ಕಿವಿಗೆ ಹೂವಿಟ್ಟು ಪ್ರತಿಭಟಿಸಿದ ಕಾಂಗ್ರೆಸ್ ಇದೀಗ ಜನರ ತಲೆಗೆ ಚೆಂಡು ಹೂವಿಟ್ಟಿದೆ; ಹೆಚ್‌ಡಿಕೆ ಟೀಕೆ!

ಕಿವಿಗೆ ಹೂವಿಟ್ಟು ಪ್ರತಿಭಟಿಸಿದ ಕಾಂಗ್ರೆಸ್ ಇದೀಗ ಜನರ ತಲೆಗೆ ಚೆಂಡು ಹೂವಿಟ್ಟಿದೆ; ಹೆಚ್‌ಡಿಕೆ ಟೀಕೆ!

Published : Jul 07, 2023, 07:41 PM ISTUpdated : Jul 07, 2023, 07:45 PM IST

ಸಿಎಂ ಸಿದ್ದರಾಮಯ್ಯ ಮಂಡಿಸಿದ ಬಜೆಟ್ ಜನರ ಅಭಿವೃದ್ಧಿ ಬಜೆಟ್ ಅಲ್ಲ. ಇದು ಕೇವಲ ಕೇಂದ್ರವನ್ನು ದೂಷಿಸುವ ಬಜೆಟ್ ಆಗಿದೆ ಎಂದು ಹೆಚ್‌ಡಿ ಕುಮಾರಸ್ವಾಮಿ ಹೇಳಿದ್ದಾರೆ. ಬೊಮ್ಮಾಯಿ ಬಜೆಟ್ ಮಂಡನೆ ವೇಳೆ ಕಿವಿಗೆ ಚೆಂಡು ಹೂ ಇಟ್ಟು ಪ್ರತಿಭಟಿಸಿದ ಕಾಂಗ್ರೆಸ್ ಇದೀಗ 6 ಕೋಟಿ ಜನರಿಗೆ ತಲೆಗೆ ಚೆಂಡು ಹೂ ಇಟ್ಟಿದ್ದಾರೆ ಎಂದು ಹೆಚ್‌ಡಿಕೆ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಬೆಂಗಳೂರು(ಜು.07) ಕಳೆದ ಫೆಬ್ರವರಿಯಲ್ಲಿ ಬಸವರಾಜ್ ಬೊಮ್ಮಾಯಿ ಬಜೆಟ್ ಮಂಡಿಸುವಾಗ ಕಾಂಗ್ರೆಸ್ ನಾಯಕರು ಕಿವಿಗೆ ಚೆಂಡು ಹೂವು ಇಟ್ಟು ಪ್ರತಿಭಟನೆ ಮಾಡಿದ್ದರು. ಆದರೆ ಇದೀಗ ಕಾಂಗ್ರೆಸ್ ಮಂಡಿಸಿದ ಬಜೆಟ್ ಮೂಲಕ ರಾಜ್ಯದ 6 ಕೋಟಿ ಜನರ ತಲೆಗೆ ಚೆಂಡು ಹೂವಿಟ್ಟಿದ್ದಾರೆ ಎಂದು ಹೆಚ್‌ಡಿ ಕುಮಾರಸ್ವಾಮಿ ಹೇಳಿದ್ದಾರೆ. ಆರೋಗ್ಯ ಹಾಗೂ ಶಿಕ್ಷಣ ಅತ್ಯಂತ ಪ್ರಮುಖ. ಆದರೆ ಈ ಬಜೆಟ್‌ನಲ್ಲಿ ಈ ಪ್ರಮುಖ ಕ್ಷೇತ್ರಕ್ಕೆ ಏನು ಕೊಟ್ಟಿದ್ದಾರೆ. ತೇಪೆ ಹಚ್ಚುವ ಕೆಲಸ ಮಾಡಿ, ಎಲ್ಲಾ ಹಣ ತಮ್ಮ ಗ್ಯಾರೆಂಟಿ ಯೋಜನೆಗೆ ಇಡಬೇಕಾದ ಅನಿವಾರ್ಯತೆ ಎದುರಾಗಿದೆ ಎಂದು ಹೆಚ್‌ಡಿಕೆ ಹೇಳಿದ್ದಾರೆ


 

22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
24:17ಕಾಸು..ಕರೆಂಟು..ಲಕ್ಷ್ಮೀ..ಜ್ಯೋತಿ..ಡಬಲ್ ಆಪರೇಷನ್! ಎಪಿಕ್ ಕಾರ್ಡ್​ ನಂಬರ್ ಸೀಕ್ರೆಟ್​..ಏನಿದು ಮಾಸ್ಟರ್​ ಸ್ಟ್ರೋಕ್?
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
23:38ಬಿಡದಿ ಟೌನ್‌ಶಿಪ್ ರಣರಂಗದಲ್ಲಿ ಪತ್ರಕ್ಕೆ ಪತ್ರ, ಸವಾಲ್‌ಗೆ ಸವಾಲ್, ಜಿದ್ದಿಗೆ ಜಿದ್ದು!
Read more