಬಜೆಟ್ ಆಗಿದೆ ಎಂದು ಹೆಚ್‌ಡಿ ಕುಮಾರಸ್ವಾಮಿ ಹೇಳಿದ್ದಾರೆ. ಬೊಮ್ಮಾಯಿ ಬಜೆಟ್ ಮಂಡನೆ ವೇಳೆ ಕಿವಿಗೆ ಚೆಂಡು ಹೂ ಇಟ್ಟು ಪ್ರತಿಭಟಿಸಿದ ಕಾಂಗ್ರೆಸ್ ಇದೀಗ 6 ಕೋಟಿ ಜನರಿಗೆ ತಲೆಗೆ ಚೆಂಡು ಹೂ ಇಟ್ಟಿದ್ದಾರೆ ಎಂದು ಹೆಚ್‌ಡಿಕೆ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಬೆಂಗಳೂರು(ಜು.07) ಕಳೆದ ಫೆಬ್ರವರಿಯಲ್ಲಿ ಬಸವರಾಜ್ ಬೊಮ್ಮಾಯಿ ಬಜೆಟ್ ಮಂಡಿಸುವಾಗ ಕಾಂಗ್ರೆಸ್ ನಾಯಕರು ಕಿವಿಗೆ ಚೆಂಡು ಹೂವು ಇಟ್ಟು ಪ್ರತಿಭಟನೆ ಮಾಡಿದ್ದರು. ಆದರೆ ಇದೀಗ ಕಾಂಗ್ರೆಸ್ ಮಂಡಿಸಿದ ಬಜೆಟ್ ಮೂಲಕ ರಾಜ್ಯದ 6 ಕೋಟಿ ಜನರ ತಲೆಗೆ ಚೆಂಡು ಹೂವಿಟ್ಟಿದ್ದಾರೆ ಎಂದು ಹೆಚ್‌ಡಿ ಕುಮಾರಸ್ವಾಮಿ ಹೇಳಿದ್ದಾರೆ. ಆರೋಗ್ಯ ಹಾಗೂ ಶಿಕ್ಷಣ ಅತ್ಯಂತ ಪ್ರಮುಖ. ಆದರೆ ಈ ಬಜೆಟ್‌ನಲ್ಲಿ ಈ ಪ್ರಮುಖ ಕ್ಷೇತ್ರಕ್ಕೆ ಏನು ಕೊಟ್ಟಿದ್ದಾರೆ. ತೇಪೆ ಹಚ್ಚುವ ಕೆಲಸ ಮಾಡಿ, ಎಲ್ಲಾ ಹಣ ತಮ್ಮ ಗ್ಯಾರೆಂಟಿ ಯೋಜನೆಗೆ ಇಡಬೇಕಾದ ಅನಿವಾರ್ಯತೆ ಎದುರಾಗಿದೆ ಎಂದು ಹೆಚ್‌ಡಿಕೆ ಹೇಳಿದ್ದಾರೆ


 

21:46ಜೇಬು ಖಾಲಿ ಖಾಲಿ, ಚುಚ್ಚುತ್ತಿದೆ ಚಿನ್ನದ ಚೂರಿ, ಇನ್ನೆಷ್ಟು ಹೆಚ್ಚಾಗಲಿದೆ ಪೆಟ್ರೋಲ್ ಬೆಲೆ?
19:53ಕಾಂಗ್ರೆಸ್ 'ಕುರ್ಚಿ' ಕಾಳಗಕ್ಕೆ ಸಂಧಾನ ಸೂತ್ರ ಸಿದ್ಧಪಡಿಸಿದರಾ ಖರ್ಗೆ! ದೆಹಲಿ ದರ್ಬಾರಿನಲ್ಲಿ ಅಂತಿಮ ಸುತ್ತು?
27:56ಬೆಂಗಳೂರು Beat: ಗ್ರೇಟರ್ ಬೆಂಗಳೂರಿಗೆ ಈಗ ಚುನಾವಣೆ ನಡೆದ್ರೆ ಗೆಲ್ಲೋದ್ಯಾರು?
19:37ಅಕ್ರಮ ಬಾಂಗ್ಲಾ ವಲಸಿಗರ ಹುಡುಕಿ ಗಡೀಪಾರು, ಸುವೆಂದು ಶಪಥಕ್ಕೆ ಬಾಂಗ್ಲಾದೇಶ ಕಂಗಾಲು
22:24ವಿಜಯ 108 ಸಂಕಟ 118: ಚುನಾವಣೆ ಗೆದ್ದರೂ ಸುಲಭವಲ್ಲ ಸಿಎಂ ಪಟ್ಟ! ರಾಜಕೀಯ ಚಕ್ರವ್ಯೂಹದಲ್ಲಿ ಗೆದ್ದು ಸೋತರಾ ದಳಪತಿ!
22:40ಉತ್ತರ ಕನ್ನಡ ಅಭಿವೃದ್ಧಿಯ ಹರಿಕಾರ ಶಿಕಾರಿಪುರದ ಸರದಾರ; ಉಪ್ಪು ನೀರನ್ನು ಸಿಹಿಯಾಗಿಸಿದ ಆಧುನಿಕ ಭಗೀರಥ
25:18ರಾಜಾಹುಲಿ ಯಡಿಯೂರಪ್ಪ ರಾಜಕಾರಣಕ್ಕೆ 50 ವರ್ಷ, ಯುವಶಕ್ತಿಗೆ ಗಾಡ್ ಫಾದರ್ ಆಗಿದ್ದು ಹೇಗೆ?
22:39ಧಾರವಾಡದ 'ಪಾಪದ ಕೋಟೆ' ಧೂಳೀಪಟ: ರಾಜಾಹುಲಿ ಬಿಎಸ್​ವೈ ಶಪಥ ಈಡೇರಿತೇ? ಕಂಬಿ ಹಿಂದೆ ವಿನಯ್ ಕುಲಕರ್ಣಿ ಭವಿಷ್ಯ!
20:24ಮೇ 4 ಟೈಂ ಬಾಂಬ್​​; ಸಿದ್ದು ಸೇನೆಯ ಪಟ್ಟು, ಬಂಡೆ ಮೌನದ ಗುಟ್ಟು, ಮುಗಿದಿಲ್ಲ ಪಟ್ಟದ ಫೈಟ್
24:46ದಾವಣಗೆರೆಗೆ ಆ ಗಯಾ ಜಮೀರ್, ಚಲ್ ಗಯಾ ಮುನಿಸು; 'ಹುಲಿಯಾ' ಹುಕುಂಗೆ ತಣ್ಣಗಾದ ಅಂತರ್ಯುದ್ಧದ ಜ್ವಾಲೆ?
Read more