ಕಿವಿಗೆ ಹೂವಿಟ್ಟು ಪ್ರತಿಭಟಿಸಿದ ಕಾಂಗ್ರೆಸ್ ಇದೀಗ ಜನರ ತಲೆಗೆ ಚೆಂಡು ಹೂವಿಟ್ಟಿದೆ; ಹೆಚ್‌ಡಿಕೆ ಟೀಕೆ!

ಕಿವಿಗೆ ಹೂವಿಟ್ಟು ಪ್ರತಿಭಟಿಸಿದ ಕಾಂಗ್ರೆಸ್ ಇದೀಗ ಜನರ ತಲೆಗೆ ಚೆಂಡು ಹೂವಿಟ್ಟಿದೆ; ಹೆಚ್‌ಡಿಕೆ ಟೀಕೆ!

Published : Jul 07, 2023, 07:41 PM ISTUpdated : Jul 07, 2023, 07:45 PM IST

ಸಿಎಂ ಸಿದ್ದರಾಮಯ್ಯ ಮಂಡಿಸಿದ ಬಜೆಟ್ ಜನರ ಅಭಿವೃದ್ಧಿ ಬಜೆಟ್ ಅಲ್ಲ. ಇದು ಕೇವಲ ಕೇಂದ್ರವನ್ನು ದೂಷಿಸುವ ಬಜೆಟ್ ಆಗಿದೆ ಎಂದು ಹೆಚ್‌ಡಿ ಕುಮಾರಸ್ವಾಮಿ ಹೇಳಿದ್ದಾರೆ. ಬೊಮ್ಮಾಯಿ ಬಜೆಟ್ ಮಂಡನೆ ವೇಳೆ ಕಿವಿಗೆ ಚೆಂಡು ಹೂ ಇಟ್ಟು ಪ್ರತಿಭಟಿಸಿದ ಕಾಂಗ್ರೆಸ್ ಇದೀಗ 6 ಕೋಟಿ ಜನರಿಗೆ ತಲೆಗೆ ಚೆಂಡು ಹೂ ಇಟ್ಟಿದ್ದಾರೆ ಎಂದು ಹೆಚ್‌ಡಿಕೆ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಬೆಂಗಳೂರು(ಜು.07) ಕಳೆದ ಫೆಬ್ರವರಿಯಲ್ಲಿ ಬಸವರಾಜ್ ಬೊಮ್ಮಾಯಿ ಬಜೆಟ್ ಮಂಡಿಸುವಾಗ ಕಾಂಗ್ರೆಸ್ ನಾಯಕರು ಕಿವಿಗೆ ಚೆಂಡು ಹೂವು ಇಟ್ಟು ಪ್ರತಿಭಟನೆ ಮಾಡಿದ್ದರು. ಆದರೆ ಇದೀಗ ಕಾಂಗ್ರೆಸ್ ಮಂಡಿಸಿದ ಬಜೆಟ್ ಮೂಲಕ ರಾಜ್ಯದ 6 ಕೋಟಿ ಜನರ ತಲೆಗೆ ಚೆಂಡು ಹೂವಿಟ್ಟಿದ್ದಾರೆ ಎಂದು ಹೆಚ್‌ಡಿ ಕುಮಾರಸ್ವಾಮಿ ಹೇಳಿದ್ದಾರೆ. ಆರೋಗ್ಯ ಹಾಗೂ ಶಿಕ್ಷಣ ಅತ್ಯಂತ ಪ್ರಮುಖ. ಆದರೆ ಈ ಬಜೆಟ್‌ನಲ್ಲಿ ಈ ಪ್ರಮುಖ ಕ್ಷೇತ್ರಕ್ಕೆ ಏನು ಕೊಟ್ಟಿದ್ದಾರೆ. ತೇಪೆ ಹಚ್ಚುವ ಕೆಲಸ ಮಾಡಿ, ಎಲ್ಲಾ ಹಣ ತಮ್ಮ ಗ್ಯಾರೆಂಟಿ ಯೋಜನೆಗೆ ಇಡಬೇಕಾದ ಅನಿವಾರ್ಯತೆ ಎದುರಾಗಿದೆ ಎಂದು ಹೆಚ್‌ಡಿಕೆ ಹೇಳಿದ್ದಾರೆ


 

21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!
23:34ಮೂಕಾಂಬಿಕೆ ದರ್ಶನಕ್ಕೆ ದಳಪತಿ ವಿಜಯ್: ಎಂಜಿಆರ್‌ ಸಂಪ್ರದಾಯ ಮುಂದುವರಿಸಿದ ತಮಿಳು ನಾಯಕ
19:53ಡಿಕೆ ಹೆಸರು ಕೇಳಿದ ಕೂಡಲೇ ಕೈ ಮುಗಿದದ್ದೇಕೆ ದಳಪತಿ! ಗುರುವಿನ ಹಾದಿಯಲ್ಲಿ ಶಿಷ್ಯ, ಮರುಕಳಿಸುತ್ತಾ 1999ರ ಇತಿಹಾಸ?
27:29ಡಿಕೆ ಸರ್ಕಾರ.. ಹೊಸ ಅವತಾರ: ಮೀನಹೆಜ್ಜೆ.. ಜಾಣಮೌನ.. ಮಿಂಚಿನ ಬಾಣ: ಹೇಗಿದೆ ಬಂಡೆ ಆಡಳಿತ?
21:28ದೇಶದ ನಂಬರ್​​ 1 ಶ್ರೀಮಂತ ಸಿಎಂ ಡಿಕೆಶಿ ! ಆಸ್ತಿ ಡಬಲ್​​​​ ಆಗಿದ್ದು ಹೇಗೆ ಗೊತ್ತಾ ?
23:53ಡಿಕೆ ಸರ್ಕಾರ ವಾಸ್ತು ಪ್ರಕಾರ ; ಡಿಕೆಶಿ ಸರ್ಕಾರದಲ್ಲಿ ಎಲ್ಲವೂ ಬದಲು.. ಪಕ್ಕಾ ವಾಸ್ತು ಪ್ರಕಾರ..!
23:00‘ರಾಮ’ರಣವ್ಯೂಹ ಛಿದ್ರಗೊಳಿಸಿದ ‘ಶಿವ’ ನಿಗೂಢತೆಯಲ್ಲಿಯೇ ಅಂತ್ಯಗೊಂಡ ಪ್ರಹಸನ; ಟ್ರಬಲ್ ಹಂಟಿಂ
23:25ಟ್ರಬಲ್ ಶೂಟರ್‌​ಗೆ ಟ್ರಬಲ್! ಎರಡೇ ದಿನಕ್ಕೆ ಮೊದಲ ವಿಕೆಟ್..! ಆಸ್ಫೋಟದ ಹಿಂದಿನ ಅಸಲಿ ಗುಟ್ಟು ಏನು?
21:41ಕಮಲ ಬಿಟ್ಟು ಅಖಾಡಕ್ಕಿಳಿದ 'ಸಿಂಗಂ' ! 'ವಿ ದಿ ಲೀಡರ್ಸ್' ಹೊಸ ಆಂದೋಲನ ಘೋಷಿಸಿದ ಅಣ್ಣಾಮಲೈ!
Read more