ಸಿದ್ದು ಬತ್ತಳಿಕೆಯಿಂದ ಸಿಡಿಯಿತು ಗ್ಯಾರಂಟಿ ಅಸ್ತ್ರ.. ರೈತಾಸ್ತ್ರ: ಹೇಗಿದೆ ಗೊತ್ತಾ “ಬಜೆಟ್”ರಾಮಯ್ಯ ಹೆಣೆದ “ಲೋಕ”ವ್ಯೂಹ..?

ಸಿದ್ದು ಬತ್ತಳಿಕೆಯಿಂದ ಸಿಡಿಯಿತು ಗ್ಯಾರಂಟಿ ಅಸ್ತ್ರ.. ರೈತಾಸ್ತ್ರ: ಹೇಗಿದೆ ಗೊತ್ತಾ “ಬಜೆಟ್”ರಾಮಯ್ಯ ಹೆಣೆದ “ಲೋಕ”ವ್ಯೂಹ..?

Published : Jul 08, 2023, 02:17 PM IST

14ನೇ ಬಜೆಟ್ ಮಂಡಿಸಿ ದಾಖಲೆ ಬರೆದರು ಸಿಎಂ ಸಿದ್ದರಾಮಯ್ಯ..!
ಟಾರ್ಗೆಟ್ ಬಿಜೆಪಿ.. ಟಾರ್ಗೆಟ್ ಲೋಕಸಭೆ.. ಟಾರ್ಗೆಟ್ ಮಿಷನ್ 20
ಲೋಕಯುದ್ಧಕ್ಕೆ "ತಂತ್ರ"ರಾಮಯ್ಯನ ರಣವ್ಯೂಹದ ಗುಟ್ಟು ರಟ್ಟು..!

ದಾಖಲೆಯ 14ನೇ ಬಜೆಟ್‌ನನ್ನು ಸಿಎಂ ಸಿದ್ದರಾಮಯ್ಯ(Siddaramaiah) ಮಂಡಿಸಿದ್ದಾರೆ. ಈ ಮೂಲಕ ಲೋಕಸಭಾ ಚುನಾವಣೆ(Loksabha election) ಗೆಲ್ಲಲು ಲೆಕ್ಕರಾಮಯ್ಯನ ಲೆಕ್ಕವ್ಯೂಹ ರೆಡಿಯಾಗಿದೆ. ನೂರು ಕುರಿ ಲೆಕ್ಕ ಹಾಕಲು ಬಾರದವ ಎಂದು ಹೀಯಾಳಿಸಿದವರ ಮುಂದೆಯೇ ರಾಜ್ಯದಲ್ಲೇ ಅತೀ ಹೆಚ್ಚು ಬಾರಿ ಬಜೆಟ್(Budget) ಮಂಡಿಸಿ ಸೈ ಎನಿಸಿಕೊಂಡಿದ್ದಾರೆ. ರಾಜ್ಯ ಗೆದ್ದು ರಾಜ್ಯಾಧಿಕಾರ ದಂಡ ಹಿಡಿದಿರೋ ಮುಖ್ಯಮಂತ್ರಿ ಸಿದ್ದರಾಮಯ್ಯನವರ ಮುಂದಿನ ಟಾರ್ಗೆಟ್ ಮಹಾಭಾರತ ಯುದ್ಧ. ಅಂದ್ರೆ ಮುಂದಿನ ವರ್ಷ ನಡೆಯೋ ಲೋಕಸಭಾ ಚುನಾವಣೆ. ಲೋಕಸಂಗ್ರಾಮಕ್ಕೆ ಸಮರರಾಮಯ್ಯ, ಬಜೆಟ್'ನಲ್ಲೇ ಸಮರಶಂಖ ಊದಿದ್ದಾರೆ. ಪ್ರಧಾನಿ ಮೋದಿಗೆ, ಕೇಂದ್ರ ಸರ್ಕಾರಕ್ಕೆ  ರಾಜ್ಯದಲ್ಲಿ ಅಧಿಕಾರ ನಡೆಸಿದ್ದ ಹಿಂದಿನ ಬಿಜೆಪಿ ಸರ್ಕಾರಕ್ಕೆ ಬಜೆಟ್'ನಲ್ಲೇ ಟಕ್ಕರ್ ಕೊಟ್ಟಿದ್ದಾರೆ. ಮತ್ತೊಂದ್ಕಡೆ ಲೋಕಕಾಳಗಕ್ಕೆ ಬಜೆಟ್ ಅಸ್ತ್ರವನ್ನು ಪ್ರಯೋಗಿಸಿದ್ದಾರೆ.

