ಗ್ಯಾರೆಂಟಿ ಯೋಜನೆ ಜಾರಿಗೆ ಸರ್ಕಸ್, ನಂಗೂ ಫ್ರೀ ನಿಂಗೂ ಫ್ರೀ ಹೇಳಿಕೆಯಿಂದ ಪೇಚಿಗೆ ಸಿಲುಕಿತಾ ಕಾಂಗ್ರೆಸ್?

ಗ್ಯಾರೆಂಟಿ ಯೋಜನೆ ಜಾರಿಗೆ ಸರ್ಕಸ್, ನಂಗೂ ಫ್ರೀ ನಿಂಗೂ ಫ್ರೀ ಹೇಳಿಕೆಯಿಂದ ಪೇಚಿಗೆ ಸಿಲುಕಿತಾ ಕಾಂಗ್ರೆಸ್?

Published : May 30, 2023, 10:57 PM IST

ಅನ್ನಭಾಗ್ಯ ಯೋಜನೆಯ ಅಕ್ಕಿ ಖರೀದಿಗೆ ಸರ್ಕಾರ ಇನ್ನೂ ಆದೇಶ ಮಾಡಿಲ್ಲ, ಗೃಹ ಲಕ್ಷ್ಮಿ ಯೋಜನೆ ಜಾರಿಗೆ ಗೊಂದಲ, ಯಾರಿಗೆ ಕೊಡಬೇಕು ಹಣ, ಗ್ಯಾರೆಂಟಿ ಯೋಜನೆ ಜಾರಿಗೆ ಆಯಾ ಇಲಾಖೆ ಜೊತೆ  ಮೀಟಿಂಗ್ ಸೇರಿದಂತೆ ಇಂದಿನ ಇಡೀ ದಿನದ ಪ್ರಮುಖ ಸುದ್ದಿಯ ನ್ಯೂಸ್ ಹವರ್ ವಿಡಿಯೋ ಇಲ್ಲಿದೆ.
 

ಹಣಕಾಸು ಇಲಾಖೆ ಜೊತೆಗೆ ಕಾಂಗ್ರೆಸ್‌ನ ಉಚಿತ ಗ್ಯಾರೆಂಟಿ ಇಲಾಖೆಯ ಸಚಿವರು ಹಾಗೂ ಅಧಿಕಾರಿಗಳ ಜೊತೆ ಸಿಎಂ ಸಿದ್ದರಾಮಯ್ಯ ಸರಣಿ ಸಭೆ ನಡೆಸಿದ್ದಾರೆ. ಯೋಜನೆ ವೆಚ್ಚ, ಜಾರಿ ಕುರಿತು ಸತತ ಸಭೆ ನಡೆಸಿ ಮಾಹಿತಿ ಪಡೆದುಕೊಂಡಿದ್ದಾರೆ.ಗೃಹ ಲಕ್ಷ್ಮಿ ಯೋಜನೆ ಯಾರಿಗೆ ಹಲವು ಗೊಂದಲ ಎದುರಾಗಿದೆ. ಮನೆಯ ಯಜಮಾನಿಗೆ ಹಣ ನೀಡುವುದು ಹೇಗೆ? ಇದಕ್ಕೆ ಮಾನದಂಡಗಳೇನು? ಅನ್ನೋ ಕುರಿತು ಸತತ ಚರ್ಚೆ ನಡೆಯುತ್ತಿದೆ. ಅತ್ತೆಗೆ ಅಥವಾ ಸೊಸೆಗೆ ಹಣ ನೀಡಬೇಕಾ ಸೇರಿದಂತೆ ಹಲವು ಗೊಂದಲಗಳು ಎದುರಾಗಿದೆ.ಜೂನ್ ತಿಂಗಳಿನಿಂದ ಉಚಿತ ಅಕ್ಕಿ ನೀಡುವ ಯೋಜನೆ ಜಾರಿಯಾಗುವ ಸಾಧ್ಯತೆ ಕಾಣುತ್ತಿಲ್ಲ. ಕಾರಣ ಸರ್ಕಾರ ಹೆಚ್ಚುವರಿ ಅಕ್ಕಿ ಖರೀದಿಗೆ ಇನ್ನೂ ಆದೇಶ ನೀಡಿಲ್ಲ. ಹೀಗಾಗಿ ಅನ್ನಭಾಗ್ಯ ಯೋಜನೆ ಜಾರಿ ಜುಲೈ ತಿಂಗಳಲ್ಲಿ ಆಗುವ ಸಾಧ್ಯತೆ ಇದೆ

