ಸರ್ಕಾರದ 4ನೇ ಗ್ಯಾರಂಟಿಗೆ ಕಲಬುರಗಿಯಲ್ಲಿ ಅಧಿಕೃತ ಚಾಲನೆ: ಗೃಹಜ್ಯೋತಿ ಅರ್ಜಿಗೆ ನೋ ಡೆಡ್‌ಲೈನ್

ಸರ್ಕಾರದ 4ನೇ ಗ್ಯಾರಂಟಿಗೆ ಕಲಬುರಗಿಯಲ್ಲಿ ಅಧಿಕೃತ ಚಾಲನೆ: ಗೃಹಜ್ಯೋತಿ ಅರ್ಜಿಗೆ ನೋ ಡೆಡ್‌ಲೈನ್

Published : Aug 05, 2023, 07:21 PM IST

ಸರ್ಕಾರದ 4ನೇ ಗ್ಯಾರಂಟಿ ಗೃಹಜ್ಯೋತಿ ಯೋಜನೆಗೆ ಅಧಿಕೃತ ಚಾಲನೆ ಸಿಕ್ಕಿದೆ. ಕಲಬುರಗಿಯಲ್ಲಿ ನಡೆದ ಅದ್ದೂರಿ ಕಾರ್ಯಕ್ರಮದಲ್ಲಿ 7 ಜಿಲ್ಲೆಗಳ ಲಕ್ಷಾಂತರ ಮಂದಿ ಭಾಗಿಯಾಗಿದ್ದರು. ಅರ್ಜಿ ಹಾಕಲು ಯಾವುದೇ ಡೆಡ್‌ಲೈನ್‌ ಇಲ್ಲ ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು.

ಕಲಬುರಗಿ (ಆ.05): ಸರ್ಕಾರದ 4ನೇ ಗ್ಯಾರಂಟಿ ಗೃಹಜ್ಯೋತಿ ಯೋಜನೆಗೆ ಅಧಿಕೃತ ಚಾಲನೆ ಸಿಕ್ಕಿದೆ. ಕಲಬುರಗಿಯಲ್ಲಿ ನಡೆದ ಅದ್ದೂರಿ ಕಾರ್ಯಕ್ರಮದಲ್ಲಿ 7 ಜಿಲ್ಲೆಗಳ ಲಕ್ಷಾಂತರ ಮಂದಿ ಭಾಗಿಯಾಗಿದ್ದರು. ಅರ್ಜಿ ಹಾಕಲು ಯಾವುದೇ ಡೆಡ್‌ಲೈನ್‌ ಇಲ್ಲ. ಕಾರ್ಯಕ್ರಮದಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಕೂಡಾ ಭಾಗಿಯಾಗಿದ್ದರು. ಇವತ್ತಿನ ದಿನ ಐತಿಹಾಸಿಕ ದಿನ. ಜ್ಯೋತಿ ಬೆಳಗಿಸುವ ಮೂಲಕ ಖರ್ಗೆ ಅವರ ತವರು ಕ್ಷೇತ್ರದಲ್ಲಿ ಚಾಲನೆ ನೀಡಿದ್ದೇವೆ. ಚುನಾವಣಾ ಪೂರ್ವದಲ್ಲಿ 5 ಗ್ಯಾರಂಟಿಗಳನ್ನ ಘೋಷಿಸಿ ರಾಜ್ಯದ ಜನರಿಗೆ ವಾಗ್ದಾನ ಮಾಡಿದ್ದೆವು. ನಾನು, ಡಿಕೆಶಿ ಗ್ಯಾರಂಟಿ ಕಾರ್ಡ್‌ಗೆ ಸಹಿ ಮಾಡಿ ಹಂಚಿದ್ದೆವು. ಜನ ಗ್ಯಾರಂಟಿ ನಂಬಿ ಆಶೀರ್ವಾದ ಮಾಡಿದ್ದಾರೆ. ಅಧಿಕಾರಕ್ಕೆ ಬಂದ ಮೇಲೆ ಐದು ಗ್ಯಾರಂಟಿ ತಂದು ನುಡಿದಂತೆ ನಡೆದಿದ್ದೇವೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು.

22:36Karnataka Congress: ನಾರಿ ವ್ಯೂಹದ ಸುಳಿ, ಕ್ಯಾಬಿನೆಟ್​ನಲ್ಲಿ ಕಿಡಿ; ದಾರಿ ಯಾವುದಯ್ಯಾ?
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
21:20ಕೈಜಾರಿದ ಮಂತ್ರಿ ಸ್ಥಾನ, ಭುಗಿಲೆದ್ದ ಅಸಮಾಧಾನ! ಹೈಕಮಾಂಡ್ ಲೆಕ್ಕಾಚಾರವೇ ಉಲ್ಟಾ ಆಯ್ತಾ?
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
Read more