ಗೃಹಜ್ಯೋತಿ ಯೋಜನೆ ಯಾರಿಗಿದೆ..ಯಾರಿಗಿಲ್ಲ. ಬಾಡಿಗೆದಾರನಿಗೂ ಸಿಗುತ್ತಾ  ಬಂಪರ್..?

ಗೃಹಜ್ಯೋತಿ ಯೋಜನೆ ಯಾರಿಗಿದೆ..ಯಾರಿಗಿಲ್ಲ. ಬಾಡಿಗೆದಾರನಿಗೂ ಸಿಗುತ್ತಾ ಬಂಪರ್..?

Published : Jun 09, 2023, 12:20 PM IST

 ಗೃಹಜ್ಯೋತಿ ಯೋಜನೆ ಜನರಲ್ಲಿ ಗೊಂದಲವೋ ಗೊಂದಲ..? --ಗೊಂದಲಗಳಿಗೆಲ್ಲ ಬೆಸ್ಕಾಂ ಉತ್ತರ.. ಯಾರಿಗೆ ಸಿಗುತ್ತೆ..? ಯಾರಿಗೆ ಇಲ್ಲ  ಈ  ಯೋಜನೆ 

 ಅಂತೂ ಇಂತೂ ಕರ್ನಾಟಕದಲ್ಲಿ ‘ಪಂಚ ಗ್ಯಾರಂಟಿ ಯೋಜನೆ’ ಯುಗ ಶುರುವಾಗೋ ಘಳಿಗೆ ಬಂದೇ ಬಿಟ್ಟಿದೆ. ಒಂದೊಂದು ಗ್ಯಾರಂಟಿ ನೂರಾರು ನಿರೀಕ್ಷೆ ಹುಟ್ಟಿಸಿದೆ, ನಿಜ.. ಅದರಲ್ಲೇ ಕೆಲ ಗ್ಯಾರಂಟಿಗಳ ಬಗ್ಗೆ ಜನರಿಗೆ ಸ್ಪಷ್ಟತೆ ಸಿಗಬೇಕಾಗಿದೆ. ಅದರಲ್ಲೂ ಗೃಹಜ್ಯೋತಿ ಯೋಜನೆ ಬಗ್ಗೆಯಂತೂ ಕನ್ಫ್ಯೂಜನ್. ರಾಜ್ಯ ಸರ್ಕಾರ ಒಂದೊಂದಾಗಿ 5 ಗ್ಯಾರಂಟಿ ಯೋಜನೆಗಳನ್ನ ಜಾರಿ ಮಾಡ್ತಾ ಹೋಗ್ತಿದೆ. ಆದರೆ ಈ ಗೃಹಜ್ಯೋತಿ ಯೋಜನೆಯ ಬಗ್ಗೆಯೇ ಜನರಲ್ಲಿ ಹೆಚ್ಚು ಗೊಂದಲ ಉಂಟಾಗಿರೋದು. ಈಗ ಅದನ್ನೂ ಬೆಸ್ಕಾಂ ದೂರ ಮಾಡಿದೆ. ಒಂದೊಂದು ಗ್ಯಾರಂಟಿ ಯೋಜನೆ ಜಾರಿ ಮಾಡೋದು, ಸರ್ಕಾರಕ್ಕೆ ಒಂದೊಂದೇ ಸವಾಲು ಎದುರಿಸೋ ಹಾಗಾಗಿದೆ. ಅಷ್ಟಕ್ಕೂ ಈ ಗೃಹಜ್ಯೋತಿ ಯೋಜನೆಯಿಂದ ಸರ್ಕಾರ ಮುಂದಿನ ದಿನಗಳಲ್ಲಿ ಎದುರಿಸಲಿರೋ ಸವಾಲು ಏನು ಗೊತ್ತಾ? ಇಲ್ಲಿದೆ ನೋಡಿ ಈ ಪ್ರಶ್ನೆಗೆ ಉತ್ತರ.  

22:36Karnataka Congress: ನಾರಿ ವ್ಯೂಹದ ಸುಳಿ, ಕ್ಯಾಬಿನೆಟ್​ನಲ್ಲಿ ಕಿಡಿ; ದಾರಿ ಯಾವುದಯ್ಯಾ?
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
21:20ಕೈಜಾರಿದ ಮಂತ್ರಿ ಸ್ಥಾನ, ಭುಗಿಲೆದ್ದ ಅಸಮಾಧಾನ! ಹೈಕಮಾಂಡ್ ಲೆಕ್ಕಾಚಾರವೇ ಉಲ್ಟಾ ಆಯ್ತಾ?
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
Read more