ಗ್ಯಾರೆಂಟಿ ಯೋಜನೆ ಜಾರಿಗೆ ಸರ್ಕಸ್, ನಂಗೂ ಫ್ರೀ ನಿಂಗೂ ಫ್ರೀ ಹೇಳಿಕೆಯಿಂದ ಪೇಚಿಗೆ ಸಿಲುಕಿತಾ ಕಾಂಗ್ರೆಸ್?

ಗ್ಯಾರೆಂಟಿ ಯೋಜನೆ ಜಾರಿಗೆ ಸರ್ಕಸ್, ನಂಗೂ ಫ್ರೀ ನಿಂಗೂ ಫ್ರೀ ಹೇಳಿಕೆಯಿಂದ ಪೇಚಿಗೆ ಸಿಲುಕಿತಾ ಕಾಂಗ್ರೆಸ್?

Published : May 30, 2023, 10:57 PM IST

ಅನ್ನಭಾಗ್ಯ ಯೋಜನೆಯ ಅಕ್ಕಿ ಖರೀದಿಗೆ ಸರ್ಕಾರ ಇನ್ನೂ ಆದೇಶ ಮಾಡಿಲ್ಲ, ಗೃಹ ಲಕ್ಷ್ಮಿ ಯೋಜನೆ ಜಾರಿಗೆ ಗೊಂದಲ, ಯಾರಿಗೆ ಕೊಡಬೇಕು ಹಣ, ಗ್ಯಾರೆಂಟಿ ಯೋಜನೆ ಜಾರಿಗೆ ಆಯಾ ಇಲಾಖೆ ಜೊತೆ  ಮೀಟಿಂಗ್ ಸೇರಿದಂತೆ ಇಂದಿನ ಇಡೀ ದಿನದ ಪ್ರಮುಖ ಸುದ್ದಿಯ ನ್ಯೂಸ್ ಹವರ್ ವಿಡಿಯೋ ಇಲ್ಲಿದೆ.
 

ಹಣಕಾಸು ಇಲಾಖೆ ಜೊತೆಗೆ ಕಾಂಗ್ರೆಸ್‌ನ ಉಚಿತ ಗ್ಯಾರೆಂಟಿ ಇಲಾಖೆಯ ಸಚಿವರು ಹಾಗೂ ಅಧಿಕಾರಿಗಳ ಜೊತೆ ಸಿಎಂ ಸಿದ್ದರಾಮಯ್ಯ ಸರಣಿ ಸಭೆ ನಡೆಸಿದ್ದಾರೆ. ಯೋಜನೆ ವೆಚ್ಚ, ಜಾರಿ ಕುರಿತು ಸತತ ಸಭೆ ನಡೆಸಿ ಮಾಹಿತಿ ಪಡೆದುಕೊಂಡಿದ್ದಾರೆ.ಗೃಹ ಲಕ್ಷ್ಮಿ ಯೋಜನೆ ಯಾರಿಗೆ ಹಲವು ಗೊಂದಲ ಎದುರಾಗಿದೆ. ಮನೆಯ ಯಜಮಾನಿಗೆ ಹಣ ನೀಡುವುದು ಹೇಗೆ? ಇದಕ್ಕೆ ಮಾನದಂಡಗಳೇನು? ಅನ್ನೋ ಕುರಿತು ಸತತ ಚರ್ಚೆ ನಡೆಯುತ್ತಿದೆ. ಅತ್ತೆಗೆ ಅಥವಾ ಸೊಸೆಗೆ ಹಣ ನೀಡಬೇಕಾ ಸೇರಿದಂತೆ ಹಲವು ಗೊಂದಲಗಳು ಎದುರಾಗಿದೆ.ಜೂನ್ ತಿಂಗಳಿನಿಂದ ಉಚಿತ ಅಕ್ಕಿ ನೀಡುವ ಯೋಜನೆ ಜಾರಿಯಾಗುವ ಸಾಧ್ಯತೆ ಕಾಣುತ್ತಿಲ್ಲ. ಕಾರಣ ಸರ್ಕಾರ ಹೆಚ್ಚುವರಿ ಅಕ್ಕಿ ಖರೀದಿಗೆ ಇನ್ನೂ ಆದೇಶ ನೀಡಿಲ್ಲ. ಹೀಗಾಗಿ ಅನ್ನಭಾಗ್ಯ ಯೋಜನೆ ಜಾರಿ ಜುಲೈ ತಿಂಗಳಲ್ಲಿ ಆಗುವ ಸಾಧ್ಯತೆ ಇದೆ

22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
24:17ಕಾಸು..ಕರೆಂಟು..ಲಕ್ಷ್ಮೀ..ಜ್ಯೋತಿ..ಡಬಲ್ ಆಪರೇಷನ್! ಎಪಿಕ್ ಕಾರ್ಡ್​ ನಂಬರ್ ಸೀಕ್ರೆಟ್​..ಏನಿದು ಮಾಸ್ಟರ್​ ಸ್ಟ್ರೋಕ್?
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
23:38ಬಿಡದಿ ಟೌನ್‌ಶಿಪ್ ರಣರಂಗದಲ್ಲಿ ಪತ್ರಕ್ಕೆ ಪತ್ರ, ಸವಾಲ್‌ಗೆ ಸವಾಲ್, ಜಿದ್ದಿಗೆ ಜಿದ್ದು!
Read more