ಗೃಹಜ್ಯೋತಿ ಯೋಜನೆ ಯಾರಿಗಿದೆ..ಯಾರಿಗಿಲ್ಲ. ಬಾಡಿಗೆದಾರನಿಗೂ ಸಿಗುತ್ತಾ  ಬಂಪರ್..?

ಗೃಹಜ್ಯೋತಿ ಯೋಜನೆ ಯಾರಿಗಿದೆ..ಯಾರಿಗಿಲ್ಲ. ಬಾಡಿಗೆದಾರನಿಗೂ ಸಿಗುತ್ತಾ ಬಂಪರ್..?

Published : Jun 09, 2023, 12:20 PM IST

 ಗೃಹಜ್ಯೋತಿ ಯೋಜನೆ ಜನರಲ್ಲಿ ಗೊಂದಲವೋ ಗೊಂದಲ..? --ಗೊಂದಲಗಳಿಗೆಲ್ಲ ಬೆಸ್ಕಾಂ ಉತ್ತರ.. ಯಾರಿಗೆ ಸಿಗುತ್ತೆ..? ಯಾರಿಗೆ ಇಲ್ಲ  ಈ  ಯೋಜನೆ 

 ಅಂತೂ ಇಂತೂ ಕರ್ನಾಟಕದಲ್ಲಿ ‘ಪಂಚ ಗ್ಯಾರಂಟಿ ಯೋಜನೆ’ ಯುಗ ಶುರುವಾಗೋ ಘಳಿಗೆ ಬಂದೇ ಬಿಟ್ಟಿದೆ. ಒಂದೊಂದು ಗ್ಯಾರಂಟಿ ನೂರಾರು ನಿರೀಕ್ಷೆ ಹುಟ್ಟಿಸಿದೆ, ನಿಜ.. ಅದರಲ್ಲೇ ಕೆಲ ಗ್ಯಾರಂಟಿಗಳ ಬಗ್ಗೆ ಜನರಿಗೆ ಸ್ಪಷ್ಟತೆ ಸಿಗಬೇಕಾಗಿದೆ. ಅದರಲ್ಲೂ ಗೃಹಜ್ಯೋತಿ ಯೋಜನೆ ಬಗ್ಗೆಯಂತೂ ಕನ್ಫ್ಯೂಜನ್. ರಾಜ್ಯ ಸರ್ಕಾರ ಒಂದೊಂದಾಗಿ 5 ಗ್ಯಾರಂಟಿ ಯೋಜನೆಗಳನ್ನ ಜಾರಿ ಮಾಡ್ತಾ ಹೋಗ್ತಿದೆ. ಆದರೆ ಈ ಗೃಹಜ್ಯೋತಿ ಯೋಜನೆಯ ಬಗ್ಗೆಯೇ ಜನರಲ್ಲಿ ಹೆಚ್ಚು ಗೊಂದಲ ಉಂಟಾಗಿರೋದು. ಈಗ ಅದನ್ನೂ ಬೆಸ್ಕಾಂ ದೂರ ಮಾಡಿದೆ. ಒಂದೊಂದು ಗ್ಯಾರಂಟಿ ಯೋಜನೆ ಜಾರಿ ಮಾಡೋದು, ಸರ್ಕಾರಕ್ಕೆ ಒಂದೊಂದೇ ಸವಾಲು ಎದುರಿಸೋ ಹಾಗಾಗಿದೆ. ಅಷ್ಟಕ್ಕೂ ಈ ಗೃಹಜ್ಯೋತಿ ಯೋಜನೆಯಿಂದ ಸರ್ಕಾರ ಮುಂದಿನ ದಿನಗಳಲ್ಲಿ ಎದುರಿಸಲಿರೋ ಸವಾಲು ಏನು ಗೊತ್ತಾ? ಇಲ್ಲಿದೆ ನೋಡಿ ಈ ಪ್ರಶ್ನೆಗೆ ಉತ್ತರ.  

20:37ಆಪರೇಷನ್ ಗೃಹಲಕ್ಷ್ಮೀ: ಸತ್ತವರ ಖಾತೆಗೆ ಹಣ! 4 ಲಕ್ಷ ಅನರ್ಹರ ಮೇಲೆ ಸರ್ಕಾರದ ಬಿಗ್ ಆ್ಯಕ್ಷನ್
21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!
23:34ಮೂಕಾಂಬಿಕೆ ದರ್ಶನಕ್ಕೆ ದಳಪತಿ ವಿಜಯ್: ಎಂಜಿಆರ್‌ ಸಂಪ್ರದಾಯ ಮುಂದುವರಿಸಿದ ತಮಿಳು ನಾಯಕ
19:53ಡಿಕೆ ಹೆಸರು ಕೇಳಿದ ಕೂಡಲೇ ಕೈ ಮುಗಿದದ್ದೇಕೆ ದಳಪತಿ! ಗುರುವಿನ ಹಾದಿಯಲ್ಲಿ ಶಿಷ್ಯ, ಮರುಕಳಿಸುತ್ತಾ 1999ರ ಇತಿಹಾಸ?
27:29ಡಿಕೆ ಸರ್ಕಾರ.. ಹೊಸ ಅವತಾರ: ಮೀನಹೆಜ್ಜೆ.. ಜಾಣಮೌನ.. ಮಿಂಚಿನ ಬಾಣ: ಹೇಗಿದೆ ಬಂಡೆ ಆಡಳಿತ?
21:28ದೇಶದ ನಂಬರ್​​ 1 ಶ್ರೀಮಂತ ಸಿಎಂ ಡಿಕೆಶಿ ! ಆಸ್ತಿ ಡಬಲ್​​​​ ಆಗಿದ್ದು ಹೇಗೆ ಗೊತ್ತಾ ?
23:53ಡಿಕೆ ಸರ್ಕಾರ ವಾಸ್ತು ಪ್ರಕಾರ ; ಡಿಕೆಶಿ ಸರ್ಕಾರದಲ್ಲಿ ಎಲ್ಲವೂ ಬದಲು.. ಪಕ್ಕಾ ವಾಸ್ತು ಪ್ರಕಾರ..!
23:00‘ರಾಮ’ರಣವ್ಯೂಹ ಛಿದ್ರಗೊಳಿಸಿದ ‘ಶಿವ’ ನಿಗೂಢತೆಯಲ್ಲಿಯೇ ಅಂತ್ಯಗೊಂಡ ಪ್ರಹಸನ; ಟ್ರಬಲ್ ಹಂಟಿಂ
23:25ಟ್ರಬಲ್ ಶೂಟರ್‌​ಗೆ ಟ್ರಬಲ್! ಎರಡೇ ದಿನಕ್ಕೆ ಮೊದಲ ವಿಕೆಟ್..! ಆಸ್ಫೋಟದ ಹಿಂದಿನ ಅಸಲಿ ಗುಟ್ಟು ಏನು?
Read more