ಗ್ಯಾರೆಂಟಿ ಯೋಜನೆ ಜಾರಿಗೆ ಸರ್ಕಸ್, ನಂಗೂ ಫ್ರೀ ನಿಂಗೂ ಫ್ರೀ ಹೇಳಿಕೆಯಿಂದ ಪೇಚಿಗೆ ಸಿಲುಕಿತಾ ಕಾಂಗ್ರೆಸ್?

ಗ್ಯಾರೆಂಟಿ ಯೋಜನೆ ಜಾರಿಗೆ ಸರ್ಕಸ್, ನಂಗೂ ಫ್ರೀ ನಿಂಗೂ ಫ್ರೀ ಹೇಳಿಕೆಯಿಂದ ಪೇಚಿಗೆ ಸಿಲುಕಿತಾ ಕಾಂಗ್ರೆಸ್?

Published : May 30, 2023, 10:57 PM IST

ಅನ್ನಭಾಗ್ಯ ಯೋಜನೆಯ ಅಕ್ಕಿ ಖರೀದಿಗೆ ಸರ್ಕಾರ ಇನ್ನೂ ಆದೇಶ ಮಾಡಿಲ್ಲ, ಗೃಹ ಲಕ್ಷ್ಮಿ ಯೋಜನೆ ಜಾರಿಗೆ ಗೊಂದಲ, ಯಾರಿಗೆ ಕೊಡಬೇಕು ಹಣ, ಗ್ಯಾರೆಂಟಿ ಯೋಜನೆ ಜಾರಿಗೆ ಆಯಾ ಇಲಾಖೆ ಜೊತೆ  ಮೀಟಿಂಗ್ ಸೇರಿದಂತೆ ಇಂದಿನ ಇಡೀ ದಿನದ ಪ್ರಮುಖ ಸುದ್ದಿಯ ನ್ಯೂಸ್ ಹವರ್ ವಿಡಿಯೋ ಇಲ್ಲಿದೆ.
 

ಹಣಕಾಸು ಇಲಾಖೆ ಜೊತೆಗೆ ಕಾಂಗ್ರೆಸ್‌ನ ಉಚಿತ ಗ್ಯಾರೆಂಟಿ ಇಲಾಖೆಯ ಸಚಿವರು ಹಾಗೂ ಅಧಿಕಾರಿಗಳ ಜೊತೆ ಸಿಎಂ ಸಿದ್ದರಾಮಯ್ಯ ಸರಣಿ ಸಭೆ ನಡೆಸಿದ್ದಾರೆ. ಯೋಜನೆ ವೆಚ್ಚ, ಜಾರಿ ಕುರಿತು ಸತತ ಸಭೆ ನಡೆಸಿ ಮಾಹಿತಿ ಪಡೆದುಕೊಂಡಿದ್ದಾರೆ.ಗೃಹ ಲಕ್ಷ್ಮಿ ಯೋಜನೆ ಯಾರಿಗೆ ಹಲವು ಗೊಂದಲ ಎದುರಾಗಿದೆ. ಮನೆಯ ಯಜಮಾನಿಗೆ ಹಣ ನೀಡುವುದು ಹೇಗೆ? ಇದಕ್ಕೆ ಮಾನದಂಡಗಳೇನು? ಅನ್ನೋ ಕುರಿತು ಸತತ ಚರ್ಚೆ ನಡೆಯುತ್ತಿದೆ. ಅತ್ತೆಗೆ ಅಥವಾ ಸೊಸೆಗೆ ಹಣ ನೀಡಬೇಕಾ ಸೇರಿದಂತೆ ಹಲವು ಗೊಂದಲಗಳು ಎದುರಾಗಿದೆ.ಜೂನ್ ತಿಂಗಳಿನಿಂದ ಉಚಿತ ಅಕ್ಕಿ ನೀಡುವ ಯೋಜನೆ ಜಾರಿಯಾಗುವ ಸಾಧ್ಯತೆ ಕಾಣುತ್ತಿಲ್ಲ. ಕಾರಣ ಸರ್ಕಾರ ಹೆಚ್ಚುವರಿ ಅಕ್ಕಿ ಖರೀದಿಗೆ ಇನ್ನೂ ಆದೇಶ ನೀಡಿಲ್ಲ. ಹೀಗಾಗಿ ಅನ್ನಭಾಗ್ಯ ಯೋಜನೆ ಜಾರಿ ಜುಲೈ ತಿಂಗಳಲ್ಲಿ ಆಗುವ ಸಾಧ್ಯತೆ ಇದೆ

