ಸರ್ಕಾರದ 4ನೇ ಗ್ಯಾರಂಟಿಗೆ ಕಲಬುರಗಿಯಲ್ಲಿ ಅಧಿಕೃತ ಚಾಲನೆ: ಗೃಹಜ್ಯೋತಿ ಅರ್ಜಿಗೆ ನೋ ಡೆಡ್‌ಲೈನ್

ಸರ್ಕಾರದ 4ನೇ ಗ್ಯಾರಂಟಿಗೆ ಕಲಬುರಗಿಯಲ್ಲಿ ಅಧಿಕೃತ ಚಾಲನೆ: ಗೃಹಜ್ಯೋತಿ ಅರ್ಜಿಗೆ ನೋ ಡೆಡ್‌ಲೈನ್

Published : Aug 05, 2023, 07:21 PM IST

ಸರ್ಕಾರದ 4ನೇ ಗ್ಯಾರಂಟಿ ಗೃಹಜ್ಯೋತಿ ಯೋಜನೆಗೆ ಅಧಿಕೃತ ಚಾಲನೆ ಸಿಕ್ಕಿದೆ. ಕಲಬುರಗಿಯಲ್ಲಿ ನಡೆದ ಅದ್ದೂರಿ ಕಾರ್ಯಕ್ರಮದಲ್ಲಿ 7 ಜಿಲ್ಲೆಗಳ ಲಕ್ಷಾಂತರ ಮಂದಿ ಭಾಗಿಯಾಗಿದ್ದರು. ಅರ್ಜಿ ಹಾಕಲು ಯಾವುದೇ ಡೆಡ್‌ಲೈನ್‌ ಇಲ್ಲ ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು.

ಕಲಬುರಗಿ (ಆ.05): ಸರ್ಕಾರದ 4ನೇ ಗ್ಯಾರಂಟಿ ಗೃಹಜ್ಯೋತಿ ಯೋಜನೆಗೆ ಅಧಿಕೃತ ಚಾಲನೆ ಸಿಕ್ಕಿದೆ. ಕಲಬುರಗಿಯಲ್ಲಿ ನಡೆದ ಅದ್ದೂರಿ ಕಾರ್ಯಕ್ರಮದಲ್ಲಿ 7 ಜಿಲ್ಲೆಗಳ ಲಕ್ಷಾಂತರ ಮಂದಿ ಭಾಗಿಯಾಗಿದ್ದರು. ಅರ್ಜಿ ಹಾಕಲು ಯಾವುದೇ ಡೆಡ್‌ಲೈನ್‌ ಇಲ್ಲ. ಕಾರ್ಯಕ್ರಮದಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಕೂಡಾ ಭಾಗಿಯಾಗಿದ್ದರು. ಇವತ್ತಿನ ದಿನ ಐತಿಹಾಸಿಕ ದಿನ. ಜ್ಯೋತಿ ಬೆಳಗಿಸುವ ಮೂಲಕ ಖರ್ಗೆ ಅವರ ತವರು ಕ್ಷೇತ್ರದಲ್ಲಿ ಚಾಲನೆ ನೀಡಿದ್ದೇವೆ. ಚುನಾವಣಾ ಪೂರ್ವದಲ್ಲಿ 5 ಗ್ಯಾರಂಟಿಗಳನ್ನ ಘೋಷಿಸಿ ರಾಜ್ಯದ ಜನರಿಗೆ ವಾಗ್ದಾನ ಮಾಡಿದ್ದೆವು. ನಾನು, ಡಿಕೆಶಿ ಗ್ಯಾರಂಟಿ ಕಾರ್ಡ್‌ಗೆ ಸಹಿ ಮಾಡಿ ಹಂಚಿದ್ದೆವು. ಜನ ಗ್ಯಾರಂಟಿ ನಂಬಿ ಆಶೀರ್ವಾದ ಮಾಡಿದ್ದಾರೆ. ಅಧಿಕಾರಕ್ಕೆ ಬಂದ ಮೇಲೆ ಐದು ಗ್ಯಾರಂಟಿ ತಂದು ನುಡಿದಂತೆ ನಡೆದಿದ್ದೇವೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು.

