ಗೃಹಜ್ಯೋತಿ ಯೋಜನೆ ಯಾರಿಗಿದೆ..ಯಾರಿಗಿಲ್ಲ. ಬಾಡಿಗೆದಾರನಿಗೂ ಸಿಗುತ್ತಾ  ಬಂಪರ್..?

ಗೃಹಜ್ಯೋತಿ ಯೋಜನೆ ಯಾರಿಗಿದೆ..ಯಾರಿಗಿಲ್ಲ. ಬಾಡಿಗೆದಾರನಿಗೂ ಸಿಗುತ್ತಾ ಬಂಪರ್..?

Published : Jun 09, 2023, 12:20 PM IST

 ಗೃಹಜ್ಯೋತಿ ಯೋಜನೆ ಜನರಲ್ಲಿ ಗೊಂದಲವೋ ಗೊಂದಲ..? --ಗೊಂದಲಗಳಿಗೆಲ್ಲ ಬೆಸ್ಕಾಂ ಉತ್ತರ.. ಯಾರಿಗೆ ಸಿಗುತ್ತೆ..? ಯಾರಿಗೆ ಇಲ್ಲ  ಈ  ಯೋಜನೆ 

 ಅಂತೂ ಇಂತೂ ಕರ್ನಾಟಕದಲ್ಲಿ ‘ಪಂಚ ಗ್ಯಾರಂಟಿ ಯೋಜನೆ’ ಯುಗ ಶುರುವಾಗೋ ಘಳಿಗೆ ಬಂದೇ ಬಿಟ್ಟಿದೆ. ಒಂದೊಂದು ಗ್ಯಾರಂಟಿ ನೂರಾರು ನಿರೀಕ್ಷೆ ಹುಟ್ಟಿಸಿದೆ, ನಿಜ.. ಅದರಲ್ಲೇ ಕೆಲ ಗ್ಯಾರಂಟಿಗಳ ಬಗ್ಗೆ ಜನರಿಗೆ ಸ್ಪಷ್ಟತೆ ಸಿಗಬೇಕಾಗಿದೆ. ಅದರಲ್ಲೂ ಗೃಹಜ್ಯೋತಿ ಯೋಜನೆ ಬಗ್ಗೆಯಂತೂ ಕನ್ಫ್ಯೂಜನ್. ರಾಜ್ಯ ಸರ್ಕಾರ ಒಂದೊಂದಾಗಿ 5 ಗ್ಯಾರಂಟಿ ಯೋಜನೆಗಳನ್ನ ಜಾರಿ ಮಾಡ್ತಾ ಹೋಗ್ತಿದೆ. ಆದರೆ ಈ ಗೃಹಜ್ಯೋತಿ ಯೋಜನೆಯ ಬಗ್ಗೆಯೇ ಜನರಲ್ಲಿ ಹೆಚ್ಚು ಗೊಂದಲ ಉಂಟಾಗಿರೋದು. ಈಗ ಅದನ್ನೂ ಬೆಸ್ಕಾಂ ದೂರ ಮಾಡಿದೆ. ಒಂದೊಂದು ಗ್ಯಾರಂಟಿ ಯೋಜನೆ ಜಾರಿ ಮಾಡೋದು, ಸರ್ಕಾರಕ್ಕೆ ಒಂದೊಂದೇ ಸವಾಲು ಎದುರಿಸೋ ಹಾಗಾಗಿದೆ. ಅಷ್ಟಕ್ಕೂ ಈ ಗೃಹಜ್ಯೋತಿ ಯೋಜನೆಯಿಂದ ಸರ್ಕಾರ ಮುಂದಿನ ದಿನಗಳಲ್ಲಿ ಎದುರಿಸಲಿರೋ ಸವಾಲು ಏನು ಗೊತ್ತಾ? ಇಲ್ಲಿದೆ ನೋಡಿ ಈ ಪ್ರಶ್ನೆಗೆ ಉತ್ತರ.  

24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
24:17ಕಾಸು..ಕರೆಂಟು..ಲಕ್ಷ್ಮೀ..ಜ್ಯೋತಿ..ಡಬಲ್ ಆಪರೇಷನ್! ಎಪಿಕ್ ಕಾರ್ಡ್​ ನಂಬರ್ ಸೀಕ್ರೆಟ್​..ಏನಿದು ಮಾಸ್ಟರ್​ ಸ್ಟ್ರೋಕ್?
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
23:38ಬಿಡದಿ ಟೌನ್‌ಶಿಪ್ ರಣರಂಗದಲ್ಲಿ ಪತ್ರಕ್ಕೆ ಪತ್ರ, ಸವಾಲ್‌ಗೆ ಸವಾಲ್, ಜಿದ್ದಿಗೆ ಜಿದ್ದು!
06:49ಪ್ಯಾನ್ ಇಂಡಿಯಾ ಹೀರೋ ವಿಜಯ್ ಈಗ ಈಗ ಪ್ಯಾನ್ ಇಂಡಿಯಾ ಲೀಡರ್! ಹುಟ್ಟುಹಬ್ಬದ ದಿನ ಸಿಕ್ತು ಸಾಕ್ಷಿ!
24:49Karnataka Congress: ಹರಿಪ್ರಸಾದ್‌ಗೆ ಕೆಪಿಸಿಸಿ ಗದ್ದುಗೆ: ಡಿಕೆ-ಬಿಕೆ ಜೋಡಿಯಿಂದ ಹೊಸ ಮ್ಯಾಜಿಕ್ ಸಾಧ್ಯನಾ?
03:42'ದಳಪತಿ' ಕುರ್ಚಿಗೆ ಕಂಟಕ? ಅಣ್ಣಾ ಮಲೈ-ರಜನಿಕಾಂತ್-ಅಜಿತ್ 'ತ್ರಿಮೂರ್ತಿ'ಗಳ ಆಟ ಶುರುವಾಗ್ತಿದ್ಯಾ?
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
18:09362 ನಂಬರ್‌ಗಾಗಿ ಬಿಜೆಪಿ ಆಟ, ಕಂಪನಕ್ಕೆ ಬಂಗಾಳದಿಂದ ಯುಪಿ ವರೆಗೂ ಉರುಳುತ್ತಿದೆ ವಿಕೆಟ್
Read more