27:56ಬೆಂಗಳೂರು Beat: ಗ್ರೇಟರ್ ಬೆಂಗಳೂರಿಗೆ ಈಗ ಚುನಾವಣೆ ನಡೆದ್ರೆ ಗೆಲ್ಲೋದ್ಯಾರು?
19:37ಅಕ್ರಮ ಬಾಂಗ್ಲಾ ವಲಸಿಗರ ಹುಡುಕಿ ಗಡೀಪಾರು, ಸುವೆಂದು ಶಪಥಕ್ಕೆ ಬಾಂಗ್ಲಾದೇಶ ಕಂಗಾಲು
22:24ವಿಜಯ 108 ಸಂಕಟ 118: ಚುನಾವಣೆ ಗೆದ್ದರೂ ಸುಲಭವಲ್ಲ ಸಿಎಂ ಪಟ್ಟ! ರಾಜಕೀಯ ಚಕ್ರವ್ಯೂಹದಲ್ಲಿ ಗೆದ್ದು ಸೋತರಾ ದಳಪತಿ!
22:40ಉತ್ತರ ಕನ್ನಡ ಅಭಿವೃದ್ಧಿಯ ಹರಿಕಾರ ಶಿಕಾರಿಪುರದ ಸರದಾರ; ಉಪ್ಪು ನೀರನ್ನು ಸಿಹಿಯಾಗಿಸಿದ ಆಧುನಿಕ ಭಗೀರಥ
25:18ರಾಜಾಹುಲಿ ಯಡಿಯೂರಪ್ಪ ರಾಜಕಾರಣಕ್ಕೆ 50 ವರ್ಷ, ಯುವಶಕ್ತಿಗೆ ಗಾಡ್ ಫಾದರ್ ಆಗಿದ್ದು ಹೇಗೆ?
22:39ಧಾರವಾಡದ 'ಪಾಪದ ಕೋಟೆ' ಧೂಳೀಪಟ: ರಾಜಾಹುಲಿ ಬಿಎಸ್​ವೈ ಶಪಥ ಈಡೇರಿತೇ? ಕಂಬಿ ಹಿಂದೆ ವಿನಯ್ ಕುಲಕರ್ಣಿ ಭವಿಷ್ಯ!
20:24ಮೇ 4 ಟೈಂ ಬಾಂಬ್​​; ಸಿದ್ದು ಸೇನೆಯ ಪಟ್ಟು, ಬಂಡೆ ಮೌನದ ಗುಟ್ಟು, ಮುಗಿದಿಲ್ಲ ಪಟ್ಟದ ಫೈಟ್
24:46ದಾವಣಗೆರೆಗೆ ಆ ಗಯಾ ಜಮೀರ್, ಚಲ್ ಗಯಾ ಮುನಿಸು; 'ಹುಲಿಯಾ' ಹುಕುಂಗೆ ತಣ್ಣಗಾದ ಅಂತರ್ಯುದ್ಧದ ಜ್ವಾಲೆ?
22:26ಬಂಗಾಳ ಬೆಂಕಿಯಲ್ಲಿ ಕಮಲ ಕಸರತ್ತು..ಕೇರಳ ಕಿರೀಟ.. ಸರಳ ಬಹುಮತ.. ಸಮೀಕ್ಷೆ ಸೀಕ್ರೆಟ್!
22:52ಅವಳಿ ರಣರಂಗ.. ತ್ರಿವಳಿ ಚದುರಂಗ: ಸಿದ್ದರಾಮಯ್ಯಗೆ ಸತ್ವಪರೀಕ್ಷೆ.. ಕನಕಪುರ ಬಂಡೆಗೆ ಅಗ್ನಿಪರೀಕ್ಷೆ!
Read more