ಗೃಹಜ್ಯೋತಿ ಯೋಜನೆ ಯಾರಿಗಿದೆ..ಯಾರಿಗಿಲ್ಲ. ಬಾಡಿಗೆದಾರನಿಗೂ ಸಿಗುತ್ತಾ  ಬಂಪರ್..?

ಗೃಹಜ್ಯೋತಿ ಯೋಜನೆ ಯಾರಿಗಿದೆ..ಯಾರಿಗಿಲ್ಲ. ಬಾಡಿಗೆದಾರನಿಗೂ ಸಿಗುತ್ತಾ ಬಂಪರ್..?

Published : Jun 09, 2023, 12:20 PM IST

 ಗೃಹಜ್ಯೋತಿ ಯೋಜನೆ ಜನರಲ್ಲಿ ಗೊಂದಲವೋ ಗೊಂದಲ..? --ಗೊಂದಲಗಳಿಗೆಲ್ಲ ಬೆಸ್ಕಾಂ ಉತ್ತರ.. ಯಾರಿಗೆ ಸಿಗುತ್ತೆ..? ಯಾರಿಗೆ ಇಲ್ಲ  ಈ  ಯೋಜನೆ 

 ಅಂತೂ ಇಂತೂ ಕರ್ನಾಟಕದಲ್ಲಿ ‘ಪಂಚ ಗ್ಯಾರಂಟಿ ಯೋಜನೆ’ ಯುಗ ಶುರುವಾಗೋ ಘಳಿಗೆ ಬಂದೇ ಬಿಟ್ಟಿದೆ. ಒಂದೊಂದು ಗ್ಯಾರಂಟಿ ನೂರಾರು ನಿರೀಕ್ಷೆ ಹುಟ್ಟಿಸಿದೆ, ನಿಜ.. ಅದರಲ್ಲೇ ಕೆಲ ಗ್ಯಾರಂಟಿಗಳ ಬಗ್ಗೆ ಜನರಿಗೆ ಸ್ಪಷ್ಟತೆ ಸಿಗಬೇಕಾಗಿದೆ. ಅದರಲ್ಲೂ ಗೃಹಜ್ಯೋತಿ ಯೋಜನೆ ಬಗ್ಗೆಯಂತೂ ಕನ್ಫ್ಯೂಜನ್. ರಾಜ್ಯ ಸರ್ಕಾರ ಒಂದೊಂದಾಗಿ 5 ಗ್ಯಾರಂಟಿ ಯೋಜನೆಗಳನ್ನ ಜಾರಿ ಮಾಡ್ತಾ ಹೋಗ್ತಿದೆ. ಆದರೆ ಈ ಗೃಹಜ್ಯೋತಿ ಯೋಜನೆಯ ಬಗ್ಗೆಯೇ ಜನರಲ್ಲಿ ಹೆಚ್ಚು ಗೊಂದಲ ಉಂಟಾಗಿರೋದು. ಈಗ ಅದನ್ನೂ ಬೆಸ್ಕಾಂ ದೂರ ಮಾಡಿದೆ. ಒಂದೊಂದು ಗ್ಯಾರಂಟಿ ಯೋಜನೆ ಜಾರಿ ಮಾಡೋದು, ಸರ್ಕಾರಕ್ಕೆ ಒಂದೊಂದೇ ಸವಾಲು ಎದುರಿಸೋ ಹಾಗಾಗಿದೆ. ಅಷ್ಟಕ್ಕೂ ಈ ಗೃಹಜ್ಯೋತಿ ಯೋಜನೆಯಿಂದ ಸರ್ಕಾರ ಮುಂದಿನ ದಿನಗಳಲ್ಲಿ ಎದುರಿಸಲಿರೋ ಸವಾಲು ಏನು ಗೊತ್ತಾ? ಇಲ್ಲಿದೆ ನೋಡಿ ಈ ಪ್ರಶ್ನೆಗೆ ಉತ್ತರ.  

18:13ಸಿದ್ದು ಸೇನೆಯಲ್ಲಿ ಬಿರುಕು: ಅಹಿಂದ ಅರಸೊತ್ತಿಗೆ, ಸಾಹುಕಾರ್​ಗೆ ಸಿಗುತ್ತಾ ಪ್ರಚಂಡ ಪವರ್?
19:47ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!
20:50ಸಿಂಹಾಸನ ಸಂಗ್ರಾಮದಲ್ಲಿ ಡಿಕೆ ಶಿವಕುಮಾರ್ 'ಸ್ನೇಹವ್ಯೂಹ': ಸಿದ್ದು ಸಿಪಾಯಿಗಳನ್ನೇ ಸೆಳೆಯುವ ಬಂಡೆಯ ಹೊಸ ದಾಳ!
19:44Suvarna Special: ಸಂನ್ಯಾಸಿ ಸಿಂಹಾಸನ.. ಸಂಘ ಸಪ್ತಕೋಟಿ..! ಯೋಗಿ ಪಟ್ಟಕ್ಕೆ ಏಳು ಸುತ್ತಿನ ಕೋಟೆ ಕಟ್ಟುತ್ತಿದೆ RSS..!
19:26ನಾಟಿ ಕೋಳಿ ಊಟ ಹೊಟ್ಟೆಗೆ ಬೀಳ್ತಿದ್ದಂತೆ, ರಾಜಕೀಯ ಶಾಶ್ವತವಲ್ಲ ಎಂದ ಸಿದ್ದಣ್ಣ; ಆದ್ರೆ ಅಸಲಿಯತ್ತೇ ಬೇರೆ?
20:42ಕುರ್ಚಿ ಆಟದಲ್ಲಿ ಆಟಗಾರರೇ ಅಂಪೈರ್​ಗಳು; ಸಿದ್ದು ಆಟ, ಡಿಕೆ ಹಠ; ಹೈಕಮಾಂಡ್‌ಗೆ ಸಿಂಹಾಸನ ಸಂಕಟ!
23:14ಡಿ.ಕೆ.ಶಿವಕುಮಾರ್‌ಗೆ ಇದ್ಯಾ ರಾಜಯೋಗ? ನೇರಾನೇರ ಕುರ್ಚಿ ಕಾಳಗಕ್ಕೆ ಇಳಿದದ್ದು ಅದೇ ಕಾರಣಕ್ಕಾ?
23:56ಮಾತಿನ ಮೇಲಾಣೆ..! ವರ್ಡ್​​​ ಪವರ್​​ ಇಸ್​​​ ವರ್ಲ್ಡ್​​​ ಪವರ್​​​ ಎಂದ ಡಿಕೆಶಿ, ತಿರುಗೇಟು ಕೊಟ್ಟ ಸಿದ್ದು!
21:10ಮಹಾಕ್ರಾಂತಿ ಮಹಾ ಮುಹೂರ್ತ ಫಿಕ್ಸ್: ಪದತ್ಯಾಗನಾ? ಪಟ್ಟಾಭಿಷೇಕನಾ? ದೆಹಲಿಯಲ್ಲಿ ಕ್ಲೈಮ್ಯಾಕ್ಸ್..!
21:28ಹೊಸ ಆಟ ಆರಂಭಿಸಿದ್ರಾ ಡಿಕೆ ಬ್ರದರ್ಸ್? ಸಿಎಂ ಸಿಂಹಾಸನಕ್ಕಾಗಿ ರಾಜಕೀಯ ರಣರಂಗ!
Read more