ಸಿದ್ದು ಬತ್ತಳಿಕೆಯಿಂದ ಸಿಡಿಯಿತು ಗ್ಯಾರಂಟಿ ಅಸ್ತ್ರ.. ರೈತಾಸ್ತ್ರ: ಹೇಗಿದೆ ಗೊತ್ತಾ “ಬಜೆಟ್”ರಾಮಯ್ಯ ಹೆಣೆದ “ಲೋಕ”ವ್ಯೂಹ..?

ಸಿದ್ದು ಬತ್ತಳಿಕೆಯಿಂದ ಸಿಡಿಯಿತು ಗ್ಯಾರಂಟಿ ಅಸ್ತ್ರ.. ರೈತಾಸ್ತ್ರ: ಹೇಗಿದೆ ಗೊತ್ತಾ “ಬಜೆಟ್”ರಾಮಯ್ಯ ಹೆಣೆದ “ಲೋಕ”ವ್ಯೂಹ..?

Published : Jul 08, 2023, 02:17 PM IST

14ನೇ ಬಜೆಟ್ ಮಂಡಿಸಿ ದಾಖಲೆ ಬರೆದರು ಸಿಎಂ ಸಿದ್ದರಾಮಯ್ಯ..!
ಟಾರ್ಗೆಟ್ ಬಿಜೆಪಿ.. ಟಾರ್ಗೆಟ್ ಲೋಕಸಭೆ.. ಟಾರ್ಗೆಟ್ ಮಿಷನ್ 20
ಲೋಕಯುದ್ಧಕ್ಕೆ "ತಂತ್ರ"ರಾಮಯ್ಯನ ರಣವ್ಯೂಹದ ಗುಟ್ಟು ರಟ್ಟು..!

ದಾಖಲೆಯ 14ನೇ ಬಜೆಟ್‌ನನ್ನು ಸಿಎಂ ಸಿದ್ದರಾಮಯ್ಯ(Siddaramaiah) ಮಂಡಿಸಿದ್ದಾರೆ. ಈ ಮೂಲಕ ಲೋಕಸಭಾ ಚುನಾವಣೆ(Loksabha election) ಗೆಲ್ಲಲು ಲೆಕ್ಕರಾಮಯ್ಯನ ಲೆಕ್ಕವ್ಯೂಹ ರೆಡಿಯಾಗಿದೆ. ನೂರು ಕುರಿ ಲೆಕ್ಕ ಹಾಕಲು ಬಾರದವ ಎಂದು ಹೀಯಾಳಿಸಿದವರ ಮುಂದೆಯೇ ರಾಜ್ಯದಲ್ಲೇ ಅತೀ ಹೆಚ್ಚು ಬಾರಿ ಬಜೆಟ್(Budget) ಮಂಡಿಸಿ ಸೈ ಎನಿಸಿಕೊಂಡಿದ್ದಾರೆ. ರಾಜ್ಯ ಗೆದ್ದು ರಾಜ್ಯಾಧಿಕಾರ ದಂಡ ಹಿಡಿದಿರೋ ಮುಖ್ಯಮಂತ್ರಿ ಸಿದ್ದರಾಮಯ್ಯನವರ ಮುಂದಿನ ಟಾರ್ಗೆಟ್ ಮಹಾಭಾರತ ಯುದ್ಧ. ಅಂದ್ರೆ ಮುಂದಿನ ವರ್ಷ ನಡೆಯೋ ಲೋಕಸಭಾ ಚುನಾವಣೆ. ಲೋಕಸಂಗ್ರಾಮಕ್ಕೆ ಸಮರರಾಮಯ್ಯ, ಬಜೆಟ್'ನಲ್ಲೇ ಸಮರಶಂಖ ಊದಿದ್ದಾರೆ. ಪ್ರಧಾನಿ ಮೋದಿಗೆ, ಕೇಂದ್ರ ಸರ್ಕಾರಕ್ಕೆ  ರಾಜ್ಯದಲ್ಲಿ ಅಧಿಕಾರ ನಡೆಸಿದ್ದ ಹಿಂದಿನ ಬಿಜೆಪಿ ಸರ್ಕಾರಕ್ಕೆ ಬಜೆಟ್'ನಲ್ಲೇ ಟಕ್ಕರ್ ಕೊಟ್ಟಿದ್ದಾರೆ. ಮತ್ತೊಂದ್ಕಡೆ ಲೋಕಕಾಳಗಕ್ಕೆ ಬಜೆಟ್ ಅಸ್ತ್ರವನ್ನು ಪ್ರಯೋಗಿಸಿದ್ದಾರೆ.

ಇದನ್ನೂ ವೀಕ್ಷಿಸಿ:  Kichcha Sudeep: ವಂಚನೆ ಆರೋಪ ಮಾಡಿದ ನಿರ್ಮಾಪಕರು: ಕಾನೂನು ಹೋರಾಟಕ್ಕೆ ಸುದೀಪ್‌ ಸಜ್ಜು

40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
24:17ಕಾಸು..ಕರೆಂಟು..ಲಕ್ಷ್ಮೀ..ಜ್ಯೋತಿ..ಡಬಲ್ ಆಪರೇಷನ್! ಎಪಿಕ್ ಕಾರ್ಡ್​ ನಂಬರ್ ಸೀಕ್ರೆಟ್​..ಏನಿದು ಮಾಸ್ಟರ್​ ಸ್ಟ್ರೋಕ್?
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
23:38ಬಿಡದಿ ಟೌನ್‌ಶಿಪ್ ರಣರಂಗದಲ್ಲಿ ಪತ್ರಕ್ಕೆ ಪತ್ರ, ಸವಾಲ್‌ಗೆ ಸವಾಲ್, ಜಿದ್ದಿಗೆ ಜಿದ್ದು!
06:49ಪ್ಯಾನ್ ಇಂಡಿಯಾ ಹೀರೋ ವಿಜಯ್ ಈಗ ಈಗ ಪ್ಯಾನ್ ಇಂಡಿಯಾ ಲೀಡರ್! ಹುಟ್ಟುಹಬ್ಬದ ದಿನ ಸಿಕ್ತು ಸಾಕ್ಷಿ!
Read more