ಪ್ರಾಸಿಕ್ಯೂಷನ್ ಎದುರಿಸಲು 3 ರಣತಂತ್ರ ರೂಪಿಸಿದ ಸಿಎಂ ಸಿದ್ದರಾಮಯ್ಯ!

ಪ್ರಾಸಿಕ್ಯೂಷನ್ ಎದುರಿಸಲು 3 ರಣತಂತ್ರ ರೂಪಿಸಿದ ಸಿಎಂ ಸಿದ್ದರಾಮಯ್ಯ!

Published : Aug 20, 2024, 12:45 PM IST

ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ 10 ದಿನಗಳ ಬಿಗ್ ರಿಲೀಫ್ ಸಿಕ್ಕಿದ್ದು, ಆಗಸ್ಟ್ 29 ರಂದು ಹೈಕೋರ್ಟ್ ನೀಡುವ ತೀರ್ಪು ಅವರ ರಾಜಕೀಯ ಭವಿಷ್ಯವನ್ನು ನಿರ್ಧರಿಸಲಿದೆ.

ಪ್ರಾಸಿಕ್ಯೂಷನ್ ಪಂಜರದಲ್ಲಿ ಸಿಲುಕಿರೋ ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ 10 ದಿನಗಳ ಬಿಗ್ ರಿಲೀಫ್ ಸಿಕ್ಕಿದೆ. ಆದರೂ ಸಿಎಂ ತಲೆಯ ಮೇಲೆ ಕಾನೂನಿನ ತೂಗುಗತ್ತಿ ಬೀಸುತ್ತಿದೆ. ಬೀಸುವ ದೊಣ್ಣೆಯಿಂದ ಸದ್ಯಕ್ಕೆ ಸೇಫ್ ಆಗಿದ್ದರೂ ಇನ್ನೂ ಕ್ಲೈಮ್ಯಾಕ್ಸ್ ಬಾಕಿಯಿದೆ. ಆಗಸ್ಟ್ 29ರಂದು ಹೈಕೋರ್ಟ್ ನೀಡುವ ತೀರ್ಪಿನ ಆಧಾರದಲ್ಲಿ ಸಿದ್ದರಾಮಯ್ಯ ಸಿಂಹಾಸನ ಭವಿಷ್ಯ ಅಡಗಿದೆ. ಈ ಮಹಾಕಂಟಕದಿಂದ ಸಿಎಂ ಪಾರಾಗ್ತಾರಾ ಎನ್ನುವುದೇ ಇವತ್ತಿನ ಸುವರ್ಣ ಸ್ಪೆಷಲ್ ಆಗಿದೆ. 

ಮುಖ್ಯಮಂತ್ರಿ ಸಿದ್ದರಾಮಯ್ಯ ಸದ್ಯಕ್ಕೆ ಬೀಸೋ ದೊಣ್ಣೆಯಿಂದ ಪಾರಾಗಿದ್ದಾರೆ. ಇದು ಮುಖ್ಯಮಂತ್ರಿಗಳಿಗೆ ಸಿಕ್ಕಿರೋ ತಾತ್ಕಾಲಿಕ ರಿಲೀಫ್ ಅಷ್ಟೇ. ಆಗಸ್ಟ್ 29 ಸಿದ್ದರಾಮಯ್ಯನವರ ಪಾಲಿಗೆ ಮಹತ್ವವಾಗಿದ್ದು, ರಾಜಕೀಯ ಭವಿಷ್ಯದ ನಿರ್ಣಾಯಕ ದಿನವಾಗಿದೆ. ಹಾಗಾದ್ರೆ 10 ದಿನಗಳ ನಂತರದ ಕಥೆಯೇನು.? ಕಾನೂನು ಕಂಟಕದಿಂದ ಸಿದ್ದರಾಮಯ್ಯ ಪಾರಾಗ್ತಾರಾ? ಎನ್ನುವುದರ ಮಾಹಿತಿ ಇಲ್ಲಿದೆ ನೋಡಿ. 