ಇದನ್ನೂ ವೀಕ್ಷಿಸಿ:  Kichcha Sudeep: ವಂಚನೆ ಆರೋಪ ಮಾಡಿದ ನಿರ್ಮಾಪಕರು: ಕಾನೂನು ಹೋರಾಟಕ್ಕೆ ಸುದೀಪ್‌ ಸಜ್ಜು

19:37ಅಕ್ರಮ ಬಾಂಗ್ಲಾ ವಲಸಿಗರ ಹುಡುಕಿ ಗಡೀಪಾರು, ಸುವೆಂದು ಶಪಥಕ್ಕೆ ಬಾಂಗ್ಲಾದೇಶ ಕಂಗಾಲು
22:24ವಿಜಯ 108 ಸಂಕಟ 118: ಚುನಾವಣೆ ಗೆದ್ದರೂ ಸುಲಭವಲ್ಲ ಸಿಎಂ ಪಟ್ಟ! ರಾಜಕೀಯ ಚಕ್ರವ್ಯೂಹದಲ್ಲಿ ಗೆದ್ದು ಸೋತರಾ ದಳಪತಿ!
22:40ಉತ್ತರ ಕನ್ನಡ ಅಭಿವೃದ್ಧಿಯ ಹರಿಕಾರ ಶಿಕಾರಿಪುರದ ಸರದಾರ; ಉಪ್ಪು ನೀರನ್ನು ಸಿಹಿಯಾಗಿಸಿದ ಆಧುನಿಕ ಭಗೀರಥ
25:18ರಾಜಾಹುಲಿ ಯಡಿಯೂರಪ್ಪ ರಾಜಕಾರಣಕ್ಕೆ 50 ವರ್ಷ, ಯುವಶಕ್ತಿಗೆ ಗಾಡ್ ಫಾದರ್ ಆಗಿದ್ದು ಹೇಗೆ?
22:39ಧಾರವಾಡದ 'ಪಾಪದ ಕೋಟೆ' ಧೂಳೀಪಟ: ರಾಜಾಹುಲಿ ಬಿಎಸ್​ವೈ ಶಪಥ ಈಡೇರಿತೇ? ಕಂಬಿ ಹಿಂದೆ ವಿನಯ್ ಕುಲಕರ್ಣಿ ಭವಿಷ್ಯ!
20:24ಮೇ 4 ಟೈಂ ಬಾಂಬ್​​; ಸಿದ್ದು ಸೇನೆಯ ಪಟ್ಟು, ಬಂಡೆ ಮೌನದ ಗುಟ್ಟು, ಮುಗಿದಿಲ್ಲ ಪಟ್ಟದ ಫೈಟ್
24:46ದಾವಣಗೆರೆಗೆ ಆ ಗಯಾ ಜಮೀರ್, ಚಲ್ ಗಯಾ ಮುನಿಸು; 'ಹುಲಿಯಾ' ಹುಕುಂಗೆ ತಣ್ಣಗಾದ ಅಂತರ್ಯುದ್ಧದ ಜ್ವಾಲೆ?
22:26ಬಂಗಾಳ ಬೆಂಕಿಯಲ್ಲಿ ಕಮಲ ಕಸರತ್ತು..ಕೇರಳ ಕಿರೀಟ.. ಸರಳ ಬಹುಮತ.. ಸಮೀಕ್ಷೆ ಸೀಕ್ರೆಟ್!
22:52ಅವಳಿ ರಣರಂಗ.. ತ್ರಿವಳಿ ಚದುರಂಗ: ಸಿದ್ದರಾಮಯ್ಯಗೆ ಸತ್ವಪರೀಕ್ಷೆ.. ಕನಕಪುರ ಬಂಡೆಗೆ ಅಗ್ನಿಪರೀಕ್ಷೆ!
27:05ಅವಳಿ ಅಖಾಡದ.. ಗ್ರೌಂಡ್ ರಿಪೋರ್ಟ್..! ಜಮೀರ್ ಪಟ್ಟು.. ಬಂಡೆ ಬಿಗಿಪಟ್ಟು.. ಹೇಗಿತ್ತು ಸಂಧಾನ ಸೂತ್ರ.?
Read more