23:25ಟ್ರಬಲ್ ಶೂಟರ್‌​ಗೆ ಟ್ರಬಲ್! ಎರಡೇ ದಿನಕ್ಕೆ ಮೊದಲ ವಿಕೆಟ್..! ಆಸ್ಫೋಟದ ಹಿಂದಿನ ಅಸಲಿ ಗುಟ್ಟು ಏನು?
21:41ಕಮಲ ಬಿಟ್ಟು ಅಖಾಡಕ್ಕಿಳಿದ 'ಸಿಂಗಂ' ! 'ವಿ ದಿ ಲೀಡರ್ಸ್' ಹೊಸ ಆಂದೋಲನ ಘೋಷಿಸಿದ ಅಣ್ಣಾಮಲೈ!
23:52ಪದಗ್ರಹಣಕ್ಕೂ ಮುನ್ನ ಮೂರು ಹೆಜ್ಜೆ, 3 ಸಂದೇಶ; ಡಿಕೆ ಮಾಸ್ಟರ್ ಪ್ಲಾನ್‌ ರಹಸ್ಯವೇನು?
20:08ಪ್ರತಿ ಮಂತ್ರಿಗಿರಿ ಹಿಂದೆ ನೂರೆಂಟು ಲೆಕ್ಕಾಚಾರ... ಯಾರಿಗೆ ಪಟ್ಟ..? ಯಾಕೆ ಪಟ್ಟ..? ಏನಿದರ ಗುಟ್ಟು?
44:07ಬಿಜೆಪಿಗೆ ಅಣ್ಣಾಮಲೈ ರಾಜೀನಾಮೆ ನೀಡಿದ್ದೇಕೆ? ನಿತಿನ್​ ನಬಿನ್ ಮನವೊಲಿಕೆಗೆ ಒಪ್ಪಲಿಲ್ಲ ಯಾಕೆ?
26:58ಬ್ರ್ಯಾಂಡ್ ಬಂಡೆ ಡಿಕೆ: ಖಾದರ್ ಲುಕ್‌ನಿಂದ Yezdi ಬೈಕ್‌ವರೆಗೆ ಡಿಕೆ ಶಿವಕುಮಾರ್ ಸ್ಟೈಲ್ ಸ್ಟೋರಿ
22:55ಹೇಗಾಯ್ತು ಗೊತ್ತಾ ಡಿಕೆಶಿ ಸಾಮ್ರಾಜ್ಯದ ಉದಯ? ಸೆರೆವಾಸದಿಂದ ಸಿಎಂ ಗದ್ದುಗೆಯವರೆಗೆ, ರಣರೋಚಕ ಅಧ್ಯಾಯ!
39:58ಜಮೀರ್ ಖಾನ್‌ಗೆ 'ಕೈ' ಕೊಟ್ಟ ಆಡಿಯೋ; ಇತ್ತ ಸಿದ್ದರಾಮಯ್ಯ ಆಪ್ತನಿಗೆ ಕೊಟ್ರು ಮಹತ್ವದ ಸಂದೇಶ
22:16ಕರ್ನಾಟಕದಲ್ಲಿ ಹೊಸ ಚರಿತ್ರೆ ಬರೆದ ‘ಗೌರಿ’ಪುತ್ರ..ಡಿಕೆ ಬ್ರದರ್ಸ್ ಸಕ್ಸಸ್ ಸೀಕ್ರೆಟ್ ಏನು ಗೊತ್ತಾ?
22:14ಮೈಲಾರನ ಮುನಿಸು ಮಾಯ! ಡಿಕೆಗೆ ಮುಖ್ಯಮಂತ್ರಿ ಯೋಗ, ದೈವ ಕೃಪೆಯ ಹಿಂದೆ ಏನಿದೆ ರಹಸ್ಯ?
Read more