ಮುಖ್ಯಮಂತ್ರಿ ಸಿದ್ದರಾಮಯ್ಯನವರ ಮುಂದಿರುವ ಸಮಸ್ಯೆಯನ್ನು ಕಾನೂನಾತ್ಮಕವಾಗಿ ಹೋರಾಡಿ ಬಗೆಹರಿಸಿಕೊಳ್ಳಲು ಮುಂದಾಗಿದ್ದಾರೆ. ಅದರ ಮೊದಲ ಹೆಜ್ಜೆಯಲ್ಲಿ ಸಿದ್ದರಾಮಯ್ಯಗೆ ಮೊದಲ ಜಯ ಸಿಕ್ಕಿದೆ. ಇನ್ನುಳಿದ ಹಾದಿಯನ್ನು ರಾಜಕೀಯವಾಗಿ ಎದುರಿಸಲು 3 ರಣತಂತ್ರಗಳನ್ನು ಹೆಣೆದಿದ್ದಾರೆ.

43:59Left Right & Centre: ದೇಶದಲ್ಲೀಗ ಮಾನ ಹರಾಜು ಪಾಲಿಟಿಕ್ಸ್ ಜೋರು! ನಿಜಕ್ಕೂ ಮರ್ಯಾದೆ ತೆಗೆದಿದ್ಯಾರು?
21:334 ತಿಂಗಳು, 16 ಲೆಟರ್​; ಸಿಎಂ ಯೋಗಿ ಆದಿತ್ಯನಾಥ್ ಪತ್ರ ತಂತ್ರ ರಹಸ್ಯ
18:02ಬತ್ತಳಿಕೆಯಿಂದ ಬ್ರಹ್ಮಾಸ್ತ್ರ ತೆಗೆದ ಸಿಎಂ ಸಿದ್ದರಾಮಯ್ಯ; ಟಗರು ಗುಮ್ಮಿದ್ದು ಯಾರಿಗೆ?
19:33ರಾಜಾಹುಲಿಯ ರಣಘರ್ಜನೆ, ಸೈಕಲ್ to ಸಿಂಹಾಸನ: ಮಾಜಿ ಸಿಎಂ ಯಡಿಯೂರಪ್ಪ 50 ವರ್ಷಗಳ ರೋಚಕ ಚರಿತ್ರೆ
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?
20:27ಕಾಂಗ್ರೆಸ್‌ನಲ್ಲಿ ನಿಯತ್ತಿನ ಯುದ್ಧ: ಡಿಕೆ ಯಾವಾಗ ಸಿಎಂ ಆಗ್ತಾರೆ? ಡಿಸಿಎಂ ಬಂಟರ ನೀಡಿದ ಮುಹೂರ್ತ ಏನು?
46:28ತಮಿಳುನಾಡು ಚುನಾವಣಾ ಕಣದಲ್ಲಿ ಬಿರುಗಾಳಿ: ವಿಜಯ್ ಸವಾಲು, ಬಿಜೆಪಿಗೆ ಅಣ್ಣಾಮಲೈ ಶಾಕ್
18:32ಸ್ವಾಮೀಜಿಯನ್ನ ಕಾಲನೇಮಿ ರಾಕ್ಷಸನಿಗೆ ಹೋಲಿಸಿದ್ರಾ ಯೋಗಿ? ಸಂತ Vs ಸನ್ಯಾಸಿ.. ತೆರೆಯ ಹಿಂದಿನ ರೋಚಕ ರಹಸ್ಯ!
22:22ಕರ್ಮಭೂಮಿಯಲ್ಲೇ ಪ್ರಾಣ ಬಿಟ್ಟ ಬಾರಾಮತಿಯ ದಾದಾ: ಮಹಾಯುತಿ ಮೈತ್ರಿಯಲ್ಲಿ ಬಿರುಕು ತರುತ್ತಾ ಅಜಿತ್ ಪವಾರ್ ಸಾವು?
21:47ಮೋದಿ ಮೆಚ್ಚಿದ 'ಬಾಸ್' ಈಗ ಕಮಲ ಪಡೆಯ ಹೊಸ ಸಾರಥಿ! ನಿತಿನ್ ನಬೀನ್ ನನಗೂ ಬಾಸ್ ಎಂದಿದ್ದೇಕೆ ನಮೋ?
Read more