ಗ್ಯಾರೆಂಟಿ ಯೋಜನೆ ಜಾರಿಗೆ ಸರ್ಕಸ್, ನಂಗೂ ಫ್ರೀ ನಿಂಗೂ ಫ್ರೀ ಹೇಳಿಕೆಯಿಂದ ಪೇಚಿಗೆ ಸಿಲುಕಿತಾ ಕಾಂಗ್ರೆಸ್?

ಗ್ಯಾರೆಂಟಿ ಯೋಜನೆ ಜಾರಿಗೆ ಸರ್ಕಸ್, ನಂಗೂ ಫ್ರೀ ನಿಂಗೂ ಫ್ರೀ ಹೇಳಿಕೆಯಿಂದ ಪೇಚಿಗೆ ಸಿಲುಕಿತಾ ಕಾಂಗ್ರೆಸ್?

Published : May 30, 2023, 10:57 PM IST

ಅನ್ನಭಾಗ್ಯ ಯೋಜನೆಯ ಅಕ್ಕಿ ಖರೀದಿಗೆ ಸರ್ಕಾರ ಇನ್ನೂ ಆದೇಶ ಮಾಡಿಲ್ಲ, ಗೃಹ ಲಕ್ಷ್ಮಿ ಯೋಜನೆ ಜಾರಿಗೆ ಗೊಂದಲ, ಯಾರಿಗೆ ಕೊಡಬೇಕು ಹಣ, ಗ್ಯಾರೆಂಟಿ ಯೋಜನೆ ಜಾರಿಗೆ ಆಯಾ ಇಲಾಖೆ ಜೊತೆ  ಮೀಟಿಂಗ್ ಸೇರಿದಂತೆ ಇಂದಿನ ಇಡೀ ದಿನದ ಪ್ರಮುಖ ಸುದ್ದಿಯ ನ್ಯೂಸ್ ಹವರ್ ವಿಡಿಯೋ ಇಲ್ಲಿದೆ.
 

ಹಣಕಾಸು ಇಲಾಖೆ ಜೊತೆಗೆ ಕಾಂಗ್ರೆಸ್‌ನ ಉಚಿತ ಗ್ಯಾರೆಂಟಿ ಇಲಾಖೆಯ ಸಚಿವರು ಹಾಗೂ ಅಧಿಕಾರಿಗಳ ಜೊತೆ ಸಿಎಂ ಸಿದ್ದರಾಮಯ್ಯ ಸರಣಿ ಸಭೆ ನಡೆಸಿದ್ದಾರೆ. ಯೋಜನೆ ವೆಚ್ಚ, ಜಾರಿ ಕುರಿತು ಸತತ ಸಭೆ ನಡೆಸಿ ಮಾಹಿತಿ ಪಡೆದುಕೊಂಡಿದ್ದಾರೆ.ಗೃಹ ಲಕ್ಷ್ಮಿ ಯೋಜನೆ ಯಾರಿಗೆ ಹಲವು ಗೊಂದಲ ಎದುರಾಗಿದೆ. ಮನೆಯ ಯಜಮಾನಿಗೆ ಹಣ ನೀಡುವುದು ಹೇಗೆ? ಇದಕ್ಕೆ ಮಾನದಂಡಗಳೇನು? ಅನ್ನೋ ಕುರಿತು ಸತತ ಚರ್ಚೆ ನಡೆಯುತ್ತಿದೆ. ಅತ್ತೆಗೆ ಅಥವಾ ಸೊಸೆಗೆ ಹಣ ನೀಡಬೇಕಾ ಸೇರಿದಂತೆ ಹಲವು ಗೊಂದಲಗಳು ಎದುರಾಗಿದೆ.ಜೂನ್ ತಿಂಗಳಿನಿಂದ ಉಚಿತ ಅಕ್ಕಿ ನೀಡುವ ಯೋಜನೆ ಜಾರಿಯಾಗುವ ಸಾಧ್ಯತೆ ಕಾಣುತ್ತಿಲ್ಲ. ಕಾರಣ ಸರ್ಕಾರ ಹೆಚ್ಚುವರಿ ಅಕ್ಕಿ ಖರೀದಿಗೆ ಇನ್ನೂ ಆದೇಶ ನೀಡಿಲ್ಲ. ಹೀಗಾಗಿ ಅನ್ನಭಾಗ್ಯ ಯೋಜನೆ ಜಾರಿ ಜುಲೈ ತಿಂಗಳಲ್ಲಿ ಆಗುವ ಸಾಧ್ಯತೆ ಇದೆ

22:36Karnataka Congress: ನಾರಿ ವ್ಯೂಹದ ಸುಳಿ, ಕ್ಯಾಬಿನೆಟ್​ನಲ್ಲಿ ಕಿಡಿ; ದಾರಿ ಯಾವುದಯ್ಯಾ?
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
21:20ಕೈಜಾರಿದ ಮಂತ್ರಿ ಸ್ಥಾನ, ಭುಗಿಲೆದ್ದ ಅಸಮಾಧಾನ! ಹೈಕಮಾಂಡ್ ಲೆಕ್ಕಾಚಾರವೇ ಉಲ್ಟಾ ಆಯ್ತಾ?
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
Read more