23:25ಟ್ರಬಲ್ ಶೂಟರ್‌​ಗೆ ಟ್ರಬಲ್! ಎರಡೇ ದಿನಕ್ಕೆ ಮೊದಲ ವಿಕೆಟ್..! ಆಸ್ಫೋಟದ ಹಿಂದಿನ ಅಸಲಿ ಗುಟ್ಟು ಏನು?
21:41ಕಮಲ ಬಿಟ್ಟು ಅಖಾಡಕ್ಕಿಳಿದ 'ಸಿಂಗಂ' ! 'ವಿ ದಿ ಲೀಡರ್ಸ್' ಹೊಸ ಆಂದೋಲನ ಘೋಷಿಸಿದ ಅಣ್ಣಾಮಲೈ!
23:52ಪದಗ್ರಹಣಕ್ಕೂ ಮುನ್ನ ಮೂರು ಹೆಜ್ಜೆ, 3 ಸಂದೇಶ; ಡಿಕೆ ಮಾಸ್ಟರ್ ಪ್ಲಾನ್‌ ರಹಸ್ಯವೇನು?
20:08ಪ್ರತಿ ಮಂತ್ರಿಗಿರಿ ಹಿಂದೆ ನೂರೆಂಟು ಲೆಕ್ಕಾಚಾರ... ಯಾರಿಗೆ ಪಟ್ಟ..? ಯಾಕೆ ಪಟ್ಟ..? ಏನಿದರ ಗುಟ್ಟು?
44:07ಬಿಜೆಪಿಗೆ ಅಣ್ಣಾಮಲೈ ರಾಜೀನಾಮೆ ನೀಡಿದ್ದೇಕೆ? ನಿತಿನ್​ ನಬಿನ್ ಮನವೊಲಿಕೆಗೆ ಒಪ್ಪಲಿಲ್ಲ ಯಾಕೆ?
26:58ಬ್ರ್ಯಾಂಡ್ ಬಂಡೆ ಡಿಕೆ: ಖಾದರ್ ಲುಕ್‌ನಿಂದ Yezdi ಬೈಕ್‌ವರೆಗೆ ಡಿಕೆ ಶಿವಕುಮಾರ್ ಸ್ಟೈಲ್ ಸ್ಟೋರಿ
22:55ಹೇಗಾಯ್ತು ಗೊತ್ತಾ ಡಿಕೆಶಿ ಸಾಮ್ರಾಜ್ಯದ ಉದಯ? ಸೆರೆವಾಸದಿಂದ ಸಿಎಂ ಗದ್ದುಗೆಯವರೆಗೆ, ರಣರೋಚಕ ಅಧ್ಯಾಯ!
39:58ಜಮೀರ್ ಖಾನ್‌ಗೆ 'ಕೈ' ಕೊಟ್ಟ ಆಡಿಯೋ; ಇತ್ತ ಸಿದ್ದರಾಮಯ್ಯ ಆಪ್ತನಿಗೆ ಕೊಟ್ರು ಮಹತ್ವದ ಸಂದೇಶ
22:16ಕರ್ನಾಟಕದಲ್ಲಿ ಹೊಸ ಚರಿತ್ರೆ ಬರೆದ ‘ಗೌರಿ’ಪುತ್ರ..ಡಿಕೆ ಬ್ರದರ್ಸ್ ಸಕ್ಸಸ್ ಸೀಕ್ರೆಟ್ ಏನು ಗೊತ್ತಾ?
22:14ಮೈಲಾರನ ಮುನಿಸು ಮಾಯ! ಡಿಕೆಗೆ ಮುಖ್ಯಮಂತ್ರಿ ಯೋಗ, ದೈವ ಕೃಪೆಯ ಹಿಂದೆ ಏನಿದೆ ರಹಸ್ಯ?
Read more