ಪ್ರಾಸಿಕ್ಯೂಷನ್ ಎದುರಿಸಲು 3 ರಣತಂತ್ರ ರೂಪಿಸಿದ ಸಿಎಂ ಸಿದ್ದರಾಮಯ್ಯ!

ಪ್ರಾಸಿಕ್ಯೂಷನ್ ಎದುರಿಸಲು 3 ರಣತಂತ್ರ ರೂಪಿಸಿದ ಸಿಎಂ ಸಿದ್ದರಾಮಯ್ಯ!

Published : Aug 20, 2024, 12:45 PM IST

ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ 10 ದಿನಗಳ ಬಿಗ್ ರಿಲೀಫ್ ಸಿಕ್ಕಿದ್ದು, ಆಗಸ್ಟ್ 29 ರಂದು ಹೈಕೋರ್ಟ್ ನೀಡುವ ತೀರ್ಪು ಅವರ ರಾಜಕೀಯ ಭವಿಷ್ಯವನ್ನು ನಿರ್ಧರಿಸಲಿದೆ.

ಪ್ರಾಸಿಕ್ಯೂಷನ್ ಪಂಜರದಲ್ಲಿ ಸಿಲುಕಿರೋ ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ 10 ದಿನಗಳ ಬಿಗ್ ರಿಲೀಫ್ ಸಿಕ್ಕಿದೆ. ಆದರೂ ಸಿಎಂ ತಲೆಯ ಮೇಲೆ ಕಾನೂನಿನ ತೂಗುಗತ್ತಿ ಬೀಸುತ್ತಿದೆ. ಬೀಸುವ ದೊಣ್ಣೆಯಿಂದ ಸದ್ಯಕ್ಕೆ ಸೇಫ್ ಆಗಿದ್ದರೂ ಇನ್ನೂ ಕ್ಲೈಮ್ಯಾಕ್ಸ್ ಬಾಕಿಯಿದೆ. ಆಗಸ್ಟ್ 29ರಂದು ಹೈಕೋರ್ಟ್ ನೀಡುವ ತೀರ್ಪಿನ ಆಧಾರದಲ್ಲಿ ಸಿದ್ದರಾಮಯ್ಯ ಸಿಂಹಾಸನ ಭವಿಷ್ಯ ಅಡಗಿದೆ. ಈ ಮಹಾಕಂಟಕದಿಂದ ಸಿಎಂ ಪಾರಾಗ್ತಾರಾ ಎನ್ನುವುದೇ ಇವತ್ತಿನ ಸುವರ್ಣ ಸ್ಪೆಷಲ್ ಆಗಿದೆ. 

ಮುಖ್ಯಮಂತ್ರಿ ಸಿದ್ದರಾಮಯ್ಯ ಸದ್ಯಕ್ಕೆ ಬೀಸೋ ದೊಣ್ಣೆಯಿಂದ ಪಾರಾಗಿದ್ದಾರೆ. ಇದು ಮುಖ್ಯಮಂತ್ರಿಗಳಿಗೆ ಸಿಕ್ಕಿರೋ ತಾತ್ಕಾಲಿಕ ರಿಲೀಫ್ ಅಷ್ಟೇ. ಆಗಸ್ಟ್ 29 ಸಿದ್ದರಾಮಯ್ಯನವರ ಪಾಲಿಗೆ ಮಹತ್ವವಾಗಿದ್ದು, ರಾಜಕೀಯ ಭವಿಷ್ಯದ ನಿರ್ಣಾಯಕ ದಿನವಾಗಿದೆ. ಹಾಗಾದ್ರೆ 10 ದಿನಗಳ ನಂತರದ ಕಥೆಯೇನು.? ಕಾನೂನು ಕಂಟಕದಿಂದ ಸಿದ್ದರಾಮಯ್ಯ ಪಾರಾಗ್ತಾರಾ? ಎನ್ನುವುದರ ಮಾಹಿತಿ ಇಲ್ಲಿದೆ ನೋಡಿ. 

ಮುಖ್ಯಮಂತ್ರಿ ಸಿದ್ದರಾಮಯ್ಯನವರ ಮುಂದಿರುವ ಸಮಸ್ಯೆಯನ್ನು ಕಾನೂನಾತ್ಮಕವಾಗಿ ಹೋರಾಡಿ ಬಗೆಹರಿಸಿಕೊಳ್ಳಲು ಮುಂದಾಗಿದ್ದಾರೆ. ಅದರ ಮೊದಲ ಹೆಜ್ಜೆಯಲ್ಲಿ ಸಿದ್ದರಾಮಯ್ಯಗೆ ಮೊದಲ ಜಯ ಸಿಕ್ಕಿದೆ. ಇನ್ನುಳಿದ ಹಾದಿಯನ್ನು ರಾಜಕೀಯವಾಗಿ ಎದುರಿಸಲು 3 ರಣತಂತ್ರಗಳನ್ನು ಹೆಣೆದಿದ್ದಾರೆ.

21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
23:38ಬಿಡದಿ ಟೌನ್‌ಶಿಪ್ ರಣರಂಗದಲ್ಲಿ ಪತ್ರಕ್ಕೆ ಪತ್ರ, ಸವಾಲ್‌ಗೆ ಸವಾಲ್, ಜಿದ್ದಿಗೆ ಜಿದ್ದು!
06:49ಪ್ಯಾನ್ ಇಂಡಿಯಾ ಹೀರೋ ವಿಜಯ್ ಈಗ ಈಗ ಪ್ಯಾನ್ ಇಂಡಿಯಾ ಲೀಡರ್! ಹುಟ್ಟುಹಬ್ಬದ ದಿನ ಸಿಕ್ತು ಸಾಕ್ಷಿ!
24:49Karnataka Congress: ಹರಿಪ್ರಸಾದ್‌ಗೆ ಕೆಪಿಸಿಸಿ ಗದ್ದುಗೆ: ಡಿಕೆ-ಬಿಕೆ ಜೋಡಿಯಿಂದ ಹೊಸ ಮ್ಯಾಜಿಕ್ ಸಾಧ್ಯನಾ?
03:42'ದಳಪತಿ' ಕುರ್ಚಿಗೆ ಕಂಟಕ? ಅಣ್ಣಾ ಮಲೈ-ರಜನಿಕಾಂತ್-ಅಜಿತ್ 'ತ್ರಿಮೂರ್ತಿ'ಗಳ ಆಟ ಶುರುವಾಗ್ತಿದ್ಯಾ?
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
18:09362 ನಂಬರ್‌ಗಾಗಿ ಬಿಜೆಪಿ ಆಟ, ಕಂಪನಕ್ಕೆ ಬಂಗಾಳದಿಂದ ಯುಪಿ ವರೆಗೂ ಉರುಳುತ್ತಿದೆ ವಿಕೆಟ್
20:37ಆಪರೇಷನ್ ಗೃಹಲಕ್ಷ್ಮೀ: ಸತ್ತವರ ಖಾತೆಗೆ ಹಣ! 4 ಲಕ್ಷ ಅನರ್ಹರ ಮೇಲೆ ಸರ್ಕಾರದ ಬಿಗ್ ಆ್ಯಕ್ಷನ್
21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
Read more