ಗೃಹಜ್ಯೋತಿ ಯೋಜನೆ ಯಾರಿಗಿದೆ..ಯಾರಿಗಿಲ್ಲ. ಬಾಡಿಗೆದಾರನಿಗೂ ಸಿಗುತ್ತಾ  ಬಂಪರ್..?

ಗೃಹಜ್ಯೋತಿ ಯೋಜನೆ ಯಾರಿಗಿದೆ..ಯಾರಿಗಿಲ್ಲ. ಬಾಡಿಗೆದಾರನಿಗೂ ಸಿಗುತ್ತಾ ಬಂಪರ್..?

Published : Jun 09, 2023, 12:20 PM IST

 ಗೃಹಜ್ಯೋತಿ ಯೋಜನೆ ಜನರಲ್ಲಿ ಗೊಂದಲವೋ ಗೊಂದಲ..? --ಗೊಂದಲಗಳಿಗೆಲ್ಲ ಬೆಸ್ಕಾಂ ಉತ್ತರ.. ಯಾರಿಗೆ ಸಿಗುತ್ತೆ..? ಯಾರಿಗೆ ಇಲ್ಲ  ಈ  ಯೋಜನೆ 

 ಅಂತೂ ಇಂತೂ ಕರ್ನಾಟಕದಲ್ಲಿ ‘ಪಂಚ ಗ್ಯಾರಂಟಿ ಯೋಜನೆ’ ಯುಗ ಶುರುವಾಗೋ ಘಳಿಗೆ ಬಂದೇ ಬಿಟ್ಟಿದೆ. ಒಂದೊಂದು ಗ್ಯಾರಂಟಿ ನೂರಾರು ನಿರೀಕ್ಷೆ ಹುಟ್ಟಿಸಿದೆ, ನಿಜ.. ಅದರಲ್ಲೇ ಕೆಲ ಗ್ಯಾರಂಟಿಗಳ ಬಗ್ಗೆ ಜನರಿಗೆ ಸ್ಪಷ್ಟತೆ ಸಿಗಬೇಕಾಗಿದೆ. ಅದರಲ್ಲೂ ಗೃಹಜ್ಯೋತಿ ಯೋಜನೆ ಬಗ್ಗೆಯಂತೂ ಕನ್ಫ್ಯೂಜನ್. ರಾಜ್ಯ ಸರ್ಕಾರ ಒಂದೊಂದಾಗಿ 5 ಗ್ಯಾರಂಟಿ ಯೋಜನೆಗಳನ್ನ ಜಾರಿ ಮಾಡ್ತಾ ಹೋಗ್ತಿದೆ. ಆದರೆ ಈ ಗೃಹಜ್ಯೋತಿ ಯೋಜನೆಯ ಬಗ್ಗೆಯೇ ಜನರಲ್ಲಿ ಹೆಚ್ಚು ಗೊಂದಲ ಉಂಟಾಗಿರೋದು. ಈಗ ಅದನ್ನೂ ಬೆಸ್ಕಾಂ ದೂರ ಮಾಡಿದೆ. ಒಂದೊಂದು ಗ್ಯಾರಂಟಿ ಯೋಜನೆ ಜಾರಿ ಮಾಡೋದು, ಸರ್ಕಾರಕ್ಕೆ ಒಂದೊಂದೇ ಸವಾಲು ಎದುರಿಸೋ ಹಾಗಾಗಿದೆ. ಅಷ್ಟಕ್ಕೂ ಈ ಗೃಹಜ್ಯೋತಿ ಯೋಜನೆಯಿಂದ ಸರ್ಕಾರ ಮುಂದಿನ ದಿನಗಳಲ್ಲಿ ಎದುರಿಸಲಿರೋ ಸವಾಲು ಏನು ಗೊತ್ತಾ? ಇಲ್ಲಿದೆ ನೋಡಿ ಈ ಪ್ರಶ್ನೆಗೆ ಉತ್ತರ.  

20:24ಮೇ 4 ಟೈಂ ಬಾಂಬ್​​; ಸಿದ್ದು ಸೇನೆಯ ಪಟ್ಟು, ಬಂಡೆ ಮೌನದ ಗುಟ್ಟು, ಮುಗಿದಿಲ್ಲ ಪಟ್ಟದ ಫೈಟ್
24:46ದಾವಣಗೆರೆಗೆ ಆ ಗಯಾ ಜಮೀರ್, ಚಲ್ ಗಯಾ ಮುನಿಸು; 'ಹುಲಿಯಾ' ಹುಕುಂಗೆ ತಣ್ಣಗಾದ ಅಂತರ್ಯುದ್ಧದ ಜ್ವಾಲೆ?
22:26ಬಂಗಾಳ ಬೆಂಕಿಯಲ್ಲಿ ಕಮಲ ಕಸರತ್ತು..ಕೇರಳ ಕಿರೀಟ.. ಸರಳ ಬಹುಮತ.. ಸಮೀಕ್ಷೆ ಸೀಕ್ರೆಟ್!
22:52ಅವಳಿ ರಣರಂಗ.. ತ್ರಿವಳಿ ಚದುರಂಗ: ಸಿದ್ದರಾಮಯ್ಯಗೆ ಸತ್ವಪರೀಕ್ಷೆ.. ಕನಕಪುರ ಬಂಡೆಗೆ ಅಗ್ನಿಪರೀಕ್ಷೆ!
27:05ಅವಳಿ ಅಖಾಡದ.. ಗ್ರೌಂಡ್ ರಿಪೋರ್ಟ್..! ಜಮೀರ್ ಪಟ್ಟು.. ಬಂಡೆ ಬಿಗಿಪಟ್ಟು.. ಹೇಗಿತ್ತು ಸಂಧಾನ ಸೂತ್ರ.?
16:54ಮೋದಿ ವಾರಸ್ದಾರ ಯಾರು? ಕೇಸರಿ ಕೋಟೆಯ ಉತ್ತರಾಧಿಕಾರಿ ರೇಸ್‌ನಲ್ಲಿ ಯೋಗಿ, ಅಮಿತ್ ಶಾ ನಡುವೆ ನಿಕಟ ಪೈಪೋಟಿ!
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
43:59Left Right & Centre: ದೇಶದಲ್ಲೀಗ ಮಾನ ಹರಾಜು ಪಾಲಿಟಿಕ್ಸ್ ಜೋರು! ನಿಜಕ್ಕೂ ಮರ್ಯಾದೆ ತೆಗೆದಿದ್ಯಾರು?
21:334 ತಿಂಗಳು, 16 ಲೆಟರ್​; ಸಿಎಂ ಯೋಗಿ ಆದಿತ್ಯನಾಥ್ ಪತ್ರ ತಂತ್ರ ರಹಸ್ಯ
18:02ಬತ್ತಳಿಕೆಯಿಂದ ಬ್ರಹ್ಮಾಸ್ತ್ರ ತೆಗೆದ ಸಿಎಂ ಸಿದ್ದರಾಮಯ್ಯ; ಟಗರು ಗುಮ್ಮಿದ್ದು ಯಾರಿಗೆ?
Read more